Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀಫ್ ಕೇಂದ್ರ ವಲಯದಿಂದ ಮೊಂಟೆಸ್ಸರಿ...

ಮೀಫ್ ಕೇಂದ್ರ ವಲಯದಿಂದ ಮೊಂಟೆಸ್ಸರಿ ಶಿಕ್ಷಕರಿಗೆ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 Jun 2025 5:58 PM IST
share
ಮೀಫ್ ಕೇಂದ್ರ ವಲಯದಿಂದ ಮೊಂಟೆಸ್ಸರಿ ಶಿಕ್ಷಕರಿಗೆ ಕಾರ್ಯಾಗಾರ

ಮಂಗಳೂರು, ಜೂ.27: ಮೀಫ್ ಕೇಂದ್ರ ವಲಯ ವ್ಯಾಪ್ತಿಗೆ ಒಳಪಡುವ ವಿದ್ಯಾ ಸಂಸ್ಥೆಗಳ ಮೊಂಟೆಸ್ಸರಿ ವಿಭಾಗದ ಶಿಕ್ಷಕರುಗಳಿಗೆ ನಗರದ ಹಿಸ್‌ಗ್ರೇಸ್ ಮೊಂಟೆಸ್ಸರಿ ಹೌಸ್ ಆಫ್ ಚಿಲ್ಡ್ರನ್ - ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಹ್ಯಾಟ್‌ಹಿಲ್ ಇದರ ಸಹಯೋಗದಲ್ಲಿ ಎರಡು ದಿನಗಳ ಕಾರ್ಯಾಗಾರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಬಿಪಿಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ರಾಜ್ಯಸಭಾ ಸದಸ್ಯ ಹಾಜಿ ಬಿ. ಇಬ್ರಾಹಿಮ್ ಉದ್ಘಾಟಿಸಿದರು. ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಚೈಲ್ಡ್ ಸೈಕೊಲೊಜಿಸ್ಟ್ ರೀತಿ ಆರ್. ಭಾಗವಹಿಸಿದ್ದರು.

ಮೊಂಟೆಸ್ಸರಿ ತರಬೇತುದಾರರಾದ ಮುನೀರಾ ಅಖ್ತರ್ ಬೆಂಗಳೂರು, ಕುಂದಾಪುರದ ಮಾತಾ ಮೊಂಟೆಸ್ಸರಿ ಸಂಸ್ಥೆಯ ಭಾರತಿ ಪ್ರಕಾಶ್ ಶೆಟ್ಟಿ ಹಿಸ್‌ಗ್ರೇಸ್ ಹೌಸ್ ಆಫ್ ಚಿಲ್ಡ್ರನ್ -ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಹ್ಯಾಟ್‌ಹಿಲ್‌ನ ಪ್ರಾಂಶುಪಾಲೆ ಖತೀಜತುಲ್ ಕುಬ್ರಾ, ಕ್ರಿಸ್ಟಿನ್ ಖಾನ್, ಪಿ. ಶರ್ಮಿಳಾ ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮೀಫ್ ಉಪಾಧ್ಯಕ್ಷ ಫರ್ವೆಝ್ ಅಲಿ, ಪ್ರಧಾನ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕೆ.ಬಿ, ಕಾರ್ಯದರ್ಶಿಗಳಾದ ಅನ್ವರ್ ಹುಸೈನ್, ಬಿ.ಎ. ಇಕ್ಬಾಲ್, ಕನ್ವೀನರ್ ಎಂ.ಎ. ಹನೀಫ್ ಉಪಸ್ಥಿತರಿದ್ದರು.

ಬಿಪಿಎಸ್ ಮೊಂಟೆಸ್ಸರಿ ಪುಟಾಣಿಗಳಿಂದ ಪ್ರಾರ್ಥನೆ ಹಾಗೂ ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ಗೀತೆ ನಡೆಯಿತು. ಬಿಪಿಎಸ್ ಹ್ಯಾಟ್‌ಹಿಲ್‌ನ ಶಿಕ್ಷಕಿ ಮಿಸ್ ಶೈಮಾ ತರಬೇತುದಾರರನ್ನು ಪರಿಚಯಿಸಿ ದರು. ಶಝ್ಮಾ ಸ್ವಾಗತಿಸಿದರು. ಕವಿತಾ ರಾವ್ ವಂದಿಸಿದರು. ರಿಫಾ ಕಾರ್ಯಕ್ರಮ ನಿರೂಪಿಸಿದರು.

ಬ್ಯಾರೀಸ್ ಸಮೂಹ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ 36 ವಿದ್ಯಾಸಂಸ್ಥೆಗಳ 140 ಶಿಕ್ಷಕಿಯರು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X