Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಳ್ಳಿ ಜಯರಾಮ ಶೆಟ್ಟಿ ಸ್ಮಾರಕ ಬಿ...

ಪಳ್ಳಿ ಜಯರಾಮ ಶೆಟ್ಟಿ ಸ್ಮಾರಕ ಬಿ ಡಿವಿಷನ್ ಫುಟ್ಬಾಲ್ ಲೀಗ್ ಪಂದ್ಯಾಟ: ಮರ್ಚಂಟ್ಸ್ ಫುಟ್ಬಾಲ್ ತಂಡಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ14 May 2025 6:14 PM IST
share
ಪಳ್ಳಿ ಜಯರಾಮ ಶೆಟ್ಟಿ ಸ್ಮಾರಕ ಬಿ ಡಿವಿಷನ್ ಫುಟ್ಬಾಲ್ ಲೀಗ್ ಪಂದ್ಯಾಟ: ಮರ್ಚಂಟ್ಸ್ ಫುಟ್ಬಾಲ್ ತಂಡಕ್ಕೆ ಪ್ರಶಸ್ತಿ

ಮಂಗಳೂರು, ಮೇ 14: ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ ಎಕ್ಕೂರಿನ ಫಿಶರೀಸ್ ಕಾಲೇಜು ಮೈದಾನದಲ್ಲಿ ನಡೆದ 2024-25ನೆ ಸಾಲಿನ ಬಿ ಡಿವಿಷನ್ ಲೀಗ್ ಪಂದ್ಯಾಟದಲ್ಲಿ ಮಂಗಳೂರಿನ ಮರ್ಚಂಟ್ಸ್ ಫುಟ್ಬಾಲ್ ತಂಡವು ಸೂಪರ್ ಲೀಗ್ ಹಂತದ ಪಂದ್ಯಾಟದಲ್ಲಿ ತಲಪಾಡಿಯ ಸಿಟಿಜನ್ ತಂಡವನ್ನು 2-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸಂತ ಅಲೋಸಿಯಸ್ ಕಾಲೇಜು ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು. ಈ ಮೂಲಕ ಎರಡೂ ತಂಡವು ಮುಂದಿನ ವರ್ಷ ಎ ಡಿವಿಷನಲ್ಲಿ ಆಡುವ ಅವಕಾಶ ಪಡೆದುಕೊಂಡಿದೆ. ಮರ್ಚಂಟ್ಸ್ ತಂಡವು ಹಲವು ವರ್ಷಗಳ ನಂತರ ಎ ಡಿವಿಷನ್‌ಗೆ ತೇರ್ಗಡೆಗೊಂಡಿತು.

*ಅಹ್ಮದ್ ಮಾಸ್ಟರ್ ಸ್ಮಾರಕ ಎ ಡಿವಿಷನ್ ಲೀಗ್ ಪಂದ್ಯಾವಳಿ :ಯೆನೆಪೋಯ ತಂಡಕ್ಕೆ ಪ್ರಶಸ್ತಿ

2024-25ನೆ ಸಾಲಿನ ಎ ಡಿವಿಷನ್ ಲೀಗ್ ಪಂದ್ಯಾಟದಲ್ಲಿ ದೇರಳಕಟ್ಟೆಯ ಯೆನೆಪೋಯ ಯುನಿವರ್ಸಿಟಿ ತಂಡವು ಮತ್ತೊಮ್ಮೆ ಲೀಗ್ ಪ್ರಶಸ್ತಿಯನ್ನು ಪಡೆದುಕೊಂಡಿತು. ತಾನು ಆಡಿದ ಸೂಪರ್‌ಲೀಗಿನ ಕೊನೆಯ ಪಂದ್ಯಾಟದಲ್ಲಿ ಎ.ಎಫ್.ಸಿ ಉಳ್ಳಾಲ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಪಡೆದು ಕೊಂಡಿತು. ಎ.ಎಫ್.ಸಿ ಉಳ್ಳಾಲ ತಂಡವು ತನ್ನ ಕೊನೆಯ ಲೀಗ್ ಪಂದ್ಯಾಟದಲ್ಲಿ ಯುನೈಟೆಡ್ ಎಫ್ ಸಿ.ಪಜೀರ್ ತಂಡವನ್ನು 1-0 ಗೋಲಿಂದ ಸೋಲಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತು.

ನೆಹರೂ ಮೈದಾನದಲ್ಲಿ ಟರ್ಫ್ ಅಳವಡಿಸುತ್ತಿರುವ ಕಾರಣ ಎಕ್ಕೂರ್ ಫಿಶರೀಸ್ ಮೈದಾನದಲ್ಲಿ ನಡೆದ ಈ ಪಂದ್ಯಾಟದಲ್ಲಿ ಹಾಗೂ ಬಿ ಡಿವಿಷನ್ ನಲ್ಲಿ ತಲಾ 9 ತಂಡಗಳು ಭಾಗವಹಿಸಿದ್ದವು.

ಸಮಾರೋಪ ಕಾರ್ಯಕ್ರಮದಲ್ಲಿ ಫಿಶರೀಸ್ ಕಾಲೇಜಿನ ಡೀನ್ ಪ್ರೊ. ಆಂಜನೇಯಪ್ಪ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಮನೋಜ್ ಕುಮಾರ್ ಪ್ರಶಸ್ತಿ ವಿತರಿಸಿದರು. ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಡಿ.ಎಂ.ಅಸ್ಲಂ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹುಸೇನ್ ಬೋಳಾರ್ ಸ್ವಾಗತಿಸಿದರು. ರಾಜ್ಯ ಫುಟ್ಬಾಲ್ ಸಂಸ್ಥೆ ಸದಸ್ಯ ವಿಜಯ ಸುವರ್ಣ, ಫುಟ್ಬಾಲ್ ಅಸೋಸಿಯೇಶನ್ ಉಪಾಧ್ಯಕ್ಷ ಬಿ.ಬಿ. ಥೋಮಸ್, ಸದಸ್ಯರಾದ ಅಬ್ದುಲ್ ಲತೀಫ್, ಅನಿಲ್ ಪಿ.ವಿ, ಸುಜಿತ್ ಕೆ.ವಿ, ಆರೀಫ್ ಉಚ್ಚಿಲ, ಯು.ಆರ್. ಅಕಾಡಮಿಯ ಉಮೇಶ್ ಉಚ್ಚಿಲ, ಮಂಗಳೂರು ಸ್ಪೋರ್ಟಿಂಗ್ ತಂಡದ ಅಧ್ಯಕ್ಷ ಹಾಗೂ ಅಹ್ಮದ್ ಮಾಸ್ಟರ್‌ರ ಪುತ್ರ ಫಯಾಝ್ ಅಹ್ಮದ್, ಮರ್ಚಂಟ್ಸ್ ತಂಡದ ಅಧ್ಯಕ್ಷ ಹಾಗೂ ಮಾಜಿ ಫುಟ್ಬಾಲ್ ಆಟಗಾರ ನೋಬರ್ಟ್ ಸಲ್ದಾನ, ಪಂದ್ಯಾಟದ ನಿರ್ವಹಣಾ ತಂಡದ ಸದಸ್ಯರಾದ ನಾಸಿರ್ ಬೋಳಾರ್, ಅಶ್ರಫ್ ಕೆ.ಎಂ., ಹಕೀಂ, ಅಶ್ಫಾಕ್, ಅನ್ಸಾರ್, ಫೋರ್ತ್ ಆಫೀಶಿಯಲ್ ಆಗಿ ಕಾರ್ಯನಿರ್ವಹಿಸಿದ ಅನಸ್, ಟಿ.ಕೆ. ಇಸ್ಮಾಯಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X