Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್:...

ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್: ಪ್ರಥಮ ಉರೂಸ್ ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ13 May 2025 9:38 PM IST
share
ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್: ಪ್ರಥಮ ಉರೂಸ್ ಸ್ವಾಗತ ಸಮಿತಿ ರಚನೆ

ಪುತ್ತೂರು: ಕಡಬ ತಾಲೂಕಿನ ಸವಣೂರು ಸಮೀಪದ ಕೂರ ಎಂಬಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ದ.ಕ. ಜಿಲ್ಲಾ ಸಂಯುಕ್ತ ಖಾಝಿ ಹಾಗೂ ಕೇಂದ್ರ ಮುಶಾವರ ಸದಸ್ಯರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ದರ್ಗಾದ ಪ್ರಥಮ ಉರೂಸ್ ಮುಬಾರಕ್ ಕಾರ್ಯಕ್ರಮವು ಜೂನ್ 26ರಿಂದ 29 ತನಕ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಊರೂಸ್ ಸ್ವಾಗತ ಸಮಿತಿಯನ್ನು ಇತ್ತೀಚೆಗೆ ಕೂರತ್ ದರ್ಗಾದ ವಠಾರದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ಪುತ್ರ ಸಯ್ಯದ್ ಅಬ್ದರ‍್ರಹ್ಮಾನ್ ಮಶ್ಹೂದ್ ತಂಙಳ್ ವಹಿಸಿದ್ದರು. ಅಸ್ಸಯ್ಯದ್ ಸಾದಾತ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿದರು. ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಮಾಡಿದರು. ಯೇನೆಪೋಯ ಮುಹಮ್ಮದ್ ಕುಂಞಿ ಹಾಜಿ, ಯು ಟಿ ಇಫ್ತಿಕಾರ್, ವಳವೂರು ಸಅದಿ, ಜಿ ಎಂ ಉಸ್ತಾದ್, ಕೆ ಎಂ ಸಿದ್ದೀಕ್ ಮೋಂಟುಗೋಳಿ, ಗುಲಾಮ್ ಅಹ್ಮದ್ ಹಾಜಿ, ರಜಬ್ ಸಾಹಿಬ್ ಸುಫ್ಯಾನ್ ಸಖಾಫಿ, ಬಿ ಎಸ್ ಮುಹಮ್ಮದ್ ಫೈಝಿ, ಖೈರುಲ್ಲಾಹ್, ರಫೀಕ್ ಅಮಾನಿ ಕಣ್ಣೂರು, ಅಬೂಬಕರ್ ಕೂರತ್ ಮಾತನಾಡಿದರು.

ಬಳಿಕ ಉರೂಸ್ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಕೆ ಎಸ್ ಆಟ್ಟಕೋಯ ತಂಙಳ್ ಕುಂಬೋಳ್, ಕಾರ್ಯಾಧ್ಯಕ್ಷರಾಗಿ ಅಬೂಬಕ್ಕರ್ ಕೂರತ್, ಪ್ರಧಾನ ಸಂಚಾಲಕರಾಗಿ ಯು.ಟಿ. ಇಫ್ತಿಕಾರ್, ಕಾರ್ಯಕಾರಿ ಸಂಚಾಲಕರಾಗಿ ಖಾಲಿದ್ ಹಾಜಿ, ಸದಸ್ಯರಾಗಿ ಸಯ್ಯದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ಕೊಯ್ಲಾಂಡಿ, ಇಸ್ಮಾಯಿಲ್ ತಂಙಳ್ ಉಜಿರೆ, ಸಾದಾತ್ ತಂಙಳ್, ಶಾಫಿ ತಂಙಳ್ ವಳಪಟ್ಟಣಂ, ಎಣ್ಮೂರು ತಂಙಳ್, ಮಶ್ಹೂದ್ ತಂಙಳ್ ಕೂರತ್, ಶರಫುದ್ದೀನ್ ತಂಙಳ್ ದೇರಳಕಟ್ಟೆ, ಚಟ್ಟಕ್ಕಲ್ ತಂಙಳ್, ಅಬ್ದುಲ್ ಖಾದರ್ ಮದನಿ ಪಳ್ಳಂಗೋಡು, ಹಮೀದ್ ಹಾಜಿ ಬೈತಡ್ಕ, ಇಬ್ರಾಹಿಂ ಪಟ್ಟಾಡಿ, ಖೈರುಲ್ಲಾಹ್, ಕೆ.ಎಂ. ಮುಸ್ತಫ ಸುಳ್ಯ, ಬಾದುಷಾ ಸಖಾಫಿ, ಉಮರ್ ಸಖಾಫಿ ತಲಕ್ಕಿ, ಗುಲಾಮ್ ಹಾಜಿ ಉಡುಪಿ, ಯೂಸುಫ್ ಗೌಸಿಯಾ, ಅಲಿ ಫೈಝಿ ಬಾಳೆಪುಣಿ, ಮಿಸ್ ಹಬ್ ತಂಙಳ್, ಸಿರಾಜುದ್ದೀನ್ ಸಖಾಫಿ ಕನ್ಯಾನ, ಇಲ್ಯಾಸ್ ಅಮ್ಜದಿ ಕೂರತ್, ಸುಫ್ಯಾನ್ ಸಖಾಫಿ, ನೌಫಳ್ ಸಖಾಫಿ ಕಳಸ, ನವಾಝ್ ಸಖಾಫಿ ಬೆಳಂದೂರು, ಅಶ್ರಫ್ ಕಿನಾರ, ಸಿರಾಜ್ ಇರುವೇರಿ, ನಾಝಿಮ್ ಹಾಜಿ ಉಳ್ಳಾಲ, ಝಕರಿಯ್ಯಾ ಗೋವಾ ಇನ್ನಿತರನ್ನು ಆಯ್ಕೆ ಮಾಡಲಾಯಿತು.

ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ ಸ್ವಾಗತಿಸಿದರು. ಕೂರತ್ ಮುರ‍್ರಿಸ್ ಅಬ್ದುಲ್ ಖಾದರ್ ಫಾಳಿಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X