Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ, ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Jun 2025 10:59 PM IST
share
ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ, ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ ಎಂದು ಬರ್ನಿಂಗ್ ಹ್ಯಾಮ್ ಹೀರ್ಸಿಂಕ್ ಸ್ಕೂಲ್ ಆಫ್ ಮೆಡಿಸಿನ್ ನ ಅಲಬಾಮಾ ಯುನಿವರ್ಸಿಟಿಯ ಸೀನಿಯರ್ ವೈಸ್ ಪ್ರೆಸಿಡೆಂಟ್, ಫಾರ್ ಮೆಡಿಸಿನ್ ಡೀನ್ ಡಾ.ಅಗರ್ ವಾಲ್ ಹೇಳಿದರು.

ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್ ತುಂಬೆ ಇದರ ವತಿಯಿಂದ ಏರ್ಪಡಿಸಿದ್ದ ಫೌಂಡರ್ಸ್ ಡೇ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಥವರನ್ನು ರೋಲ್ ಮಾಡೆಲ್ ಆಗಿಟ್ಟುಕೊಂಡು ಅವರ ಮಕ್ಕಳಾದ ಬಿ.ಎಂ.ಅಶ್ರಫ್, ಅಬ್ದುಲ್‌ ಸಲಾಂ, ತುಂಬೆ ಮೊಯ್ದೀನ್ ಹಾಗೂ ಅವರ ಮಗಳು ಶಬನಾ ಫೈಝಲ್ ತುಂಬೆಯಲ್ಲಿ ಮತ್ತು ವಿದೇಶದಲ್ಲಿ ನಡೆಸುತ್ತಿರುವ ಉದ್ಯಮಗಳು, ಶಿಕ್ಷಣ ಸಂಸ್ಥೆಗಳು ನಿಜಕ್ಕೂ ಉತ್ತಮ ಕೊಡುಗೆಗಳಾಗಿವೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಕುಲಾಧಿಪತಿಗಳು ತುಂಬೆಯ ವಿದ್ಯಾ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯ ಪ್ರಕಾರ ಅರ್ಹ ಮಕ್ಕಳಿಗೆ ಒಂದು ಎಂ.ಬಿ.ಬಿ.ಎಸ್ ಮತ್ತು ಐದು ಪ್ಯಾರಾ ಮೆಡಿಕಲ್ ಸೀಟುಗಳನ್ನು ಉಚಿತವಾಗಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ತುಂಬೆ ಮೊಯ್ದಿನ್ ಅವರು ಕೊಡಮಾಡಿರುವ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ನ್ನು ಬರ್ನಿಂಗ್ ಹ್ಯಾಮ್ ನ ಅಲಬಾಮಾ ಯುನಿವರ್ಸಿಟಿಯ ಗ್ರಾಜುವೇಟ್ ಸ್ಕೂಲ್ ನ ರಿಸರ್ಚ್ ಎಂಡ್ ಟ್ರೈನಿಂಗ್ ಸೆಂಟರ್ ನ ಎಸೋಸಿಯೇಟ್ ಡೀನ್ ಡಾ.ಲಿಸಾ ಎಂ ಕರ್ಟಿಸ್ ಉದ್ಘಾಟಿಸಿ, ಶುಭ ಹಾರೈಸಿದರು.

ಎಂ.ಇ.ಟಿ ಟ್ರಸ್ಟಿ ಮೊಹಮ್ಮದ್ ಅಶ್ರಫ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾವಿದ ಹಾಗೂ ಚಿತ್ರ ಕಲಾ ಅಧ್ಯಾಪಕ ಪದ್ಮನಾಭ ಡಾ.ಅಹಮದ್ ಹಾಜಿ ಅವರ ಕುರಿತಾದ ಸಂಸ್ಮರಣಾ ನುಡಿಗಳನ್ನಾಡಿದರು. ನಿವೃತ್ತ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ ಅಹಮದ್ ಹಾಜಿಯವರ ಗುಣಗಾನ ಮಾಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಸಿವಿಲ್ ಕೆಲಸದ ಸೂಪರ್ವಿಶನ್ ಕಾರ್ಯದಲ್ಲಿ ಸಹಕರಿಸಿದ ಬಿ.ಎ.ಗ್ರೂಪ್ ನ ಸಿರಾಜ್ ಮತ್ತು ಸುಧೀರ್ ಇವರನ್ನು ಗೌರವಿಸಲಾಯಿತು.

ಕಂಪ್ಯೂಟರ್ ಲ್ಯಾಬ್ ನಿರ್ವಾಹಕ ಗೋಪಾಲ್, ಪಿಟಿಎ ಅಧ್ಯಕ್ಷ ನಿಸಾರ್ ಅಹಮದ್, ಕಾರ್ಯಕಾರಿ ಸಮಿತಿಯ ಪ್ರಮುಖರಾದ ಮ್ಯಾಕ್ಸಿಂ ಕುವೆಲ್ಹೋ, ಬಶೀರ್ ತಂಡೇಲ್, ಶಾಫಿ ಅಮ್ಮೆಮ್ಮಾರ್, ತುಂಬೆ ಹೈಸ್ಕೂಲ್ ನ ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸ್ ಕೆ, ನಿವೃತ್ತ ಕನ್ನಡ ಶಿಕ್ಷಕ ರಾಜ ಶೆಟ್ಟಿ, ಎಂ.ಇ.ಟಿ ಮ್ಯಾನೇಜರ್ ಅಬ್ದುಲ್ ಕಬೀರ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ತುಂಬೆ ಪ.ಪೂ.ಕಾಲೇಜು ಪ್ರಾಂಶುಪಾಲ ವಿ.ಎಸ್. ಭಟ್ ಸ್ವಾಗತಿಸಿ, ತಂಬೆ ಕನ್ನಡ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕೆ ವಂದಿಸಿದರು, ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ ನಾಯಕ್ ಕಾರ್ಯಕ್ರಮ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X