Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ. ಕ. ಮತ್ತು ಉಡುಪಿ ಜಿಲ್ಲೆಗಳ...

ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ, ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ

ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ್, ಸಂಚಾಲಕರಾಗಿ ಕೆ.ಎಂ ಮುಸ್ತಫ ಸುಳ್ಯ, ದಿನಕರ್ ಹೇರೂರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ17 Jun 2025 9:06 PM IST
share
ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ, ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ

ಮಂಗಳೂರು: ದ. ಕ. ಮತ್ತು ಉಡುಪಿ ಜಿಲ್ಲೆಗಳ 2 ನಗರಾಭಿವೃದ್ಧಿ ಮತ್ತು 6 ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರುಗಳ ಸಭೆ ಮಂಗಳೂರು ಡಿಸಿಸಿ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ವಹಿಸಿದ್ದರು. ಸೂಡ ಅಧ್ಯಕ್ಷ ಮುಸ್ತಫ ಸುಳ್ಯ ಸ್ವಾಗತಿಸಿ, ವಿಷಯ ಮಂಡಿಸಿದರು.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿ ಇರುವ ವಲಯ ನಿಯಮಾ ವಳಿಗಳು ತುಂಡು ಭೂಮಿ, ಅರಣ್ಯ ಬಫರ್, ಕಾನ, ಬಾಣೆ ಅಕ್ರಮ ಸಕ್ರಮ ಪ್ಲಾಟಿಂಗ್ ಸಮಸ್ಯೆ ಯಿಂದ ಕನ್ವರ್ಷನ್, ಏಕ ನಿವೇಶನ ವಿನ್ಯಾಸ, ಮಲ್ಟಿ ಸೈಟ್ ಲೇ ಔಟ್ ಗಳಿಗೆ ಕಾನೂನಿನ ತೊಡಕು ಉಂಟಾಗು ತ್ತಿದೆ. ಅಲ್ಲದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ನಿಯಮಾವಳಿಗಳನ್ನು ಸರಳೀಕರಣ ಗೊಳಿಸುವುದು ಮೊದಲಾದ ಬೇಡಿಕೆಗಳನ್ನು ಜಿಲ್ಲೆಯ ಜನಪ್ರತಿನಿದಿಗಳು, ನಾಯಕರು, ಸಚಿವರುಗಳ ಮೂಲಕ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡು ಕೊಳ್ಳುವುದೆಂದು ತೀರ್ಮಾನಿ ಸಲಾಯಿತು. ಈ ಬಗ್ಗೆ ಸಂಘಟಿತ ಪ್ರಯತ್ನ ನಡೆಸುವ ಉದ್ದೇಶದಿಂದ ಒಕ್ಕೂಟ ರಚಿಸಲಾಯಿತು.

ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಸಂಚಾಲಕರುಗಳನ್ನಾಗಿ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ, ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರು ಅವರನ್ನು ಆಯ್ಕೆ ಮಾಡಲಾಯಿತು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ವಂದಿಸಿದರು. ಸಭೆಯಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮಳ ರಾಮಚಂದ್ರ, ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷ ವರ್ಧನ್ ಪಡಿವಾಳ್, ಉಭಯ ಜಿಲ್ಲೆಗಳ ಪ್ರಾಧಿಕಾರಗಳ ಸದಸ್ಯರುಗಳು ಈ ಸಂದರ್ಭ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X