Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಂಕಣಿ ಕಲಿಕೆಗೆ ಪೋಷಕರ ನಿರಾಸಕ್ತಿ:...

ಕೊಂಕಣಿ ಕಲಿಕೆಗೆ ಪೋಷಕರ ನಿರಾಸಕ್ತಿ: ಸ್ಟ್ಯಾನಿ ಅಲ್ವಾರಿಸ್

ವಾರ್ತಾಭಾರತಿವಾರ್ತಾಭಾರತಿ24 April 2025 10:44 PM IST
share
ಕೊಂಕಣಿ ಕಲಿಕೆಗೆ ಪೋಷಕರ ನಿರಾಸಕ್ತಿ: ಸ್ಟ್ಯಾನಿ ಅಲ್ವಾರಿಸ್

ಮಂಗಳೂರು: ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲೆಯಲ್ಲಿ 6ರಿಂದ 10ನೇ ತರಗತಿವರೆಗೆ ಐಚ್ಛಿಕ ವಿಷಯವಾಗಿ ಕೊಂಕಣಿ ಭಾಷಾ ಕಲಿಕೆಯನ್ನು ಆರಂಭಿಸಲಾಗಿದ್ದು, ಈಗ ಮಕ್ಕಳ ಕೊರತೆಯಿಂದ ಸ್ಥಗಿತಗೊಂಡಿದೆ. ಅಕಾಡೆಮಿಯಿಂದ ಎಷ್ಟು ಪ್ರಯತ್ನಪಟ್ಟರೂ ಕೊಂಕಣಿ ಕಲಿಕೆಗೆ ಮಕ್ಕಳ ಪೋಷಕರು ಆಸಕ್ತಿ ತೋರಿಸುತ್ತಿಲ್ಲ ಎಂದು ಸ್ಟ್ಯಾನಿ ಆಲ್ವಾರಿಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಪದವಿ ತರಗತಿಗಳಲ್ಲಿ ಮಾತ್ರವೇ ಕೊಂಕಣಿ ಕಲಿಸಲಾಗುತ್ತಿದೆ ಎಂದರು.

ಕೃತಿ ಪ್ರಕಟಿಸಲು ಮಾನದಂಡ

ಈ ಹಿಂದೆ ಅಕಾಡೆಮಿಯಿಂದ ಬಹಳಷ್ಟು ಪುಸ್ತಕಗಳು ಪ್ರಕಟವಾಗಿ ರಾಶಿಬಿದ್ದಿವೆ. ಅವುಗಳನ್ನೀಗ ಶೇ.50 ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಈಗಾಗಲೇ 1 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಪುಸ್ತಕ ಗಳ ಮಾರಾಟ ನಡೆದಿದೆ. ಈವರೆಗೆ ಅಕಾಡೆಮಿಯಿಂದ ಕೃತಿ ಪ್ರಕಟಿಸಲು ಯಾವುದೇ ಮಾನ ದಂಡ ಇರಲಿಲ್ಲ. ಇದೀಗ ಮೌಲ್ಯಯುತವಾದ ಕೃತಿಗಳನ್ನು ಹೊರತರುವ ಉದ್ದೇಶದಿಂದ ಕೃತಿಗಳು ಪ್ರಕಟಣೆಗೆ ಯೋಗ್ಯವೋ, ಅಲ್ಲವೋ ಎಂಬುದನ್ನು ತೀರ್ಮಾನಿಸಲು ಸಮಿತಿ ರಚನೆ ಮಾಡಲಾಗಿದೆ. ಪ್ರಸ್ತುತ ಐದಾರು ಪುಸ್ತಕಗಳು ಸಮಿತಿ ಮುಂದೆ ಪರಿಶೀಲನೆಯಲ್ಲಿವೆ ಎಂದರು.

ಕೊಂಕಣಿ ಕತೆ, ಕವಿತೆ ಅನುವಾದ

ಕೊಂಕಣಿಯ 100 ಆಯ್ದ ಕವಿತೆಗಳು, 50 ಸಣ್ಣ ಕತೆಗಳನ್ನು ಕನ್ನಡಕ್ಕೆ ಅನುವಾದಿಸುವ ಕೆಲಸ ನಡೆಯುತ್ತಿದೆ. ಅಕಾಡೆಮಿ ವತಿಯಿಂದ ಕೊಂಕಣಿ ಕಾದಂಬರಿ, ಕೊಂಕಣಿ ಕಿರು ನಾಟಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಮುಂದಿನ 2 ವರ್ಷದೊಳಗೆ ದೇಶದ ಪ್ರಮುಖ ಮಹಾನ್ ವ್ಯಕ್ತಿಗಳ ಕುರಿತಾದ ಕೊಂಕಣಿ ಕೃತಿಗಳನ್ನು ಹೊರತರಲು ಉದ್ದೇಶಿಸಲಾಗಿದೆ. ಈಗಾಗಲೇ ಮಹಾತ್ಮಾ ಗಾಂಧೀಜಿ ಕುರಿತಾದ ಗಾಂಧಿ ಸ್ಮತಿ ಕೊಂಕಣಿ ಕೃತಿಯನ್ನು ಅಕಾಡೆಮಿ ವತಿಯಿಂದ ಪ್ರಕಟಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಕೃತಿ ಹೊರಬರಲಿದೆ. ಮುಂದಿನ ದಿನಗಳಲ್ಲಿ ಪ್ರಮುಖ ಮಹಾನ್ ವ್ಯಕ್ತಿಗಳ ಕೃತಿಗಳನ್ನು ಕೊಂಕಣಿಯಲ್ಲಿ ಹೊರತರಲಿದ್ದೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X