Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಲ ನೀಡುವುದಾಗಿ ನಂಬಿಸಿ ಮಹಿಳೆಯರಿಗೆ...

ಸಾಲ ನೀಡುವುದಾಗಿ ನಂಬಿಸಿ ಮಹಿಳೆಯರಿಗೆ ಮೋಸ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ24 April 2025 10:52 PM IST
share
ಸಾಲ ನೀಡುವುದಾಗಿ ನಂಬಿಸಿ ಮಹಿಳೆಯರಿಗೆ ಮೋಸ: ಪ್ರಕರಣ ದಾಖಲು

ಪಡುಬಿದ್ರಿ: ಸರಕಾರದಿಂದ ಸಾಲ ತೆಗೆಸಿಕೊಡುವುದಾಗಿ ನಂಬಿಸಿ ಮಹಿಳೆಯರಿಂದ ಒಟ್ಟು 4,32,000 ರೂ. ಪಡೆದು ಸಾಲವನ್ನು ನೀಡದೇ ನಂಬಿಸಿ ಮೋಸ ಮಾಡಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಬಡಾ ಎರ್ಮಾಳು ಗ್ರಾಮದ ನಿವಾಸಿ ಪಣಿಯೂರಿನಲ್ಲಿ ವಾಸವಿರುವ ಮುಮ್ತಾಝ್ ಅವರು ಲಕ್ಷ್ಮೀ, ಶಿವರಾಜ್ ಹಾಗು ಇನ್ನೋರ್ವನ ವಿರುದ್ಧ ದೂರು ನೀಡಿದ್ದಾರೆ.

ನಾವು ಸರಕಾರರಿಂದ 1 ಲಕ್ಷ ಬಡ್ಡಿ ರಹಿತ ಸಾಲ ತೆಗೆಸಿಕೊಡುತ್ತೇವೆ ಎಂದು ಹೇಳಿದ್ದರು. ಅವರ ಮಾತಿ ನಂತೆ ಈ ಬಗ್ಗೆ ಊರಿನವರಿಗೆ ತಿಳಿಸಿ, ಇತರ 35 ಜನರನ್ನು ಒಟ್ಟು ಸೇರಿಸಿದ್ದು, ಫೆ,11ರಂದು ಆರೋಪಿಗಳು ಮನೆಗೆ ಬಂದು ಮನೆಯಲ್ಲಿ ಸೇರಿದವರ ಜೊತೆಯಲ್ಲಿ ಮೀಟಿಂಗ್ ಮಾಡಿ, ವಿಚಾರ ತಿಳಿಸಿದರು. ಅದರಂತೆ ತಲಾ 2000/- ರೂ ಪಾವತಿಸುವಂತೆ ತಿಳಿಸಿದ್ದು, 35 ಜನರು ಒಟ್ಟು ಸೇರಿಸಿ ರೂ 72,000/ ರೂ.ನ್ನು ಆರೋಪಿಗಳಿಗೆ ನೀಡಲಾಗಿತ್ತು. ಒಂದು ವಾರ ಬಿಟ್ಟು ಆರೋಪಿಗಳು ಫೋನ್ ಮಾಡಿ, ಎಲ್ಲರಿಗೂ ತಲಾ 1,00,000 ರೂ ಸಾಲ ನೀಡಬೇಕಾದರೆ ಶ್ಯೂರಿಟಿ ಬೇಕು ಇಲ್ಲದೆ ಇದ್ದರೆ ಎಲ್ಲರೂ ತಲಾ ರೂ 10,000/- ನೀಡಬೇಕು ಎಂದು ತಿಳಿಸಿದ್ದರು. ಅದರಂತೆ 35 ಜನರಿಂದ ತಲಾ ರೂ 10,000/ ರೂ.ನ್ನು ತಂಗಿ ಜುಬೇದಾ ಇವರ ಮೊಬೈಲ್‍ನಿಂದ ಹಂತ ಹಂತವಾಗಿ ಗೂಗಲ್ ಪೇ ಮತ್ತು ಫೋನ್ ಪೇ ಮುಖಾಂತರ ಒಟ್ಟು ರೂ 2,19,000/ ಹಾಗೂ ನಗದಾಗಿ ರೂ 1,40,300/ ಪಾವತಿಸಲಾಗಿತ್ತು.

ಮತ್ತೆ ಆರೋಪಿಗಳು ಸಾಲ ನೀಡಬೇಕಾದರೆ ಎಲ್ಲಾ ಸದಸ್ಯರು ತಲಾ 10 ಸದಸ್ಯರಂತೆ ಮೆಂಬರ್‍ಶಿಪ್ ಮಾಡಿಸಬೇಕು ಇಲ್ಲದಿದ್ದರೆ ಸಾಲ ಕೊಡಲಾಗುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಆರೋಪಿಗಳನ್ನು ಸಂಪರ್ಕಿಸಿ ನಮಗೆ ಸಾಲ ಬೇಡಾ ಕೊಟ್ಟ ಹಣ ವಾಪಾಸು ಕೊಡಿ ಎಂದು ಹೇಳಿದ್ದರು.

ಆ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಗದೆ ತಲೆಮರೆಸಿ ಕೊಂಡಿದ್ದಾರೆ. 35 ಜನರಿಗೆ ಬಡ್ಡಿರಹಿತ 1 ಲಕ್ಷ ರೂ ಸಾಲ ನೀಡುವುದಾಗಿ ನಂಬಿಸಿ, ಒಟ್ಟು ರೂ 4,32,000/ ಪಡೆದು ಸಾಲವನ್ನು ನೀಡದೇ ಕೊಟ್ಟ ಹಣವನ್ನು ವಾಪಾಸು ನೀಡದೆ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X