Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಾಳಿಲಾ - ಫಾಳೀಲಾ ವುಮೆನ್ಸ್ ಕಾಲೇಜ್‌ಗಳ...

ಫಾಳಿಲಾ - ಫಾಳೀಲಾ ವುಮೆನ್ಸ್ ಕಾಲೇಜ್‌ಗಳ ಇವನ್ ಸೆಮಿಸ್ಟರ್ ಪರೀಕ್ಷೆಯ ಮೌಲ್ಯ ಮಾಪನ ಆರಂಭ

ವಾರ್ತಾಭಾರತಿವಾರ್ತಾಭಾರತಿ28 April 2025 8:06 PM IST
share
ಫಾಳಿಲಾ - ಫಾಳೀಲಾ ವುಮೆನ್ಸ್ ಕಾಲೇಜ್‌ಗಳ ಇವನ್ ಸೆಮಿಸ್ಟರ್ ಪರೀಕ್ಷೆಯ ಮೌಲ್ಯ ಮಾಪನ ಆರಂಭ

ಪುತ್ತೂರು : 'ಸಮಸ್ತ'ದ ಅಧೀನದ ಫಾಳಿಲಾ-ಫಳೀಲಾ ವುಮೆನ್ಸ್ ಕಾಲೇಜ್ ಗಳ ಇವನ್ ಸೆಮಿಸ್ಟರ್ ಪರೀಕ್ಷೆಯು ಮುಕ್ತಾಯಗೊಂಡಿದ್ದು, ಇದರ ಮೌಲ್ಯಮಾಪನವು ವಿವಿಧ ಝೋನಲ್ ಕೇಂದ್ರಗಳಲ್ಲಿ ಇಂದಿನಿಂದ ಆರಂಭ ಗೊಂಡಿದೆ.

ಕೇರಳ, ಕರ್ನಾಟಕದ ಸುಮಾರು 93 ಪರೀಕ್ಷಾ ಕೇಂದ್ರಗಳಲ್ಲಿ ನಾಲ್ಕು ಸಾವಿರದ ಐನೂರಷ್ಟು ವಿದ್ಯಾರ್ಥಿ ನಿಯರು ಪರೀಕ್ಷೆ ಬರೆದಿದ್ದು ಕರ್ನಾಟಕದಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು ಆರು ನೂರು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಇದರ ಫಲಿತಾಂಶವು ಮೇ ತಿಂಗಳ ಹತ್ತರಂದು ಪ್ರಕಟಗೊಳ್ಳಲಿದೆ.

ಕರ್ನಾಟಕದಲ್ಲಿ ಸಾಲ್ಮರ ಮತ್ತು ಮಿತ್ತಬೈಲು ಈ ಎರಡು ಡಿವಿಷನ್ ಕೇಂದ್ರಗಳಲ್ಲಿ ಪರೀಕ್ಷಾ ಮೌಲ್ಯ ಮಾಪನವು ಇಂದು ಆರಂಭಗೊಂಡಿದ್ದು. ಕರ್ನಾಟಕದ ಫಾಳಿಲಾ-ಫಳೀಲಾ ಝೋನಲ್ ಕೇಂದ್ರವಾದ ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ಮೌಲ್ಯಮಾಪನ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ 'ಸಮಸ್ತ' ವಿದ್ಯಾಭ್ಯಾಸ ಬೋರ್ಡ್ ಮುಫತ್ತಿಷ್ ಜೆ.ಪಿ‌.ಮುಹಮ್ಮದ್ ದಾರಿಮಿ ಕಾಸರ ಗೋಡು ಅವರು ಫಾಳಿಲಾ- ಫಳೀಲಾ ಪಠ್ಯಕ್ರಮದಲ್ಲಿ ಮಹಿಳೆಯರಿಗೆ ಧಾರ್ಮಿಕ - ಲೌಕಿಕ ಸಮನ್ವಯ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಶಿಕ್ಷಣ ವ್ಯವಸ್ಥೆಯು ಅತ್ಯಂತ ಜನಪ್ರಿಯ ವಾಗಿದೆ ಎಂದರು.

ಫಾಳಿಲಾ-ಫಳೀಲಾ ಕರ್ನಾಟಕ ಝೋನಲ್ ಕಮಿಟಿಯ ಅಧ್ಯಕ್ಷ ಅಬ್ದುರ್ರಶೀದ್ ಹಾಜಿ ಪರ್ಲಡ್ಕ ಅವರು ಮಾತನಾಡಿ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಎಸ್ .ಎಸ್. ಎಲ್. ಸಿ.ಉತ್ತೀರ್ಣರಾದ ವಿದ್ಯಾರ್ಥಿನಿಯರು ಪಿಯುಸಿ ಜೊತೆಗೆ ಫಾಳಿಲಾ ಮತ್ತು ಪಿಯುಸಿ ಉತ್ತೀರ್ಣ ರಾದವರು ಡಿಗ್ರಿ ಮತ್ತು ಫಳೀಲಾ ಕೋರ್ಸ್ ನ ದಾಖಲಾತಿ ಗಾಗಿ ಕರ್ನಾಟಕ ದಲ್ಲಿ ಕಾರ್ಯಾಚರಿಸು ತ್ತಿರುವ ಫಾಳಿಲಾ- ಫಳೀಲಾ ಕಾಲೇಜು ಗಳನ್ನ ಸಂಪರ್ಕಿಸ ಬೇಕೆಂದರು.

ಸಮಾರಂಭದಲ್ಲಿ ಮುಫತ್ತಿಷ್ ಜಾಫರ್ ಫೈಝಿ ಮಲಪ್ಪುರಂ, ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್, ಸಂಚಾಲಕ ಮುಹಮ್ಮದ್ ಸಾಬ್ ಹಾಜಿ, ವಿವಿಧ ಕಾಲೇಜ್ ಗಳ ಪ್ರತಿನಿಧಿಗಳಾದ ಅಬ್ದುರ್ರಹ್ಮಾನ್ ಫೈಝಿ ಕೆಮ್ಮಾರ, ಸಈದ್ ಫೈಝಿ ಕಲ್ಲುಗುಂಡಿ,ಸತ್ತಾರ್ ಅಸ್ನವೀ ಆತೂರು,ಹನೀಫ್ ಫೈಝಿ ಬೆಳ್ತಂಗಡಿ, ಬಶೀರ್ ದಾರಿಮಿ ಸಾಲ್ಮರ, ನೌಫಲ್ ಮಾಸ್ಟರ್ ಆತೂರು ಮೊದಲಾದವರು ಉಪಸ್ಥಿತರಿದ್ದರು.

ಝೋನಲ್ ಕಮಿಟಿ ಪ್ರಧಾನ ಕಾರ್ಯದರ್ಶಿ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಕಾರ್ಯಕ್ರಮದ ಆರಂಭದಲ್ಲಿ ಸ್ವಗತಿಸಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X