Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಸ್ಟೇಟ್ ರ‍್ಯಾಂಕಿಂಗ್ ಟೇಬಲ್...

ಕರ್ನಾಟಕ ಸ್ಟೇಟ್ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್: ಪುರುಷರ ಸಿಂಗಲ್ಸ್‌ನಲ್ಲಿ ಆಕಾಶ್‌ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ11 July 2025 11:03 PM IST
share
ಕರ್ನಾಟಕ ಸ್ಟೇಟ್ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್: ಪುರುಷರ ಸಿಂಗಲ್ಸ್‌ನಲ್ಲಿ ಆಕಾಶ್‌ಗೆ ಪ್ರಶಸ್ತಿ

ಮಂಗಳೂರು: ಕರ್ನಾಟಕ ಸ್ಟೇಟ್ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್‌ನಲ್ಲಿ ಆಕಾಶ್ .ಕೆ.ಜೆ ಪ್ರಶಸ್ತಿ ಜಯಿಸಿದ್ದಾರೆ.

ಕರ್ನಾಟಕ ಸ್ಟೇಟ್ ಟೇಬಲ್ ಟೆನಿಸ್ ಆಸೋಸಿಯೆಶನ್ (ಕೆಟಿಟಿಎ) ಮತ್ತು ದ.ಕ. ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಶನ್ (ಡಿಕೆಟಿಟಿಎ) ಆಶ್ರಯದಲ್ಲಿ ನಗರದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್ ಎರಡನೇ ದಿನವಾಗಿರುವ ಶುಕ್ರವಾರ ಪುರುಷರ ಸಿಂಗಲ್ಸ್‌ನ ಫೈನಲ್‌ನಲ್ಲಿ ಆಕಾಶ್ ಕೆ.ಜೆ ಅವರು ಅನಿರ್ಬಾನ್ ರಾಯ್ ಚೌದರಿ ಅವರನ್ನು 11-7, 11-3, 11-9, 11-3 ಅಂತರದಿಂದ ಸೋಲಿಸಿ ಟ್ರೋಫಿ ಎತ್ತಿದರು.

ಆಕಾಶ್ ಕೆ.ಜೆ. ಸೆಮಿಫೈನಲ್‌ನಲ್ಲಿ ಯಶ್ವಂತ್ ಪಿ ಅವರನ್ನು 11-7, 11-4, 12-10, 10-12, 11-3 ಅಂತರದಲ್ಲಿ ಮಣಿಸಿ ಮತ್ತು ಅನಿರ್ಬಾನ್ ರಾಯ್ ಚೌದರಿ ಅವರು ಶ್ರೀಕಾಂತ್ ಕಶ್ಯಪ್‌ರನ್ನು 11-9, 11-5, 11-7,11-8 ಅಂತರದಲ್ಲಿ ಸೋಲಿಸಿ ಪ್ರಶಸ್ತಿಯ ಸುತ್ತು ಪ್ರವೇಶಿಸಿದ್ದರು. ಕ್ವಾರ್ಟರ್ ಫೈನಲ್‌ನಲ್ಲಿ ಶ್ರೀಕಾಂತ್ ಕಶ್ಯಪ್ ಅವರು 11-7, 11-6, 13-1 ರಲ್ಲಿ ವಿಭಾಸ್ ವಿಜಿಯನ್ನು ಸೋಲಿಸಿದರು. ಅನಿರ್ಬನ್ ರಾಯ್‌ಚೌಧರಿ ಅವರು ಅಭಿನವ್ ಕೆ ಮೂರ್ತಿ ಅವರನ್ನು 13-11, 11-6, 9-11, 7-11, 11-6 ಸೆಟ್‌ಗಳಿಂದ , ಆಕಾಶ್ ಕೆಜೆ 12-10, 11-7, 11-4 ರಲ್ಲಿ ಅಥರ್ವ ನವರಂಗರನ್ನು ಮತ್ತು ಯಶವಂತ.ಪಿ ಅವರು ವರುಣ್ ಬಿ ಕಶ್ಯಪ್‌ರನ್ನು 13-11, 6-11, 13-11, 15-1 ರಿಂದ ಸೋಲಿಸಿ ಮುಂದಿನ ಹಂತ ತಲುಪಿದ್ದರು

* ಅಂಡರ್ -17 ಬಾಲಕಿಯರ ಸಿಂಗಲ್ಸ್ : ಫೈನಲ್‌ನಲ್ಲಿ ಹಿಯಾ ಸಿಂಗ್ ಅವರು ತನಿಷ್ಕಾ ಕಪಿಲ್ ಕಾಲಭೈರವ್‌ರನ್ನು 10-12, 11-8, 11-7, 11-4 ಅಂತರದಿಂದ ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡರು.

ಸೆಮಿಫೈನಲ್‌ನಲ್ಲಿ ತನಿಷ್ಕಾ ಕಪಿಲ್ ಕಾಲಭೈರವ್ ಅವರು ಹಿಮಾಂಶಿ ಚೌಧರಿ ಅವರನ್ನು 11-8, 11-7, 10-12, 8-11, 11-8 ಮತ್ತು ಹಿಯಾ ಸಿಂಗ್ ಅವರು ಕೈರಾ ಬಾಳಿಗಾರನ್ನು 11-7, 9-11, 11-4, 11-4 ರಿಂದ ಸೋಲಿಸಿ ಅಂತಿಮ ಹಂತ ತಲುಪಿದ್ದರು.

ಅಂಡರ್‌17 ಬಾಲಕರ ಸಿಂಗಲ್ಸ್ : ವಿಜೇತರು: ಅಥರ್ವ ನವರಂಗ ಫೈನಲ್‌ನಲ್ಲಿ ಅಥರ್ವ ನವರಂಗ ಅವರು ಅರ್ನವ್.ಎನ್ ಅವರನ್ನು 1-11, 11-7, 11-6, 11-5 ಅಂತರದಲ್ಲಿ ಮಣಿಸಿ ಪ್ರಶಸ್ತಿ ಬಾಚಿಕೊಂಡರು.

ಸೆಮಿಫೈನಲ್‌ನಲ್ಲಿ ಅಥರ್ವ ನವರಂಗ ಅವರು ಸಿದ್ದಾಂತ್ ಧರಿವಾಲ್‌ರನ್ನು 11-9, 11-3, 11-5 ರಲ್ಲಿ ಸೋಲಿಸಿ, ಅರ್ನವ್.ಎನ್ ಅವರು ಗೌರವ್ ಗೌಡರನ್ನು 11-5, 11-6, 8-11, 11-9 ರಲ್ಲಿ ಮಣಿಸಿ ಫೈನಲ್ ಪ್ರವೇಶಿಸಿದ್ದರು.

ಶುಕ್ರವಾರ ಟೂರ್ನಮೆಂಟ್‌ನ ಸಮಾರಂಭದಲ್ಲಿ ಸಂತ ತೆರೆಸಾ ಸ್ಕೂಲ್‌ನ ಪ್ರಾಂಶುಪಾಲೆ ಸಿಸ್ಟರ್ ಲೌರ್ಡೆಸ್, ಪಾಂಡೇಶ್ವರ ಪಿಎಸ್‌ಐ ಮಾರುತಿ ಪಿ, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಪಿಇಡಿ ಸುಶ್ಮಾ ಕೆ.ಆರ್ ಮತ್ತು ಎನ್‌ಎಂಪಿಎ ಮಾಜಿ ಎಇಇ ಪಿ.ಸಿ.ಚಾಕೊ ಮುಖ್ಯ ಅತಿಥಿಯಾಗಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X