Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ತ ಮದರಸ ಮ್ಯಾನೇಜ್‌ಮೆಂಟ್...

ಸಮಸ್ತ ಮದರಸ ಮ್ಯಾನೇಜ್‌ಮೆಂಟ್ ಅಸೋಶಿಯೇಶನ್ ಸೂರಲ್ಪಾಡಿ ರೇಂಜ್ ರಚನೆ

ವಾರ್ತಾಭಾರತಿವಾರ್ತಾಭಾರತಿ3 Jun 2025 6:12 PM IST
share

ಮಂಗಳೂರು: ಸಮಸ್ತ ಮದರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ದ.ಕ ಜಿಲ್ಲೆ ಇದರ ಅಧೀನದಲ್ಲಿ ನೂತನವಾಗಿ ಸೂರಲ್ಪಾಡಿ ರೇಂಜ್ ಅಸ್ತಿತ್ವಕ್ಕೆ ಬಂದಿದೆ.

ಸೂರಲ್ಪಾಡಿ ಇಕ್ರಾ ಇಸ್ಲಾಮಿಕ್ ಸ್ಕೂಲ್ ಸಭಾಂಗಣದಲ್ಲಿ ಜಿಲ್ಲಾ ಮದರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಅಧ್ಯಕ್ಷ ಎಮ್.ಎಚ್.ಮೊಹಿದೀನ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

ಗುರುಪುರ ರೇಂಜ್ ಜಂ ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ನಝೀರ್ ಅಝ್ಹರಿ ಉಸ್ತಾದ್ ಸಭೆಗೆ ಚಾಲನೆ ನೀಡಿದರು.

ದ.ಕ.ಜಿಲ್ಲಾ ಮದರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ಕೊಡಾಜೆ ಅವರು ಸಮಿತಿ ರಚನೆಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾ ಮದರಸ ಮ್ಯಾನೇಜ್‌ಮೆಂಟ್‌ನ ಪತ್ರಿಕಾ ಕಾರ್ಯದರ್ಶಿ ಇಬ್ರಾಹೀಂ ಕೊಣಾಜೆ ಚುನಾವಣಾ ವೀಕ್ಷಕರಾಗಿದ್ದರು.

ಸಭೆಯಲ್ಲಿ ಜಿಲ್ಲಾ ಮದರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಉಪಾಧ್ಯಕ್ಷರುಗಳಾದ ಮೆಟ್ರೋ ಸಾಹುಲ್ ಹಮೀದ್ ಹಾಜಿ, ಮಯ್ಯದ್ದಿ ಗುಂಡುಕಲ್, ಎಸ್.ಹಸನಬ್ಬ ಗುಡ್ಡೆಮನೆ ಮತ್ತು ಸೂರಲ್ಪಾಡಿ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸೂರಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸೂರಲ್ಪಾಡಿ ರೇಂಜ್ 18 ಮದರಸ ಸಮಿತಿಗಳನ್ನು ಒಳಗೊಂಡಿರುತ್ತದೆ.

ಪದಾಧಿಕಾರಿಗಳ ವಿವರ: ಇಬ್ರಾಹೀಂ ಸಾಗರ್ ಸೂರಲ್ಪಾಡಿ (ಅಧ್ಯಕ್ಷ), ಶೇಕಬ್ಬ ಅಸ್ರಾರ್ ನಗರ ಮತ್ತು ಮುಹಮ್ಮದ್ ರಫೀಕ್ ಯು.ಪಿ. ಕುಪ್ಪೆಪದವು(ಉಪಾಧ್ಯಕ್ಷರು), ಮುಹಮ್ಮದ್ ಸಾದೀಕ್ ಗಂಜಿಮಠ (ಪ್ರಧಾನ ಕಾರ್ಯದರ್ಶಿ), ಅಬ್ದುಲ್ ಖಾದರ್ ಸೂರಲ್ಪಾಡಿ (ಕೋಶಾಧಿಕಾರಿಯಾಗಿ), ಅಶ್ರಫ್ ಪದರಂಗಿ (ಜತೆ ಕಾರ್ಯದರ್ಶಿ), ಅಬ್ದುಲ್ ಖಾದರ್ ನಾರ್ಲಪದವು ಮತ್ತು ಅಬ್ದುಲ್ ಶಾಕೀರ್ ಕುಪ್ಪೆಪದವು (ಜಿಲ್ಲಾ ಕೌನ್ಸಿಲರ್) ಬಶೀರ್ ಫ್ಲವರ್, ಅಬೂಬಕ್ಕರ್ ಮಳಲಿ, ಶೇಖ್ ಅಬ್ದುಲ್ಲಾ, ಅನ್ವರ್ ಸಾದತ್, ಅಬ್ದುಲ್ ಮಜೀದ್, ಹನೀಫ್.ಕೆ, ಎಸ್.ಎಮ್.ಸಿರಾಜ್, ಬಿ.ಎಸ್.ಶರೀಫ್, ರಫೀಕ್ ದರ್ಬಾರ್, ಅಬ್ದುಲ್ ರಝಾಕ್, ಅಬ್ದುಲ್ ಹಮೀದ್ ಕಟ್ಟಪುಣಿ ಮತ್ತು ಮುಹಮ್ಮದ್ ಮುಷ್ತಾಖ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿರುವುದಾಗಿ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಪತ್ರಿಕಾ ಕಾರ್ಯ ದರ್ಶಿಗಳಾದ ಇಬ್ರಾಹೀಂ ಕೊಣಾಜೆ ಮತ್ತು ರಿಯಾಝ್ ಹಾಜಿ ಬಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X