Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ಕೆ.ಎಸ್. ಹೆಗ್ಡೆ ಚಾರಿಟೇಬಲ್...

ದೇರಳಕಟ್ಟೆ: ಕೆ.ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್, ಮೆಡಿಕಲ್ ಅಕಾಡೆಮಿ ಸಂಸ್ಥಾಪಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Jun 2025 10:09 PM IST
share
ದೇರಳಕಟ್ಟೆ: ಕೆ.ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್, ಮೆಡಿಕಲ್ ಅಕಾಡೆಮಿ ಸಂಸ್ಥಾಪಕರ ದಿನಾಚರಣೆ

ಕೊಣಾಜೆ: ನಿಟ್ಟೆ ಸಂಸ್ಥೆ ಗ್ರಾಮೀಣ ಭಾಗದಿಂದ ಆರಂಭಿಸಿದ ಶಾಲೆ, ಆಸ್ಪತ್ರೆ, ಶಿಕ್ಷಣ ಮತ್ತು ಆರೋಗ್ಯ ಬಗೆಗಿನ ಕಾಳಜಿ ನಿಟ್ಟೆ, ಮಂಗಳೂರು, ಬೆಂಗಳೂರು, ದೇರಳಕಟ್ಟೆಯಲ್ಲಿ ಕ್ಯಾಂಪಸ್ ತೆರೆದಿದ್ದು ಸಾವಿರಾರು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಶಿಕ್ಷಣ ನೀಡುತ್ತಾ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡುತ್ತಾ ಸಂಶೋಧನೆಯಲ್ಲೂ ಮಹತ್ತರ ಪಾತ್ರ ವಹಿಸುತ್ತಾ ಬಂದಿದ್ದು ನಿಟ್ಟೆ ವಿಶ್ವವಿದ್ಯಾಲಯ ಜಾಗತಿಕ ಮನ್ನಣೆ ಪಡೆದ ಸಂಸ್ಥೆಯಾಗಿ ರಾರಾಜಿಸುತ್ತಿದ್ದು ಅವೆಲ್ಲದ್ದಕ್ಕೂ ಸಂಸ್ಥಾಪಕರ ದೂರದೃಷ್ಟಿ ಹಾಗೂ ತ್ಯಾಗದ ಫಲ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನುಡಿದರು.

ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ಮತ್ತು ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಅವರು ಆನ್ಲೈನ್ ಮೂಲಕ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸೇವಾಂಜಲಿ ಪ್ರತಿಷ್ಠಾನದ ಕೃಷ್ಣ ಕುಮಾರ್ ಪೂಂಜ ಮಾತನಾಡಿ ನಿಟ್ಟೆ ಸಂಸ್ಥೆಯನ್ನು ಆರಂಭಿಸುವಾಗ ಹಳ್ಳಿಯಿಂದ ಪ್ರಗತಿ, ಹಳ್ಳಿಯಲ್ಲೂ ಶಿಕ್ಷಣ, ಆರೋಗ್ಯ ಲಭಿಸು ವಂತಾಗಬೇಕು ಎಂಬ ಸಂಸ್ಥಾಪಕರ ಗುರಿ ಈಡೇರಿದ್ದು ಬದುಕಿನುದ್ದಕ್ಕೂ ಆದರ್ಶಪ್ರಾಯರಾಗಿ ರಾಷ್ಟ್ರೀಯ ಚಿಂತನೆಯಲ್ಲಿ ಬಾಳಿ ಬದುಕಿದವರು ಎಂದು ನುಡಿದರು.

ನಿಟ್ಟೆ ಸಂಸ್ಥೆ ಆರೋಗ್ಯ ಕುರಿತಾಗಿ ಅದೆಷ್ಟು ಕಾಳಜಿ ವಹಿಸಿದೆ ಎಂಬುದಕ್ಕೆ ಪ್ರಸ್ತುತ ಸುಮಾರು 21ಹಳ್ಳಿಯಲ್ಲಿ ಆರೋಗ್ಯ ಕೇಂದ್ರ ಜನರಿಗೆ ಉಚಿತಸೇವೆ ನೀಡಿ ಕಾರ್ಯಚರಿತಿಸುತ್ತಿದೆ ಎಂದರು.

ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತಾರಾಮ್ ಶೆಟ್ಟಿ, ಆಡಳಿತ ಸಹ ಕುಲಾಧಿಪತಿ ಎನ್. ವಿಶಾಲ್ ಹೆಗ್ಡೆ, ಕುಲಪತಿ ಪ್ರೊ. ಎಂ. ಎಸ್. ಮೂಡಿತ್ತಾಯ, ಕುಲಸಚಿವ ಹರ್ಷ ಹಾಲಹಳ್ಳಿ ಹಾಗೂ ಡಾ. ವೀಣಾ ಶುಭ ಹಾರೈಸಿದರು.

ಕಾರ್ಯಕ್ರಮದ ಪ್ರಯುಕ್ತ ನಡೆದಿದ್ದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕೆ . ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುಮಲತಾ ಸ್ವಾಗತಿಸಿದರು. ಡಾ. ಸುಕನ್ಯಾ ಕೃಷ್ಣ ಕುಮಾರ್ ಪೂಂಜ ಅವರನ್ನು ಪರಿಚಯಿಸಿದರು. ಸುಮಿತ್ ಚೌಟ ಕಾರ್ಯಕ್ರಮ ನಿರೂಪಿಸಿದರು. ಸಹಾ ವೈದ್ಯಕೀಯ ಅಧೀಕ್ಷಕ ಡಾ. ಶಿರಾಲ್ ಹೆಗ್ಡೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X