Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ...

ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ ಸಂಪನ್ಮೂಲಗಳ ಸಂರಕ್ಷಣೆ ಅಗತ್ಯ: ರಮೇಶ ಶೇಣವ

ವಾರ್ತಾಭಾರತಿವಾರ್ತಾಭಾರತಿ25 April 2025 6:11 PM IST
share
ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ ಸಂಪನ್ಮೂಲಗಳ ಸಂರಕ್ಷಣೆ ಅಗತ್ಯ: ರಮೇಶ ಶೇಣವ

ಕೊಣಾಜೆ: ದೇಶದ ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಜೋಪಾನವಾಗಿ ಬಳಸಿ ಸಂರಕ್ಷಿಸಿ ಸುಸ್ಥಿರತೆಯಿಂದ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಅಗತ್ಯವೆಂದು ಜನಜೀವನ ಬಾಳೆಪುಣಿ ಇದರ ಅಧ್ಯಕ್ಷರಾದ ರಮೇಶ ಶೇಣವ ಹೇಳಿದರು.

ಪಿ.ಎ.ಇಂಜಿನಿಯರಿಂಗ್ ಕಾಲೇಜ್ ನ ಬಯೋಟೆಕ್ನಾಲೆಜಿ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ, ಪರಿಸರಕೋಶ ಮತ್ತು ಜನ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ಜಾಗೃತಿ ಜಾಥ, ಕ್ಷೇತ್ರ ಭೇಟಿ, ಸಂವಾದ ಕಾರ್ಯ ಕ್ರಮದಲ್ಲಿ ಅವರು ಸುಸ್ಥಿರ ಅಭಿವೃಧ್ಧಿ ಕುರಿತು ಮಾತುಗಳನ್ನಾಡಿದರು.

ಉದ್ಯಮಿಗಳಾದ ರಾಧಕೃಷ್ಣ ರೈ ಉಮಿಯ ಅವರು, ಶೂನ್ಯ ಕಸ ನಿರ್ವಹಣೆ ವೈಯುಕ್ತಿಕ, ಕೌಟುಂಬಿಕ ಹಾಗೂ ಸಾಂಸ್ಥಿಕ ನೆಲೆಯಲ್ಲಿ ಮಾಡಿದ ಕಾರ್ಯಸಾಧನೆಯನ್ನು ಹಂಚಿಕೊಂಡರು.

ಪ್ರಾಧ್ಯಾಪಕರಾದ‌ ಪ್ರೊ.ಸಿ.ವಿ. ಪೂಜಾರ್, ಡಾ.ಕೃಷ್ಣ ಪ್ರಸಾದ್ ನೆಲ, ಜಲ,ಪರಿಸರ ಸಂರಕ್ಷಣೆ ಕಾರ್ಯ ವಿಧಾನ, ಕಾರ್ಯಸಾಧನೆಗಳ ಅನುಭವ ಹಂಚಿಕೊಂಡರು. ಜನ ಶಿಕ್ಷಣ ಟ್ರಸ್ಟ್ ತರಬೇತಿ ಕೇಂದ್ರದಲ್ಲಿ ಅಳವಡಿಸಿದ ಮಳೆ ನೀರು ಕೊಯಿಲು,ಜಲ ಮರುಪೂರಣ,ಸೌರ ಶಕ್ತಿ,ಎರೆಹುಳ ಗೊಬ್ಬರ ತಯಾರಿ ಘಟಕಗಳನ್ನು ವೀಕ್ಷಿಸಲಾಯಿತು. ಸುಸ್ಥಿರ ಅಭಿವೃಧ್ಧಿ ಸಾಧಿಸಿದ ಕಣಂತೂರಿನ ಪುಷ್ಪಾ ಕೇಶವ, ಶರ್ಮಿಳಾ ರವೀಂದ್ರ, ಶೇಖರ ಮಡಿವಾಳ ಹೂಹಾಕುವಕಲ್ಲುವಿನ ಜಯ, ಕಾವೇರಿಯವರ ಮನೆಗಳಿಗೆ ಭೇಟಿ ನೀಡಿ ಸುಸ್ಥಿರ ಅಭಿವೃಧ್ಧಿ ಮಾದರಿಗಳನ್ನು ವೀಕ್ಷಿಸಲಾಯಿತು.

ಚಂದ್ರಹಾಸ ಕಣಂತೂರು ಬಾಳೆಪುಣಿ ಪಂಚಾಯತ್ ಅಧ್ಯಕ್ಷೆ ಗೀತಾ ಭಂಡಾರಿ, ಪಿಡಿಒ ವೆಂಕಟೇಶ್, ಕಾರ್ಯದರ್ಶಿ ಆಯಿಷಾಬಾನು ಉಪಸ್ಥಿತರಿದ್ದರು.

ಮಾಜಿ ಒಂಬುಡ್ಸ್ ಮೆನ್ ಶೀನ ಶೆಟ್ಟಿ ಸಂವಾದ ಕ್ಷೇತ್ರ ಭೇಟಿ ಕಾರ್ಯಕ್ರಮ ನಿರ್ವಹಿಸಿದರು.ಪಜ್ಞಾ ಮುಟ್ಟಿನ ಕಪ್ ಮತ್ತು ಪರಿಸರ ಸ್ನಹಿ ಪ್ಯಾಡ್ ಬಳಕೆ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಿದರು. ಪ್ರಾದ್ಯಾಪಕರಾದಡಾ.ಪ್ರಶಾಂತ್ ಪೈ, ಲೈಲಾ ಜಸೀಲ, ಶೈನಿಮ್ಯಾತ್ಯು, ಡಾಮರೊನಲ್ಡ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ125ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X