Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್...

ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ | ಇಂಡಿಜೆನ್ ಲ್ಯಾಬ್ಸ್ ನ ಸಂಸ್ಥಾಪಕ ಪದ್ಮನಾಭನ್ ದೇಸಿಕಾಚಾರಿಯಿಂದ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ7 May 2025 11:44 PM IST
share
ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ | ಇಂಡಿಜೆನ್ ಲ್ಯಾಬ್ಸ್ ನ ಸಂಸ್ಥಾಪಕ ಪದ್ಮನಾಭನ್ ದೇಸಿಕಾಚಾರಿಯಿಂದ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರ ಕೊಡುಗೆ

ಮಂಗಳೂರು: ಇಂಡಿಜೆನ್ ಲ್ಯಾಬ್ಸ್ ನ ಸಂಸ್ಥಾಪಕ ಹಾಗೂ ಆ್ಯಪ್ ನಾಮಿಕ್ ಸಿಸ್ಟಮ್ಸ್ ನ ಅಧ್ಯಕ್ಷ ಪದ್ಮನಾಭನ್ ದೇಸಿಕಾಚಾರಿ ಅವರು ಯೆನೆಪೊಯ ವೈದ್ಯಕೀಯ ಕಾಲೇಜಿನ ಭಾಗವಾದ ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿಗೆ ಅತ್ಯಾಧುನಿಕ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರವನ್ನು ಕೊಡುಗೆ ನೀಡಿದ್ದಾರೆ.

ಈ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರದ ಹಸ್ತಾಂತರ ಕಾರ್ಯಕ್ರಮವು ಕುಲಪತಿ ಡಾ. ಫರ್ಹಾದ್ ಯೆನೆಪೊಯ, ಸ್ವಾಯತ್ತ ವಿಶ್ವವಿದ್ಯಾಲಯವಾದ ಯೆನೆಪೊಯದ ಉಪ ಕುಲಪತಿ ಡಾ. ಎಂ.ವಿಜಯ ಕುಮಾರ್ ಉಪಸ್ಥಿತಿಯಲ್ಲಿ ನೆರವೇರಿತು. ಈ ವೇಳೆ, ಇಂಡಿಜೆನ್ ಲ್ಯಾಬ್ಸ್ ನ ಉಪಾಧ್ಯಕ್ಷೆ ಪ್ರೀತಿ ಸಿಂಗ್, ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರಹಮಾನ್ ಎ.ಎ., ಯೆನೆಪೊಯ ಆಸ್ಪತ್ರೆಯಲ್ಲಿ ಅರೆಕಾಲಿಕ ಕ್ಷಕಿರಣ ತಜ್ಞರಾಗಿರುವ ವಿ.ಸತೀಶ್ ಹಾಗೂ ಇನ್ನಿತರ ಗಣ್ಯ ಅತಿಥಿಗಳೂ ಭಾಗವಹಿಸಿದ್ದರು.

ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಯೆನೆಪೊಯ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿ ಫರ್ಹಾದ್ ಯೆನೆಪೊಯ, “ಪದ್ಮನಾಭ್ ದೇಸಿಕಾಚಾರಿಯವರ ಕೊಡುಗೆಗೆ ನಾವು ಧನ್ಯವಾದ ಸಲ್ಲಿಸಲು ಬಯಸುತ್ತೇವೆ. ಈ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರವು ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿಗೆ ಬೆಲೆಬಾಳುವ ಕೊಡುಗೆಯಾಗಿದ್ದು, ಇದರಿಂದಾಗಿ, ನಮ್ಮ ವೈದ್ಯಕೀಯ ವೃತ್ತಿಪರರಿಗೆ ಸುಧಾರಿತ ರೋಗ ಲಕ್ಷಣ ಪತ್ತೆ ಸೇವೆಗಳನ್ನು ಒದಗಿಸಲು ನೆರವು ದೊರೆಯಲಿದೆ. ನಮ್ಮ ರೋಗಿಗಳಿಗೆ ಸಹಾನುಭೂತಿಯ ಆರೈಕೆ ಹಾಗೂ ಅಗ್ಗದ ದರದ ಚಿಕಿತ್ಸೆ ನೀಡಬೇಕು ಎಂಬ ನಮ್ಮ ಯೋಜನೆಯೊಂದಿಗೆ ಈ ಕೊಡುಗೆ ಸಹಕಾರಿಯಾಗಲಿದೆ” ಎಂದು ಶ್ಲಾಘಿಸಿದರು.

ಟಾಟಾ ಟ್ರಸ್ಟ್ ಬೆಂಬಲದೊಂದಿಗೆ ಕಾರ್ಯಾಚರಿಸುತ್ತಿರುವ ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯು ಕ್ಯಾನ್ಸರ್ ರೋಗಿಗಳ ಪರೀಕ್ಷೆ, ಆರಂಭದಲ್ಲೇ ಕ್ಯಾನ್ಸರ್ ಪತ್ತೆ ಹಚ್ಚುವಿಕೆ ಹಾಗೂ ಕ್ಯಾನ್ಸರ್ ರೋಗಕ್ಕೆ ಸುಧಾರಿತ ಚಿಕಿತ್ಸೆ ಒದಗಿಸುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವಾಗಿದೆ. ಈ ಪ್ರಾಂತ್ಯದಲ್ಲಿನ ಕ್ಯಾನ್ಸರ್ ಆರೈಕೆ ಸೇವೆಯನ್ನು ಸುಧಾರಿಸಲು ಸೂಕ್ಷ್ಮ ತಂತ್ರಜ್ಞಾನವನ್ನು ಅಳವಡಿಸಿ ಕೊಳ್ಳುವ ಝುಲೇಖಾ ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಬದ್ಧತೆಗೆ ಈ ನೂತನ ಪೋರ್ಟೆಬಲ್ ಅಲ್ಟ್ರಾಸೌಂಡ್ ಯಂತ್ರದ ಸೇರ್ಪಡೆಯು ಹೊಸ ನಿದರ್ಶನವಾಗಿದೆ ಎಂದು ಪ್ರಕಟನೆ ತಿಳಿಸಿದೆ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X