Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ...

ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿಗೆ ವಂಚನೆ ಪ್ರಕರಣ: ನ್ಯಾಯ ಒದಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ5 July 2025 7:46 PM IST
share
ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿಗೆ ವಂಚನೆ ಪ್ರಕರಣ: ನ್ಯಾಯ ಒದಗಿಸಲು ಮನವಿ

ಮಂಗಳೂರು: ವಿದ್ಯಾರ್ಥಿನಿಗೆ ಮದುವೆಯ ಭರವಸೆ ನೀಡಿ, ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ, ವಂಚಿಸಿದ ಪ್ರಕರಣದಲ್ಲಿ ಪುತ್ತೂರು ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದಲ್ಲಿ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮಂಗಳೂರಿನ ಮಹಿಳಾ ಸಂಘಟನೆಗಳ ಪ್ರಮುಖರ ಜಂಟಿ ನಿಯೋಗವು ದ.ಕ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿತು.

ಮದುವೆಯ ಭರವಸೆ ನೀಡಿ, ಕೊನೆಯ ಘಳಿಗೆಯಲ್ಲಿ ವಂಚಿಸಿದ ಆರೋಪಿ ಕೃಷ್ಣ ಜೆ. ರಾವ್‌ಗೆ ಹಲವರು ಪ್ರಚೋದನೆ ನೀಡಿರುವ, ಬೆಂಬಲ ಒದಗಿಸಿರುವ, ಪರಿಹಾರ ಧನ ಪಡೆದು ಗರ್ಭಪಾತ ಮಾಡುವಂತೆ ಸಂತ್ರಸ್ತೆಯ ಕುಟುಂಬಕ್ಕೆ ಪ್ರಭಾವಿಗಳು ಒತ್ತಡ ಹೇರಿರುವ ಕುರಿತೂ ಆರೋಪಗಳಿವೆ. ಈ ಬಗ್ಗೆ ಸಂಬಂಧಪಟ್ಟವರನ್ನು ತನಿಖೆಗೆ ಒಳಪಡಿಸಿ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ಮಹಿಳಾ ಮುಖಂಡರು ಒತ್ತಾಯಿಸಿದ್ದಾರೆ.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ. ಶೆಟ್ಟಿ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್, ಜನವಾದಿ ಮಹಿಳಾ ಸಂಘಟನೆಯ ನಗರಾಧ್ಯಕ್ಷೆ ಅಸುಂತಾ ಡಿಸೋಜ, ಕಾರ್ಯದರ್ಶಿ ಮಾಧುರಿ ಬೋಳಾರ, ಪ್ರಮುಖರಾದ ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ಮುಂಜ, ಬೀಡಿ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ವಸಂತಿ ಕುಪ್ಪೆಪದವು, ಮೂಡುಬಿದಿರೆ ಪುರಸಭೆಯ ಮಾಜಿ ಉಪಾಧ್ಯಕ್ಷೆ ರಮಣಿ ಮೂಡುಬಿದಿರೆ, ವಿವಿಧ ಮಹಿಳಾ ಸಂಘಟನೆಗಳ ಲೀಡಿಯಾ, ಜೆಸಿಂತಾ, ಅರ್ಚನಾ ಆಚಾರ್ಯ, ಮೀನಾ ಟೆಲ್ಲಿಸ್ ಮತ್ತಿತರರು ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X