Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಲ್ದನೆ ಚರ್ಚ್: ಧರ್ಮಗುರು ಫಾ....

ಪಾಲ್ದನೆ ಚರ್ಚ್: ಧರ್ಮಗುರು ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ20 Jun 2025 7:22 PM IST
share
ಪಾಲ್ದನೆ ಚರ್ಚ್: ಧರ್ಮಗುರು ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂ.ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ಶುಕ್ರವಾರ ಹುದ್ದೆಯನ್ನು ವಹಿಸಿಕೊಂಡರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್‌ ಮುಲ್ಲರ್‌ ಸಮೂಹಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಪಾಲ್ದನೆ ಚರ್ಚ್ ಗೆ ಆಗಮಿಸಿದ ಸಂದರ್ಭದಲ್ಲಿ ಧರ್ಮಗುರು ವಂ. ಆಲ್ಬನ್‌ ಡಿ'ಸೋಜಾ, ವಲಯದ ವಿಕಾರ್ ವಾರ್ ವಂ. ಜೇಮ್ಸ್ ಡಿ ಸೋಜಾ, ಚರ್ಚ್‌ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಮತ್ತು ಪದಾಧಿಕಾರಿ ಗಳು ಹಾರ್ದಿಕ ಸ್ವಾಗತ ಕೋರಿದರು. ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ ವಿಧಾನಗಳ ಬಳಿಕ ಸಿಟಿ ವಲಯದ ವಿಕಾರ್ ವಾರ್ ವಂ.ಜೇಮ್ಸ್ ಡಿ ಸೋಜಾ ಅವರು ಹುದ್ದೆ ಸ್ವೀಕಾರ ಪ್ರಕ್ರಿಯೆಯನ್ನು ನಡೆಸಿ ಕೊಟ್ಟರು. ಚರ್ಚಿನನಿರ್ಗಮನ ಧರ್ಮಗುರು ವಂ.ಆಲ್ಬನ್‌ ಡಿ'ಸೋಜಾ ಅವರು ತನಗೆ ಇದುವರೆಗೆ ನೀಡಿದ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದರು.

ಬಳಿಕ ಮಾತನಾಡಿದ ನೂತನ ಧರ್ಮಗುರು ವಂ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ತನ್ನ ಮುಂದಿನ ಸೇವೆಗೆ ಚರ್ಚ್ ಆಡಳಿತ ಮಂಡಳಿ ಮತ್ತು ವಿಶ್ವಾಸಿಗಳ ಸಹಕಾರ ಕೋರಿದರು.

ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ವಂ. ಫಾವುಸ್ತಿನ್ ಲೋಬೊ,ವಂ.ಅಜಿತ್ ಮಿನೇಜಸ್,ವಂ. ಜೀವನ್ ಸಿಕ್ವೇರಾ,ವಂ.ನೆಲ್ಸನ್ ಪಾಯ್ಸ್,ವಂ. ಸಿಲ್ವೆಸ್ಟರ್ ಲೋಬೊ,ವಂ. ರುಡಾಲ್ಫ್ ರವಿ ಡೆಸಾ, ವಂ.ನೀಲೇಶ್ ಕ್ರಾಸ್ತಾ,ವಂ. ಅಶ್ವಿನ್ ಕ್ರಾಸ್ತಾ,ವಂ. ಜಾನ್ ವಾಸ್, ಡಾ. ಆಂಟನಿ ಸಿಲ್ವಾನ್, ಡಾ. ಉದಯ್ ಕುಮಾರ್, ಡಾ. ಕಿರಣ್ ಶೆಟ್ಟಿ, ಎಂ.ಪಿ. ನೊರೊನಾ, ನವೀನ್ ಡಿ ಸೋಜಾ, ಡಾ. ಕೆಲ್ವಿನ್ ಪಾಯಸ್ ಮುಂತಾದವರು ಉಪಸ್ಥಿತರಿದ್ದರು. ಕು. ಜೆನಿಟಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X