Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್...

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್: ವಿವಿಧ ವಿಭಾಗಗಳಲ್ಲಿ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ

ಪ್ರಶಸ್ತಿ ಜಯಿಸಿದ ಸಾಕ್ಷಿ ಸಂತೋಷ, ಸಿದ್ದಾಂತ್ ಎಂ, ತನಿಷ್ಕಾ ಕಪಿಲ್ ಕಾಲಭೈರವ್, ತಮೋಘ್ನಾ

ವಾರ್ತಾಭಾರತಿವಾರ್ತಾಭಾರತಿ12 July 2025 11:26 PM IST
share
ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್: ವಿವಿಧ ವಿಭಾಗಗಳಲ್ಲಿ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ

ಮಂಗಳೂರು, ಜು.12: ನಗರದ ಫಾದರ್ ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್‌ನ 3ನೇ ದಿನವಾಗಿರುವ ಶನಿವಾರ ವಿವಿಧ ವಿಭಾಗಗಳಲ್ಲಿ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದರು.

ಅಂಡರ್ -13 ಬಾಲಕಿಯರ ವಿಭಾಗದಲ್ಲಿ ಸಾಕ್ಷಿ ಸಂತೋಷ, ಅಂಡರ್ 13 ಬಾಲಕರ ವಿಭಾಗದಲ್ಲಿ ಸಿದ್ದಾಂತ್ ಎಂ, ಅಂಡರ್ - 15 ಬಾಲಕಿಯರ ವಿಭಾಗದಲ್ಲಿ ತನಿಷ್ಕಾ ಕಪಿಲ್ ಕಾಲಭೈರವ್ ಮತ್ತು ಅಂಡರ್ - 15 ಬಾಲಕರ ವಿಭಾಗದಲ್ಲಿ ತಮೋಘ್ನಾ ಎಂ ಪ್ರಶಸ್ತಿ ಪಡೆದರು.

ವಿವಿಧ ವಿಭಾಗಗಳ ಫೈನಲ್ ಪಂದ್ಯಗಳಲ್ಲಿ ವಿಜೇತರ ವಿವರ ಇಂತಿವೆ

ಅಂಡರ್ - 13 ಬಾಲಕಿಯರು: ವಿನ್ನರ್ ಸಾಕ್ಷಿ ಸಂತೋಷ, ರನ್ನರ್: ಯುಕ್ತ ಹರ್ಷ, ಎರಡನೇ ರನ್ನರ್ - ರಿಯಾ ಹರ್ಟಿಸ್ ಮತ್ತು ಆಧ್ಯ ಎಂ

ಅಂಡರ್ - 13 ಬಾಲಕರ ವಿಭಾಗ

ವಿನ್ನರ್ : ಸಿದ್ದಾಂತ್ ಎಂ, ರನ್ನರ್: ಸಾತ್ವಿಕ್ ಎಂ, ಎರಡನೇ ರನ್ನರ್ - ಮೋಹಿತ್ ದೀಪಕ್ ಬೆಳವಾಡಿ ಮತ್ತು ಸುಚೇತ್ ಸಿ ಧರೆನ್ನವರ್

ಅಂಡರ್ - 15 ಬಾಲಕಿಯರು:

ವಿನ್ನರ್ - ತನಿಷ್ಕಾ ಕಪಿಲ್ ಕಾಲಭೈರವ್, ರನ್ನರ್ - ಸಾಕ್ಷಿ ಸಂತೋಷ, ಎರಡನೇ ರನ್ನರ್ - ರಾಶಿ ವಿ ರಾವ್ ಮತ್ತು ಕ್ರಿಶಾ ಪಿ ಕರ್ಕೇರಾ

ಅಂಡರ್ - 15 ಬಾಲಕರು :

ವಿನ್ನರ್ - ತಮೋಘ್ನಾ ಎಂ, ರನ್ನರ್- ಸಿದ್ದಾಂತ್ ಎಂ, ಎರಡನೇ ರನ್ನರ್ - ಸಾತ್ವಿಕ್ ಎಂ ಮತ್ತು ವೇದಾಂತ್ ವಶಿಷ್ಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X