Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಖರೀದಿಸುವ ನೆಪದಲ್ಲಿ ಚಿನ್ನಾಭರಣ...

ಖರೀದಿಸುವ ನೆಪದಲ್ಲಿ ಚಿನ್ನಾಭರಣ ಲಪಟಾಯಿಸಿದ ಮಹಿಳೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ24 April 2025 11:03 PM IST
share
ಖರೀದಿಸುವ ನೆಪದಲ್ಲಿ ಚಿನ್ನಾಭರಣ ಲಪಟಾಯಿಸಿದ ಮಹಿಳೆ: ಪ್ರಕರಣ ದಾಖಲು

ಮಂಗಳೂರು: ಮಹಿಳೆಯೊಬ್ಬಳು ಚಿನ್ನಾಭರಣ ಖರೀದಿಸುವಂತೆ ನಟಿಸಿ ಬಳಿಕ ಹಣ ಪಾವತಿಸದೆ ಚಿನ್ನಾಭರಣ ಲಪಟಾಯಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಫರೀದಾ ಎಂಬ ಈ ಮಹಿಳೆಯು ಹಲವೆಡೆ ಹೀಗೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಲಪಟಾಯಿಸಿರುವುದಾಗಿ ವರದಿಯಾಗಿದೆ.

ಮಾ.25ರಂದು ತನಗೆ ಕರೆ ಮಾಡಿದ ಫರೀದಾ, ತಾನು ಕುಂಜತ್‌ಬೈಲ್‌ನವಳಾಗಿದ್ದು ಮಗುವಿನ ನಾಮಕರಣಕ್ಕೆ ಚಿನ್ನದ ಒಂದು ಬ್ರಾಸ್‌ಲೆಟ್, ಒಂದು ಚೈನ್, ಎರಡು ಉಂಗುರ ಬೇಕಾಗಿದೆ. ಡಿಸೈನ್‌ನ್ನು ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿ. ನಾನು ಸೆಲೆಕ್ಟ್ ಮಾಡಿ ನಿಮಗೆ ಹಣವನ್ನು ನೆಫ್ಟ್ ಮಾಡುತ್ತೇನೆ ಎಂದು ಹೇಳಿದ್ದಳು.

ಅದರಂತೆ ತಾನು ಡಿಸೈನ್‌ಗಳ ಫೋಟೋಗಳನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿದ್ದೆ. ಆವಾಗ ಫರೀದಾ ‘ಒಂದು ಚೈನ್, ಒಂದು ಬ್ರಾಸ್‌ಲೆಟ್ ಮತ್ತು ಎರಡು ಉಂಗುರಗಳನ್ನು ಆಯ್ಕೆ ಮಾಡಿ ಮರುದಿನ ಕರೆ ಮಾಡಿ, ಹಣವನ್ನು ನೆಫ್ಟ್ ಮೂಲಕ ಕಳುಹಿಸುತ್ತೇನೆ. ಆಯ್ಕೆ ಮಾಡಿದ ಚಿನ್ನವನ್ನು ಹಿಯಾಝ್ ಕೆ.ಎಸ್. ಎಂಬ ಹುಡುಗನಲ್ಲಿ ಕಳುಹಿಸಿಕೊಡಿ’ ಎಂದಿದ್ದಳು. ಅದರಂತೆಯೇ ‌ಹಿಯಾಝ್ ನನ್ನು ಅಂಗಡಿಗೆ ಕಳುಹಿಸಿಕೊಟ್ಟು ಬ್ಯಾಂಕ್‌ನ 1.36 ಲ.ರೂ. ಮೊತ್ತದ ಡಿಪಾಸಿಟ್ ಪೇ ಸ್ಲಿಪ್‌ನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿದ್ದಳು. ಆದರೆ ಹಣ ತನ್ನ ಖಾತೆಗೆ ಜಮೆಯಾಗಿರಲಿಲ್ಲ. ಈ ಬಗ್ಗೆ ತಾನು ತಿಳಿಸಿದಾಗ ಫರೀದಾ ‘ಸರ್ವರ್ ಸ್ಲೋ ಇದೆ. 30 ನಿಮಿಷದಲ್ಲಿ ನಿಮಗೆ ಜಮೆಯಾಗುತ್ತದೆ. ಹುಡುಗನಲ್ಲಿ ಚಿನ್ನವನ್ನು ಕೊಡಿ’ ಎಂದು ತಿಳಿಸಿದಳು. ಅದನ್ನು ನಂಬಿದ ತಾನು ಚಿನ್ನಾಭರಣಗಳನ್ನು ಕಳುಹಿಸಿಕೊಟ್ಟಿದ್ದೆ. ಅದೇ ದಿನ ಸಂಜೆ ತಾನು ಫರೀದಾಗೆ ಕರೆ ಮಾಡಿ ಹಣ ಬಂದಿಲ್ಲ ಎಂದು ತಿಳಿಸಿದೆ. ಆವಾಗ ಕೂಡ ಸರ್ವರ್ ಸಮಸ್ಯೆ ಇರಬಹುದು. ನಾಳೆ ಅಂಗಡಿಗೆ ಬಂದು ಹಣವನ್ನು ನೀಡುತ್ತೇನೆಂದು ಫರೀದಾ ಉತ್ತರಿಸಿದ್ದಳು. ಮರುದಿನ ಹಣ ಕೇಳಿದಾಗ ನಿಮಗೇನು ಅವಸರ, ಹಣ ಕೊಡುತ್ತೇನೆ ಎಂದಿದ್ದಳು. ತಾನು ತನಗೆ ಬರಬೇಕಾದ ಹಣವನ್ನು ಪದೇ ಪದೇ ಕೇಳಿದಾಗ ಹಣವನ್ನು ನೀಡದೆ ಬೆದರಿಕೆ ಹಾಕಿದ್ದಾಳೆ ಎಂದು ಚಿನ್ನದ ಅಂಗಡಿಯ ಮಾಲಕ ಕಾವೂರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X