Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ:...

ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ4 Jun 2025 5:37 PM IST
share
ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ: ರಮಾನಾಥ ರೈ

ಮಂಗಳೂರು, ಜೂ.4: ನನಗೆ ಹೊಯ್ಗೆ, ಕಲ್ಲು, ಮಣ್ಣು ವ್ಯಾಪಾರ ಇಲ್ಲ . ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಬಕಾರಿ ಸಚಿವನಾಗಿದ್ದರೂ ಒಂದು ವೈನ್ ಶಾಪ್ ಮಾಡಿಲ್ಲ, ಸಾರಿಗೆ ಮಂತ್ರಿ ಅಗಿ ಸೇವೆ ಸಲ್ಲಿಸಿದ್ದರೂ ಒಂದು ಬಸ್ ಕೂಡಾ ನನ್ನಲ್ಲಿ ಇಲ್ಲ ಎಂದು ಹೇಳಿದರು.

ಕೋಮು ಕ್ರಿಮಿನಲ್‌ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮವನ್ನು ನಿರೀಕ್ಷಿಸುವ ಕಾಂಗ್ರೆಸ್ ನಾಯಕರು ಮರಳು ದಂಧೆಗೆ ಕಡಿವಾಣ ಹಾಕುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ ಎಂಬ ಆರೋಪದ ಬಗ್ಗೆ ಗಮನ ಸೆಳೆದಾಗ ಅದು ನನಗೆ ಗೊತ್ತಿಲ್ಲ. ನನ್ನ ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆ ಮಾಡಬಹುದು, ನಾನು ಎಲ್ಲ ರೀತಿಯಲ್ಲಿ ಸರಿ ಇದ್ದೇನೆ. ಜಾತ್ಯತೀತ ಸಿದ್ಧಾಂತಕ್ಕೆ ಶಾಶ್ವತವಾಗಿ ಬದ್ಧನಾದ ವ್ಯಕ್ತಿ. ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದರು.

ಪೊಲೀಸರ ವರ್ಗಾವಣೆ ಸಹಜ ಪ್ರಕ್ರಿಯೆ ಅದರ ಬಗ್ಗೆ ಪ್ರಶ್ನಿಸುವಂತಿಲ್ಲ. ದ.ಕ. ಜಿಲ್ಲೆಯಲ್ಲಿ ಶಾಂತಿ ನೆಲೆ ಸಲು ಪೊಲೀಸರು ಕಾನೂನಿನಡಿಯಲ್ಲಿ ಕೈಗೊಳ್ಳುವ ಕ್ರಮಗಳನ್ನು ಸ್ವಾಗತಿಸಬೇಕು. ಪೊಲೀಸರಲ್ಲಿ ಎಲ್ಲರೂ ನಂಬಿಕೆ ಇಡಬೇಕು ಎಂದರು.

ಮುಂದೆ ಜಿಲ್ಲೆಯಲ್ಲಿ ಹತ್ಯೆಗೆ ಕಡಿವಾಣ ಹಾಕಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಶಾಶ್ವತವಾಗಿ ಶಾಂತಿ ನೆಲೆಸಲು ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಶಾಂತಿ ಸಭೆ ಈಗ ಬೇಕು ಎಂದು ಹೇಳುವವರು. ಹಿಂದೆ ಎಷ್ಟು ಶಾಂತಿ ಸಭೆಗೆ ಹೋಗಿದ್ದಾರೆ ? ನಾನು ಹಿಂದೆ ಉಸ್ತುವಾರಿ ಸಚಿವನಾಗಿದ್ದಾಗ ಶಾಂತಿ ಸಭೆ ನಡೆಯುತ್ತಿತ್ತು. ಆದರೆ ಬಿಜೆಪಿ ನಾಯಕರು ಇದಕ್ಕೆ ಬರುತ್ತಿರಲಿಲ್ಲ ಎಂದು ಹೇಳಿದರು.

ಇಲ್ಲಿ ನಡೆದಿರುವ ಮತೀಯ ಗಲಭೆಯಲ್ಲಿ ಕಾಂಗ್ರೆಸ್‌ನಲ್ಲಿರುವ ಹಿಂದುಗಳಾಗಲಿ ಅಥವಾ ಮುಸ್ಲಿಂ ಕಾರ್ಯಕರ್ತ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಂತಿ ಸಭೆ ನಡೆಯಲಿ. ನಮ್ಮದು ಇದಕ್ಕೆ ಅಭ್ಯಂತರವಿಲ್ಲ. ಇವತ್ತು ಶಾಂತಿ ಸಭೆ ಬೇಕು ಎಂದು ಹೇಳುವ ನಾಯಕರಿಗೆ ನಿಜವಾಗಿಯೂ ಶಾಂತಿ ಸಭೆ ಬೇಕಾಗಿಲ್ಲ. ಅವರು ಅನುಕೂಲಕ್ಕಾಗಿ ಸುಮ್ಮನೆ ಶಾಂತಿ ಸಭೆ ಬೇಕೆಂದು ಹೇಳುತ್ತಾರೆ. ಆದರೆ ಅವರಿಗೆ ಶಾಂತಿ ಬೇಕಾಗಿಲ್ಲ. ಅವರಿಗೆ ಗಲಾಟೆ ಬೇಕು. ಅಮಾಯಕ ಹತ್ಯೆಯಾಗಬೇಕು. ಅವರ ಮಕ್ಕಳು ಇದರಲ್ಲಿ ಸಾಯುವುದಿಲ್ಲ. ಕೋಮು ಪ್ರಚೋದಕ ಭಾಷಣ ಮಾಡಿದ ವರ ಮಕ್ಕಳು ಸಾಯುವುದಿಲ್ಲ. ಜಿಲ್ಲೆಯಲ್ಲಿ ಇಂತವರ ಮಕ್ಕಳು ಸತ್ತಿಲ್ಲ. ಬಡವರ ಮಕ್ಕಳು ಸತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನಿಲುವಿನ ಬಗ್ಗೆ ಧ್ವನಿ ಎತ್ತಿದ ಅಲ್ಪ ಸಂಖ್ಯಾತ ಘಟಕದ ನಾಯಕರಿಗೆ ಜಿಲ್ಲಾ ಕಾಂಗ್ರೆಸ್‌ನಿಂದ ನೋಟಿಸ್ ಜಾರಿಯಾಗಿರುವ ಬಗ್ಗೆ ಗಮನ ಸೆಳೆದಾಗ ,ಈ ವಿಚಾರದ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೆ. ಇವತ್ತು ಯಾರಾದರೂ ಮನಸ್ಸಿಗೆ ನೋವಾದಾಗ ಮಾತನಾಡುತ್ತಾರೆ. ಆದರೆ ಅವರನ್ನು ಕರೆದು ಮಾತನಾಡಬೇಕಾಗಿದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿಗೆ ಆಗಿರುವ ನೋವನ್ನು ನಿವಾರಿಸುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕಾಗಿದೆ ಎಂದು ಹೇಳಿದರು.

ಉಸ್ತುವಾರಿ ಸಚಿವರು ಬದಲಾವಣೆ ಆಗುವುದಿಲ್ಲ. ಒಂದು ವೇಳೆ ಬದಲಾವಣೆ ಆದರೆ ಈಗಿನ ಪರಿಸ್ಥಿತಿ ಯಲ್ಲಿ ಹೊರ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿ ಬರುತ್ತಾರೆ ಎಂದರು.

ಗಡಿಪಾರು ಆದೇಶದಲ್ಲಿ ಪುತ್ತೂರಿನ ಕಾಂಗ್ರೆಸ್ ಧುರೀಣರ ಹೆಸರು ಇದೆ. ಅದು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಆಗಿದೆ ಎಂದು ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಮಾಜಿ ಬಿ. ರಮಾನಾಥ ರೈ ಅವರು ನನಗೆ ಅದು ಗೊತ್ತಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶೀಧರ ಹೆಗ್ಡೆ, ಪಕ್ಷದ ಧುರೀಣರಾದ ಪ್ರಕಾಶ್ ಸಾಲಿಯಾನ್, ಆರ್‌ಕೆ ಪ್ರಥ್ವಿರಾಜ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ, ನವೀನ್ ಡಿ ಸೋಜ, ಲ್ಯಾನ್ಸ್ ಲೋಟೊ ಪಿಂಟೊ, ಆರೀಫ್ ಬಾವ, ದಿನೇಶ್ ರೈ ಉಳ್ಳಾಲ, ಸುಬೋಧಯ ಆಳ್ವ, ಸಂಶುದ್ದೀನ್ ಬಂದರ್, ಕೇಶವ ಮರೋಳಿ, ನಿತ್ಯಾನಂದ ಶೆಟ್ಟಿ, ಶಬೀರ್ ಸಿದ್ದಕಟ್ಟೆ, ನಝೀರ್ ಬಜಾಲ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X