Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರೆ: ಬಿಜೆಪಿ ವಿರುದ್ಧ ಕಾಂಗ್ರೆಸ್...

ಪಡುಬಿದ್ರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2025 7:47 PM IST
share
ಪಡುಬಿದ್ರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪಡುಬಿದ್ರಿ: ಬಿಜೆಪಿಗರಿಗೆ ಸುಳ್ಳೇ ಮನೆ ದೇವರು. ಬಿಜೆಪಿ ತನ್ನ ಚುನಾವಣಾ ಪೂರ್ವ ಘೋಷಣೆಗಳನ್ನು ಯಾವತ್ತೂ ಜಾರಿಗೊಳಿಸಿಲ್ಲ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಟೀಕೆ ಮಾಡಿದರು.

ಇತ್ತೀಚೆಗೆ ಬಿಜೆಪಿ ಸಾರ್ವಜನಿಕ ಸಭೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಮಾಡಿರುವ ಸುಳ್ಳು ಆರೋಪ ಗಳು ಹಾಗೂ ಕೇಂದ್ರ ಬಿಜೆಪಿ ಸರಕಾರದ ವೈಫಲ್ಯಗಳ ವಿರುದ್ದ ಗುರುವಾರ ಪಡುಬಿದ್ರಿ ಗ್ರಾಮ ಪಂಚಾಯಿತಿ ಮುಂಭಾಗ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಸಂವಿಧಾನದ ತಿದ್ದುಗಳನ್ನೆಷ್ಟೇ ಮಾಡಿದ್ದರೂ ಅದು ಸಮಾಜ ವಾದದ ಮೇಲೆ ವಿಶ್ವಾಸವಿರಿಸಿರುವ ಕಾಂಗ್ರೆಸ್ ಬಡವರ ಒಳಿತಿಗಾಗಿಯೇ ಮಾಡಿದೆ. ಹೀಗಿರುವಾಗ ಸಂವಿಧಾನದ ಅಡಿಪಾಯವಾಗಿರುವ ಜಾತ್ಯತೀತತೆ ಮತ್ತು ಸಮಾಜವಾದವನ್ನು ಪೀಠಿಕೆಯಿಂದ ತೆಗೆಯಬೇಕೆಂದು ಬಿಜೆಪಿ ಮತ್ತು ಆರೆಸ್ಸೆಸ್ ಒತ್ತಾಯಿಸುತ್ತಿದೆ.

ಕಾಂಗ್ರೆಸ್‍ನ ರಾಜ್ಯ ಸರಕಾರವು ಸಿದ್ಧರಾಮಯ್ಯು ಮುಖ್ಯಮಂತ್ರಿಯಾಗಿ ಆರೇ ತಿಂಗಳಲ್ಲಿ ಪಂಚ ಗ್ಯಾರಂಟಿಯನ್ನು ಜಾರಿಗೊಳಿಸಿದೆ. ರಾಜ್ಯದ 95ಶೇಕಡಾ ಮಹಿಳೆಯರು ಗೃಹಲಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತಿಂಗಳಿಗೆ 1ಕೋಟಿ ರೂ. ಬರುತ್ತಿದೆ. ಬಿಜೆಪಿಯ ಯಾವ ಯೋಜನೆಗಳೂ ಇಷ್ಟು ಫಲಾನುಭವಿಗಳಿಗೆ ತಲುಪುತ್ತಿಲ್ಲ. ಆದರೂ ಗ್ಯಾರಂಟಿ ಯೋಜನಾ ಫಲಾನುಭವಿಗಳ ಸಭೆಯಲ್ಲಿ ಶಾಸಕರಿಗೆ ಭಾಗವಹಿಸಲಾಗುತ್ತಿಲ್ಲ.

ಶಾಸಕರಿಗೆ ತಿಳಿದಿಲ್ಲವೇ?: ಗ್ಯಾರಂಟಿ ಯೋಜನೆಗಳನ್ನು ಯಾವತ್ತೂ ನಿಲ್ಲಿಸುವುದಿಲ್ಲವೆಂದೂ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಹಾಗಿದ್ದೂ ಅಭಿವೃದ್ಧಿ ಕಾಮಗಾರಿಗಳಿಗಾಗಿ 25ಕೋಟಿ ರೂ. ಲೋಕೋಪಯೋಗಿ ಇಲಾಖೆಗೆ ಹಾಗೂ ಸಮುದ್ರ ಕೊರೆತ ತಡೆ ಕಾಮಗಾರಿಗಳಿಗೆ 83ಕೋಟಿ ರೂ. ಬಿಡುಗಡೆಯಾಗಿದ್ದು ಶಾಸಕರಿಗಿದು ತಿಳಿದಿಲ್ಲವೇ ಎಂದು ಸೊರಕೆ ಪ್ರಶ್ನಿಸಿದರು.

ಶಾಸಕರಿಗೆ ಸೊರಕೆ ಸವಾಲು: ಬಡವರು ಕಳದ ಹಲವು ವರ್ಷಗಳಿಂದ ಪ್ರಾಮಾಣಿಕ ಹೋರಾಟವನ್ನು ಮಾಡುತ್ತಿರುವ ಹಕ್ಕುಪತ್ರ ವಿಚಾರ, ಅಕ್ರಮ ಸಕ್ರಮ ಮುಂತಾದವುಗಳ ಬಗೆಗೆ ಎಳ್ಳಷ್ಟೂ ಬಡವರ ಬಗ್ಗೆ ಕಾಳಜಿ ಇಲ್ಲದಿರುವ ಕಾಪು ಶಾಸಕರು ಮೊದಲಿಗೆ ಸುಜ್ಲಾನ್ ಪ್ರದೇಶದಲ್ಲಿ ತಮ್ಮ ಭೂಮಿಯ ಕುರಿತು ಬಹಿರಂಗಪಡಿಸಲಿ ಎಂದು ವಿನಯಕುಮಾರ್ ಸೊರಕೆ ಸವಾಲೆಸೆದಿದ್ದಾರೆ.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್ ಮುಖಂಡರಾದ ನವೀನ್‍ಚಂದ್ರ ಜೆ.ಶೆಟ್ಟಿ, ಅಬ್ದ್ದುಲ್ ಅಜೀಜ್ ಹೆಜಮಾಡಿ, ವಿಶ್ವಾಸ್ ಅಮೀನ್, ಕಾಪು ದಿವಾಕರ ಶೆಟ್ಟಿ, ನಿಯಾಜ್, ನವೀನ್ ಎನ್. ಶೆಟ್ಟಿ, ರಮೀಜ್ ಹುಸೈನ್, ಕರುಣಾಕರ ಪೂಜಾರಿ, ಗಣೇಶ್ ಕೋಟ್ಯಾನ್, ಅಬ್ದ್ದುಲ್ ರಹಿಮಾನ್ ಕನ್ನಂಗಾರ್, ಶಾಂತಲತಾ ಶೆಟ್ಟಿ, ಸಂಜೀವಿ ಪೂಜಾರ್ತಿ, ಜ್ಯೋತಿ ಮೆನನ್ ಮತ್ತಿತರರಿದ್ದರು.

ಎಲ್ಲೆಲ್ಲಿ ಪ್ರತಿಭಟನೆ: ಹಕ್ಕು ಪತ್ರ, ಮನೆ ನಿವೇಶನ ನೀಡಲು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಅಧಿಕಾರಿ ವರ್ಗಗಳ ತಾರತಮ್ಯ ನೀತಿಯನ್ನು ವಿರೋಧಿಸಿ, ಹಾಗೂ 9/11 ಪ್ರಕ್ರಿಯೆಯನ್ನು ಜಟಿಲಗೊಳಿಸಿ ರುವ ಬಗ್ಗೆ ಮತ್ತು ವೃದ್ಧಾಪ್ಯ ವೇತನದ ಬಗ್ಗೆ ಬಿಜೆಪಿ ಮೂಡಿಸುತ್ತಿರುವ ಗೊಂದಲಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ವಿನಯ್ ಕುಮಾರ್ ಸೊರಕೆ ಯವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಯಿತು.

ಹೆಜಮಾಡಿ, ಪಡುಬಿದ್ರಿ, ಪಲಿಮಾರು, ತೆಂಕ ಎರ್ಮಾಳ್, ಉಚ್ಚಿಲ ಬಡಾ, ಬೆಳಪು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X