Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳಿಗೆ ಪರಂಪರಾಗತ ಮೌಲ್ಯಬೋಧನೆ...

ವಿದ್ಯಾರ್ಥಿಗಳಿಗೆ ಪರಂಪರಾಗತ ಮೌಲ್ಯಬೋಧನೆ ಅಗತ್ಯ: ಮುಕ್ಕಂ ಫೈಝಿ

ವಾರ್ತಾಭಾರತಿವಾರ್ತಾಭಾರತಿ19 Jun 2025 10:16 PM IST
share
ವಿದ್ಯಾರ್ಥಿಗಳಿಗೆ ಪರಂಪರಾಗತ ಮೌಲ್ಯಬೋಧನೆ ಅಗತ್ಯ: ಮುಕ್ಕಂ ಫೈಝಿ

ವಿಟ್ಲ, ಜೂ.19: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪಾಠಗಳ ಜೊತೆಗೆ ನಮ್ಮ ಸಂಸ್ಕೃತಿಯ ಪರಂಪರಾಗತ ಸಾತ್ವಿಕ ಮೌಲ್ಯಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ನೀಡುವುದು ಅಗತ್ಯವಾಗಿದೆ. ಆಧುನಿಕ ಜೀವನ ಶೈಲಿಯಲ್ಲಿ ಮುನ್ನುಗ್ಗುತ್ತಿರುವ ಯುವ ಪೀಳಿಗೆಗೆ ನಮ್ಮ ಪೂರ್ವಿಕ ಉಲಮಾಗಳ ಕೊಡುಗೆಗಳು ಹಾಗೂ ಅವರ ಆಧ್ಯಾತ್ಮಿಕ ಆದರ್ಶಗಳ ಮಹತ್ವವನ್ನು ತಿಳಿಸುವ ಮೂಲಕ ನೈತಿಕತೆಯಿಂದ ಕೂಡಿದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ‘ಸಮಸ್ತ’ ಉಲಮಾ ಸಂಘಟನೆಯ ಕಾರ್ಯದರ್ಶಿ ಮುಕ್ಕಂ ಉಮರ್ ಫೈಝಿ ಮಲಪ್ಪುರಂ ಹೇಳಿದ್ದಾರೆ.

ವಿಟ್ಲದ ‘ಸಮಸ್ತ’ ವಿದ್ಯಾಭ್ಯಾಸ ಬೋರ್ಡ್ ಅಧೀನದ ‘ಸಿಎಸ್‌ಡಬ್ಯುಸಿ’ ಕರ್ನಾಟಕದ ‘ಫಾಳಿಲಾ-ಫಳೀಲಾ’ ಮಹಿಳಾ ಕಾಲೇಜುಗಳ ಆಡಳಿತ ಸಮಿತಿಯ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮನ್ವಯ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ‘ಸಮಸ್ತ’ ಸಂಘಟನೆಯು ಪಿಯುಸಿ ಮತ್ತು ಡಿಗ್ರಿಯ ಜೊತೆಗೆ ‘ಫಾಳಿಲಾ-ಫಳೀಲಾ’ ಎಂಬ ಏಕೀಕೃತ ಪಠ್ಯಕ್ರಮದ ಮೂಲಕ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಒಟ್ಟಾಗಿ ನೀಡುತ್ತಿದ್ದು, ಈ ಕ್ರಮವು ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.

‘ಫಾಳಿಲಾ-ಫಳೀಲಾ’ ಕರ್ನಾಟಕ ರೆನಲ್ ಸಮಿತಿ’ಯ ಅಧ್ಯಕ್ಷ ಅಬ್ದುರ‌್ರಶೀದ್ ಹಾಜಿ ಪರ್ಲಡ್ಕ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಬ್ದುರ‌್ರಶೀದ್ ಮಾಸ್ಟರ್ ಕಂಬಳಕ್ಕಾಡ್ , ನಿಝಾಂ ವಾಫಿ , ಸಿಎಸ್‌ಡಬ್ಯುಸಿ ಕೋಆರ್ಡಿನೇಟರ್ ಸಅದ್ ಫೈಝಿ ಮಲಪ್ಪುರಂ ತರಗತಿಗಳನ್ನು ನಡೆಸಿಕೊಟ್ಟರು.

ಕರ್ನಾಟಕದ ‘ಫಾಳಿಲಾ-ಫಳೀಲಾ’ ಕಾಲೇಜುಗಳ ಆಡಳಿತ ಸಮಿತಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

‘ಫಾಳಿಲಾ-ಫಳೀಲಾ’ ಕರ್ನಾಟಕ ರೆನಲ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆಎಂಎ. ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಸ್ವಾಗತಿಸಿದರು. ಐ.ಟಿ. ಕೋಆರ್ಡಿನೇಟರ್ ತಾಜುದ್ದೀನ್ ರಹ್ಮಾನಿ ದೇರಳಕಟ್ಟೆ ವಂದಿಸಿದರು. ದಾವೂದ್ ಹನೀಫಿ ಮಿತ್ತಬೈಲು ಮತ್ತು ಹಾರಿಸ್ ಕೌಸರಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X