Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ: ಡಾ....

ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾ ಪ್ರಸಾದ್ ಸೇರಿದಂತೆ ಎಲ್ಲ ಆರೋಪಿಗಳು ದೋಷಮುಕ್ತ

ವಾರ್ತಾಭಾರತಿವಾರ್ತಾಭಾರತಿ9 May 2025 9:13 PM IST
share
ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾ ಪ್ರಸಾದ್ ಸೇರಿದಂತೆ ಎಲ್ಲ ಆರೋಪಿಗಳು ದೋಷಮುಕ್ತ

ಸುಳ್ಯ: ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಗೊಳಗಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ.

2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿತ್ತು. ಈ ಕೇಸು ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಕೇಸು ಬಿಟ್ಟು ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು ಹೈಕೋರ್ಟು ವಿಧಿಸಿದ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಆರೋಪಿಗಳಿಗೆ ಜಾಮೀನು ನೀಡಿತ್ತು. ಬಳಿಕ ವಿಚಾರಣೆ ನಡೆದು ಶುಕ್ರವಾರ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ನಾಗೇಶ್ ಎಚ್.ಆರ್., ವಾಮನ ಪೂಜಾರಿ, ಶರಣ್ ಮಂಗಳೂರು, ಭವಾನಿಶಂಕರ ಎಲ್ಲರನ್ನೂ ಸುಪ್ರೀಂಕೋರ್ಟ್ ದೋಷಮುಕ್ತಗೊಳಿಸಿ ಪ್ರಕರಣದಿಂದ ಖುಲಾಸೆಗೊಳಿಸಿದೆ. ಸುಪ್ರೀಂಕೋರ್ಟಿನಲ್ಲಿ ಖ್ಯಾತ ವಕೀಲರುಗಳಾದ ಸಿದ್ಧಾರ್ಥ್ ಲೂತ್ರಾ ಹಾಗೂ ಗಿರೀಶ್ ಅನಂತಮೂರ್ತಿ ಡಾ.ರೇಣುಕಾಪ್ರಸಾದರ ಪರವಾಗಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X