Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೈ ಭಾರತ್ ನಾಗರಿಕ ರಕ್ಷಣಾ ಸ್ವಯಂ ಸೇವಕ:...

ಮೈ ಭಾರತ್ ನಾಗರಿಕ ರಕ್ಷಣಾ ಸ್ವಯಂ ಸೇವಕ: ಯುವಕರಿಂದ ನೋಂದಣಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ14 May 2025 8:10 PM IST
share
ಮೈ ಭಾರತ್ ನಾಗರಿಕ ರಕ್ಷಣಾ ಸ್ವಯಂ ಸೇವಕ: ಯುವಕರಿಂದ ನೋಂದಣಿ ಆಹ್ವಾನ

ಮಂಗಳೂರು: ಮೈ ಭಾರತ ಯುವ ಜನರನ್ನು ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿ ಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯುವ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ ಕಾರ್ಯಕ್ರಮವು ದೇಶಾದ್ಯಂತ ಯುವಕರನ್ನು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಸಕ್ರಿಯವಾಗಿ ಪ್ರೇರೇಪಿಸು ತ್ತಿದೆ. ದೇಶವ್ಯಾಪಿ ಆಹ್ವಾನವು ತುರ್ತು ಪರಿಸ್ಥಿತಿಗಳು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಕಾರಣಕ್ಕಾಗಿ ಮಹತ್ವಪೂರ್ಣ ಪಾತ್ರವಹಿಸಲು ಯುವ ನಾಗರಿಕರನ್ನು ಸಶಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ.

ಈ ಯೋಜನೆಯು ಉತ್ತಮ ತರಬೇತಿ ಪಡೆದ, ಸ್ಪಂದಿಸುವ ಮತ್ತು ಆತ್ಮ ಸ್ಥೈರ್ಯದಿಂದಿರುವ ಸ್ವಯಂಸೇವಕರ ದಳವನ್ನು ನಿರ್ಮಿಸುವ ಉದ್ದೇಶ ಹೊಂದಿದೆ. ನೈಸರ್ಗಿಕ ವಿಪತ್ತುಗಳು, ಅಪಘಾತಗಳು, ಸಾರ್ವಜನಿಕ ತುರ್ತು ಪರಿಸ್ಥಿತಿಗಳು ಮತ್ತು ಇತರ ಅನಿರೀಕ್ಷಿತ ಸಂದರ್ಭಗಳಲ್ಲಿ ಉಪಯೋಗವಾಗಲಿದೆ.

ಪ್ರಸ್ತುತ ಪರಿಸ್ಥಿತಿ ಮತ್ತು ಉದಯೋನ್ಮುಖ ಸುರಕ್ಷತಾ ಚಿಂತನೆಗಳನ್ನು ಮನಗಂಡು, ಸಮುದಾಯ ಆಧಾರಿತ ಪ್ರತಿಕ್ರಿಯಾ ವ್ಯವಸ್ಥೆಯನ್ನು ಸ್ಥಾಪಿಸುವ ಅಗತ್ಯತೆಯು ಹೆಚ್ಚಾಗಿದೆ. ನಾಗರಿಕ ರಕ್ಷಣಾ ಸ್ವಯಂಸೇವಕರು ಈ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು ಸ್ಥಳೀಯ ಅಧಿಕಾರಿಗಳಿಗೆ ವಿವಿಧ ಸೇವೆಗಳ ಮೂಲಕ ಬೆಂಬಲ ನೀಡುತ್ತಾರೆ. ಇದರಲ್ಲಿ ರಕ್ಷಣೆ ಮತ್ತು ಸ್ಥಳಾಂತರ ಕಾರ್ಯಾಚರಣೆಗಳು, ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ಆರೈಕೆ, ಸಂಚಾರ ನಿರ್ವಹಣೆ, ಜನಸಮೂಹ ನಿಯಂತ್ರಣ, ಸಾರ್ವಜನಿಕ ಭದ್ರತೆ, ಮತ್ತು ವಿಪತ್ತು ಪ್ರತಿಕ್ರಿಯೆ ಮತ್ತು ಪುನಶ್ಚೇತನ ಕಾರ್ಯಗಳಲ್ಲಿ ಸಹಾಯ ಮಾಡುವುದು ಒಳಗೊಂಡಿದೆ. ಸಿದ್ಧತೆಯುಳ್ಳ ಮತ್ತು ತರಬೇತಿಯಾದ ನಾಗರಿಕ ಪಡೆ ಇದಾಗಿದ್ದು, ಮೈ ಭಾರತ ತನ್ನದಾದ ಕೊಡುಗೆ ನೀಡಲು ಬದ್ಧವಾಗಿದೆ.

ಮೈ ಭಾರತ ತನ್ನ ಚುರುಕಾದ ಯುವ ಸ್ವಯಂಸೇವಕರ ಜಾಲದೊಂದಿಗೆ ಉತ್ಸಾಹಭರಿತ ಯುವ ನಾಗರಿಕರನ್ನು ಈ ಮಹತ್ವದ ಕಾರ್ಯಕ್ಕಾಗಿ ಮುಂದೆ ಬಂದು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತರು ಮೈ ಭಾರತ ಪೋರ್ಟಲ್ ಮೂಲಕ ಹೆಸರು ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ (ಮೊ.ಸಂ: 9961332968) ಅವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X