Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: ಮುಸ್ಲಿಂ ಒಕ್ಕೂಟ‌ ವತಿಯಿಂದ...

ವಿಟ್ಲ: ಮುಸ್ಲಿಂ ಒಕ್ಕೂಟ‌ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ23 April 2025 6:12 PM IST
share
ವಿಟ್ಲ: ಮುಸ್ಲಿಂ ಒಕ್ಕೂಟ‌ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ

ವಿಟ್ಲ: ಮುಸ್ಲಿಂ ಒಕ್ಕೂಟ ವಿಟ್ಲ ವತಿಯಿಂದ ವಕ್ಪ್ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ ಬ್ರೈಟ್ ಆಡಿಟೋರಿಯಂ ನಲ್ಲಿ ನಡೆಯಿತು.

ಚಿಂತಕ, ಅಂಕಣಗಾರ ಶಿವಸುಂದರ್‌ ಬೆಂಗಳೂರು ಅವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿ ಮುಸ್ಲಿಮರಿಂದ ಆಸ್ತಿಯನ್ನು ಕಿತ್ತುಕೊಳ್ಳಲು ಮಾಡಿರುವ ಕರಾಳ ಕಾನೂನು ಆಗಿದೆ. ಬಿಜೆಪಿ ಮುಂದೆ ಬಾಬರ್ ಮಸೀದಿ, ಕಾಶ್ಮೀರಾ, ಸಮಾನ ನಾಗರಿಕ ಮಹಿತೆ ಮೂರು ಉದ್ದೇಶ ಇತ್ತು. 2014ರಲ್ಲಿ ಸ್ವಂತ ಬಲ ಬಂದಾಗ ಎಲ್ಲವನ್ನು ಮಾಡಿದರು. ಬಿಜೆಪಿ ಮಾತ್ರ ಹಿಂದೂಗಳ ಪರ ಇದೆ ಎಂದು ನಂಬಿಸಲು ಮೂರು ಉದ್ದೇಶ ಈಡೇರಿಸಿದೆ. 2024ರಲ್ಲಿ ಬಹುಮತ ಸಿಕ್ಕಿಲ್ಲ. ಮತ್ತೆ ಅಧಿಕಾರಕ್ಕೆ ಬರಲು ಹಿಂದೂ ಮುಸ್ಲಿಂ ಮಾಡಬೇಕೆಂಬ ಉದ್ದೇಶದಿಂದ ವಕ್ಫ್ ಕಾಯ್ದೆಗೆ ಕೈ ಹಾಕಿದ್ದಾರೆ. ರೈತರ ಜಮೀನು ಮುಸ್ಲಿಮರು ಕಿತ್ತುಕೊಳ್ಳುತ್ತಿದ್ದಾರೆ ಎಂಬ ಆರೋಪ ಮಾಡಲಾಯಿತು. ರೈತರ ಜಮೀನು ಕಿತ್ತುಕೊಂಡು ಕಾಂಗ್ರೆಸ್ ನವರು ಮುಸ್ಲಿಮರಿಗೆ ಕೊಡುತ್ತಿದ್ದಾರೆ ಎಂಬ ಕೋಮುವಾದ ಉಂಟು ಮಾಡಿದರು. ವಕ್ಫ್ ಅನ್ನು ನೈಜ ಮುಸ್ಲಿಂ ಎಂಬುದನ್ನು ಮೋದಿ ಮುಂದೆ ಸಾಬೀತು ಮಾಡಬೇಕಾಂತೆ. ನಮಾಝ್ ಮಾಡುವಾಗ ವೀಡಿಯೋ ಮಾಡಬೇಕಾ? ಸರಕಾರ ಒಂದು ಧರ್ಮದ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಸರಕಾರ ಮಾಡುತ್ತಿದೆ ಎಂದು ಹೇಳಿದರು.

ಹೋರಾಟಕ್ಕೆ ಮಹಿಳೆಯರು, ಮುಸ್ಲಿಮೇತರರ ಕೊರತೆ ಕಂಡು ಬರುತ್ತಿದ್ದು, ಎಲ್ಲರೂ ಜತೆಯಾಗಿ ಹೋರಾಟಕ್ಕೆ ಇಳಿಯಬೇಕು ಎಂದರು.

ಮುಸ್ಲಿಂ ಒಕ್ಕೂಟದ ವಿ.ಎಚ್ ಅಶ್ರಪ್, ವಿಟ್ಲ ಹೋಬಳಿಯ ಎಲ್ಲಾ ಮಸೀದಿಯ ಖತೀಬರು, ಅಧ್ಯಕ್ಷರು ಉಪಸ್ಥಿತರಿದ್ದರು.‌ ಎಂ ಎಸ್ ಮಹಮ್ಮದ್ ಪ್ರಸ್ತಾವನೆ ಮಾಡಿದರು. ಖಲಂದರ್ ಪರ್ತಿಪ್ಪಾಡಿ ಸ್ವಾಗತಿಸಿದರು. ಶಾಕೀರ್ ಅಳಕೆಮಜಲು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X