Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಯೋಧರ ಸುರಕ್ಷತೆಗಾಗಿ ಪ್ರಾರ್ಥನೆ...

ಉಳ್ಳಾಲ: ಯೋಧರ ಸುರಕ್ಷತೆಗಾಗಿ ಪ್ರಾರ್ಥನೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 May 2025 11:21 PM IST
share
ಉಳ್ಳಾಲ: ಯೋಧರ ಸುರಕ್ಷತೆಗಾಗಿ ಪ್ರಾರ್ಥನೆ ಕಾರ್ಯಕ್ರಮ

ಉಳ್ಳಾಲ : ಯುದ್ಧ ದಿಂದ ಬಹಳಷ್ಟು ಕುಟುಂಬ ಅನಾಥ ಆಗುತ್ತದೆ. ಸಂಕಷ್ಟ ಎದುರಾಗುತ್ತದೆ. ಆದರೆ ಅನಿವಾರ್ಯ ಬಂದಾಗ ಯುದ್ಧ ನಡೆಯುತ್ತದೆ ಎಂದು ರಾಜ್ಯ ಎಸ್ ವೈ ಎಸ್ ಸಂಘಟನಾ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಹೇಳಿದರು

ಅವರು ದೇಶ ರಕ್ಷಣೆಯಲ್ಲಿ ನಿರತರಾಗಿರುವ ಯೋಧರ ಸುರಕ್ಷತೆ ದೃಷ್ಟಿಯಿಂದ ಉಳ್ಳಾಲ ದರ್ಗಾ ಸಮಿತಿ ಹಮ್ಮಿಕೊಂಡಿದ್ದ ದುಆ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಹಲ್ಗಾಮ್ ಘಟನೆ ಸಂಘರ್ಷಕ್ಕೆ ಮೂಲ ಕಾರಣ ಆಗಿದೆ. ಪಾಕ್ ಮತ್ತು ಭಾರತ ಸೌಹಾರ್ದತೆಯ ಬದುಕು ಸಾಧಿಸಬೇಕಾಗಿದೆ. ಆದರೆ ತದ್ವಿರುದ್ಧ ರೀತಿಯಲ್ಲಿ ಭಾರತ- ಪಾಕ್ ಸಂಬಂಧ ನಡೆಯುತ್ತಿದೆ ಎಂದರು.

ಪಾಕ್ ನಲ್ಲಿದ್ದು ನಮ್ಮ ದೇಶದ ಮೇಲೆ ದಾಳಿ ಮಾಡುವ ಭಯೋತ್ಪಾದಕರು ಇದ್ದಾರೆ. ಅವರನ್ನು ಮಟ್ಟ ಹಾಕುವ ಕೆಲಸ ಆಗಬೇಕು. ಭಾರತದ ಮುಸ್ಲಿಮರು ಯಾವ ಕಾರಣಕ್ಕೂ ಪಾಕಿಸ್ತಾನ ವನ್ನು ಬೆಂಬಲಿಸಲು ಸಾಧ್ಯ ಇಲ್ಲ. ಬೆಂಬಲಿಸಲು ಇಸ್ಲಾಮಿನಲ್ಲಿ ಅವಕಾಶ ಇಲ್ಲ ಎಂದರು.

ದೇಶ ಪ್ರೇಮ ನಮ್ಮಲ್ಲಿ ಇರಬೇಕು. ನಾವು ಹುಟ್ಟಿದ ದೇಶವನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಯಾವತ್ತೂ ಯುದ್ಧ ಕೈ ಹೋಗುವುದಿಲ್ಲ. ನಾವು ಶಾಂತಿಗೆ ಬುದ್ಧ. ಅಗತ್ಯ ಬಂದರೆ ಸಂಘರ್ಷಕ್ಕೆ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಸಯ್ಯಿದ್ ಮದನಿ ಅರೆಬಿಕ್ ಕಾಲೇಜು ಪ್ರೊ. ನೌಮಾನ್ ನೂರಾನಿ ದುಆ ನೆರವೇರಿಸಿ ಯೋಧರ ಅವಶ್ಯಕತೆ ಹಾಗೂ ಅವರ ಸುರಕ್ಷತೆ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ವಿಷಯ ಮಂಡಿಸಿ ಮಾತನಾಡಿ, ಇಂದು ನಮ್ಮ ದೇಶ ಯುದ್ಧದ ಕಾರ್ಮೋಡ ದಲ್ಲಿದೆ. ಯೋಧರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿದ್ದಾರೆ. ಅವರ ಮತ್ತು ದೇಶದ ಭದ್ರತೆಗೆ ದಕ್ಕೆ ಬಂದಾಗ ನಾವು ಒಟ್ಟಾಗಿದ್ದೇವೆ. ಸರ್ಕಾರದ ಜೊತೆ ಕೈಜೋಡಿಸುತ್ತೇವೆ. ಯೋಧರ ಸುರಕ್ಷತೆಗೆ ನಾವು ಐದು ಬಾರಿ ಪ್ರಾರ್ಥನೆಯಲ್ಲಿ ದುಆ ಮಾಡಬೇಕು ಎಂದು ಕರೆ ನೀಡಿದರು.

ರಾತ್ರಿ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ದಲ್ಲಿ ಸಿರಾಜುದ್ದೀನ್ ಸಖಾಫಿ ಕನ್ಯಾನ, ಸಿರಾಜುದ್ದೀನ್ ಸಖಾಫಿ ಪತ್ತನಾಪುರಮ್ ಮಾತನಾಡಿದರು. ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಪೆರುವಾಯಿ ದುಆ ನೆರವೇರಿಸಿದರು.

ಕಾರ್ಯಕ್ರಮ ದಲ್ಲಿ ಆಝಾದ್ ನಗರ ಮಸೀದಿ ಅಧ್ಯಕ್ಷ ಮುಹಮ್ಮದ್, ಖತೀಬ್ ಅಬ್ದುಲ್ ಸಮದ್ ಅಹ್ಸನಿ, ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಕೋಶಾಧಿ ಕಾರಿ ನಾಝೀಮ್ ಮುಕಚೇರಿ, ಸದಸ್ಯರಾದ ಝೈನುದ್ದೀನ್ ಮೇಲಂಗಡಿ, ಅಬ್ದುಲ್ ಖಾದರ್ ಕೋಡಿ, ಇಮ್ತಿಯಾಝ್, ಅಬೂಬಕ್ಕರ್ ಹೈದರಲಿ ನಗರ, ಅರೆಬಿಕ್ ಕಾಲೇಜು ಪ್ರೊ. ಇಬ್ರಾಹಿಂ ಅಹ್ಸನಿ, ಆಝಾದ್ ಇಸ್ಮಾಯಿಲ್ , ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ , ಯು.ಕೆ.ಯೂಸುಫ್ ಉಳ್ಳಾಲ, ಅಶ್ರಫ್ ಹಾಜಿ ಕೋಡಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್, ಸಾಜಿದ್ ಉಳ್ಳಾಲ, ಅಬ್ಬಾಸ್ ಕೋಟೆಪುರ, ಕೆಎಂಕೆ ಮಂಜನಾಡಿ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X