Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಪಿಐ ಮಂಗಳೂರು ತಾಲೂಕು ಸಮ್ಮೇಳನ

ಸಿಪಿಐ ಮಂಗಳೂರು ತಾಲೂಕು ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ22 Jun 2025 6:35 PM IST
share
ಸಿಪಿಐ ಮಂಗಳೂರು ತಾಲೂಕು ಸಮ್ಮೇಳನ

ಮಂಗಳೂರು: ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಅಸಹನೆಯಿಂದ ಯುವಕರ ಹತ್ಯೆಯಾಗುತ್ತಿದೆ. ಕೋಮು ಸೌಹಾರ್ದವನ್ನು ಕದಡಿ ತನ್ನ ರಾಜಕೀಯ ಹಿತ ಸಾಧನೆಗಾಗಿ ಯುವ ಜನಾಂಗವನ್ನು ದುರುಪಯೋಗಪಡಿಸಲಾಗುತ್ತಿದೆ. ಯುವಕರು ಇದಕ್ಕೆ ಬಲಿಯಾಗದೆ ತನ್ನ ಉತ್ತಮ ಉದ್ಯೊಗ, ಆರೋಗ್ಯ, ಶಿಕ್ಷಣಕ್ಕಾಗಿ ಒಟ್ಟಾಗಬೇಕು. ದ್ವೇಷದ ರಾಜಕೀಯ ಕೊನೆಗೊಳಿಸಬೇಕು. ಸಮಾಜವಾದ ಮುನ್ನಡೆಯಬೇಕು ಎಂದು ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್ ಕರೆ ನೀಡಿದರು.

ಮಂಗಳೂರಿನ ಬಿ.ಕಕ್ಕಿಲಾಯ ಭವನದ ಕಾ.ಸಿಂಪ್ಸನ್ ಸೋನ್ಸ್ ಸಭಾಂಗಣದಲ್ಲಿ ಸಂಗಾತಿಗಳಾದ ಬಿ.ಕೆ ಕೃಷ್ಣಪ್ಪ, ನಾರಾಯಣ ಬಜಾಲ್, ಸೀತಾ ಸಾಲ್ಯಾನ್, ನಳಿನಿ ಕೋಡಿಕಲ್‌ರ ಸ್ಮರಣಾರ್ಥ ವೇದಿಕೆಯಲ್ಲಿ ರವಿವಾರ ನಡೆದ ಸಿಪಿಐ ಪಕ್ಷದ ಮಂಗಳೂರು ತಾಲೂಕು ೨೫ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಕ್ಷದ ಹಿರಿಯ ಮುಂದಾಳು ಕಾ. ಬಾಲಕೃಷ್ಣ ಶೆಟ್ಟಿ ಜಪ್ಪಿನಮೊಗರು ಧ್ವಜಾರೋಹನ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಎಚ್.ವಿ. ರಾವ್, ಎ.ಪ್ರಭಾಕರ್ ರಾವ್, ಸಂಜೀವಿ ಹಳೆಯಂಗಡಿ ಅವರನ್ನು ಒಳ ಗೊಂಡ ಅಧ್ಯಕ್ಷೀಯ ಮಂಡಳಿಯ ಸದಸ್ಯರು ಪ್ರತಿನಿಧಿ ಸಮ್ಮೇಳನ ನಡೆಸಿಕೊಟ್ಟರು.

ರಾಜಕೀಯ, ಚಟುವಟಿಕೆ, ಸಂಘಟನಾ ವರದಿ ಮತ್ತು ಲೆಕ್ಕಪತ್ರವನ್ನು ತಾಲೂಕು ಕಾರ್ಯದರ್ಶಿ ಕರುಣಾ ಕರ್ ಮಾರಿಪಲ್ಲ ಮಂಡಿಸಿದರು. ಚರ್ಚೆ ಮತ್ತು ತಿದ್ದುಪಡಿಗಳ ನಂತರ ವರದಿಯನ್ನು ಅಂಗೀಕರಿಸಲಾ ಯಿತು. ಇತ್ತೀಚೆಗೆ ಅಗಲಿದೆ ಗಣ್ಯರಿಗೆ ಸಂತಾಪ ಸಲ್ಲಿಸಲಾಯಿತು.

2025ರ ಜುಲೈಯಲ್ಲಿ ವಿಟ್ಲದಲ್ಲಿ ಜರಗಲಿರುವ ಜಿಲ್ಲಾ ಸಮ್ಮೇಳನಕ್ಕೆ 16 ಪ್ರತಿನಿಧಿಗಳನ್ನು ಆಯ್ಕೆ ಮಾಡ ಲಾಯಿತು. ಅಲ್ಲದೆ ಮುಂದಿನ ಅವಧಿಗೆ ಕರುಣಾಕರ್ ಮಾರಿಪಲ್ಲ (ಕಾರ್ಯದರ್ಶಿ), ಕೃಷ್ಣಪ್ಪವಾಮಂಜೂರು, ಜಗತ್ಪಾಲ್ ಕೋಡಿಕಲ್ (ಸಹ ಕಾರ್ಯದರ್ಶಿಗಳು), ತಿಮ್ಮಪ್ಪಕಾವೂರು (ಕೋಶಾಧಿಕಾರಿ), ಪುಷ್ಪರಾಜ್ ಬೋಳೂರು, ದಿನೇಶ್ ಕಾಯರ್‌ಮಾರ್, ಸುಧಾಕರ್ ಉರ್ವ, ಗೀತಾ ಬಜಾಲ್, ಸುಧಾಕರ್ ಕಲ್ಲೂರು, ಮೀನಾಕ್ಷಿ ಶಾಂತಿಪಲ್ಕೆ, ಶಾಂತಾ ಕಳವಾರ್, ವೀರಮ್ಮ ಕರಂಬಾರು ಅವರನ್ನು ಆಯ್ಕೆ ಮಾಡಲಾಯಿತು.

ವಿ.ಎಸ್. ಬೇರಿಂಜ ಸ್ವಾಗತಿಸಿದರು. ಕರುಣಾಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X