Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಕೆಎಸೆಸ್ಸೆಫ್ ಕರ್ನಾಟಕ ದುಬೈ ಸಮಿತಿಯ...

ಎಸ್ಕೆಎಸೆಸ್ಸೆಫ್ ಕರ್ನಾಟಕ ದುಬೈ ಸಮಿತಿಯ ವಾರ್ಷಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ14 July 2025 8:28 PM IST
share
ಎಸ್ಕೆಎಸೆಸ್ಸೆಫ್ ಕರ್ನಾಟಕ ದುಬೈ ಸಮಿತಿಯ ವಾರ್ಷಿಕ ಸಭೆ

ಮಂಗಳೂರು, ಜು.14: ಎಸ್ಕೆಎಸೆಸ್ಸೆಫ್ ಕರ್ನಾಟಕ ದುಬೈ ಸಮಿತಿಯ ವಾರ್ಷಿಕ ಮಹಾಸಭೆ, ಮಾಸಿಕ ಸ್ವಲಾತ್ ಮಜ್ಲಿಸ್, ಮರ್ಹೂಂ ಶೈಖುನಾ ಮಾನಿಯೂರ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮ ರವಿವಾರ ದುಬೈ ಅಬೂಹೈಲ್ ಕೆಎಂಸಿಸಿ ಹಾಲ್‌ನಲ್ಲಿ ನಡೆಯಿತು. ಬದ್ರುಲ್ ಮುನೀರ್ ಫೈಝಿ ಸ್ವಲಾತ್ ಮಜ್ಲಿಸ್‌ನ ನೇತೃತ್ವ ವಹಿಸಿದ್ದರು. ಸಮಸ್ತ ಮುಶಾವರ ಸದಸ್ಯರಾಗಿದ್ದ ಮರ್ಹೂಂ ಶೈಖುನಾ ಮಾನಿಯೂರ್ ಉಸ್ತಾದ್‌ರ ಬಗ್ಗೆ ಸಿರಾಜುದ್ದೀನ್ ಫೈಝಿ ಮಾತನಾಡಿದರು.

ಅಧ್ಯಕ್ಷ ಅಲಿ ಹಸನ್ ಫೈಝಿಯ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಎಸ್ಕೆಎಸೆಸ್ಸೆಫ್ ಯುಎಇ ಸಮಿತಿಯ ಅಧ್ಯಕ್ಷ ಸೈಯ್ಯದ್ ಅಸ್ಕರಲಿ ತಂಳ್ ದುಅ ಮೂಲಕ ಉದ್ಘಾಟಿಸಿದರು. ಮುಸ್ತಫಾ ದಾರಿಮಿ ಮಲಾರ್ ಖಿರಾಅತ್ ಪಠಿಸಿದರು. ಪ್ರಧಾನ ಕಾರ್ಯದರ್ಶಿ ತಮೀಮ್ ಸಿ.ಕೆ. ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.

2025-27ನೆ ಸಾಲಿನ ಅಧ್ಯಕ್ಷರಾಗಿ ಅಲಿ ಹಸನ್ ಫೈಝಿ, ಪ್ರಧಾನ ಕಾರ್ಯದರ್ಶಿಯಾಗಿ ತಮೀಮ್ ಸಿ.ಕೆ., ಕೋಶಾಧಿಕಾರಿಯಾಗಿ ಅನ್ವರ್ ಮಾಣಿಲ, ವರ್ಕಿಂಗ್ ಕಾರ್ಯದರ್ಶಿಯಾಗಿ ನವಾಝ್ ಕಟ್ಟತ್ತಾರು, ಉಪಾಧ್ಯಕ್ಷರಾಗಿ ಅಬ್ದುಲ್ಲ ನಈಮಿ, ಇಬ್ರಾಹೀಂ ಆತೂರು, ಬದ್ರುಲ್ ಮುನೀರ್ ಫೈಝಿ, ನವಾಝ್ ಬಿ.ಸಿ. ರೋಡು, ಜೊತೆ ಕಾರ್ಯದರ್ಶಿಯಾಗಿ ಶಾರೂಕ್ ಬಿ.ಸಿ. ರೋಡ್, ಮುಸ್ತಫಾ ದಾರಿಮಿ ಮಲಾರ್, ಶಾಹುಲ್ ಬಿ.ಸಿ. ರೋಡ್, ಅಬ್ದುಲ್ ನಾಸಿರ್ ಬಪ್ಪಳಿಗೆ, ಸಂಘಟನಾ ಕಾರ್ಯದರ್ಶಿಯಾಗಿ ಜೌಹರ್ ಉರುಮನೆ, ಕೌನ್ಸಿಲ್ ಸದಸ್ಯರಾಗಿ ಬದ್ರುದ್ದೀನ್ ಹೆಂತಾರ್, ಹಾಜಿ ಅಲಿ ಹೈದರ್ ಈಶ್ವರಮಂಗಳ, ಅಶ್ರಫ್ ಅರ್ತಿಕೆರೆ, ಮುಸ್ತಫಾ ದಾರಿಮಿ ಮಲಾರ್, ಅಬ್ದುಲ್ಲ ನಈಮಿ ಹಾಜಿ, ಶರೀಫ್ ಕಾವು, ಅಬ್ದುಲ್ ಸಲಾಂ ಬಪ್ಪಳಿಗೆ, ಜಾಬಿರ್ ಬೆಟ್ಟಂಪಾಡಿ, ರಫೀಕ್ ಕಂಬಳಬೆಟ್ಟು, ಇಬ್ರಾಹೀಂ ಅಬೂಬಕ್ಕರ್ ಆತೂರು, ಅಝರ್ ಹಂಡೇಲ್, ಅಕ್ಬರ್ ಹಂಡೇಲ್, ತಬ್ಶೀರ್ ಕಡಬ, ಶಾಹುಲ್ ಬಿ.ಸಿ ರೋಡ್, ಶಾರೂಖ್ ಬಿಸಿ.ರೋಡು, ಸಿರಾಜ್ ಬಿ.ಸಿ ರೋಡು, ಇಶಾಕ್ ಕುಡ್ತಮೊಗರು, ಇಫ್ತಿಕಾರ್ ಅಡ್ಯಾರ್ ಕಣ್ಣೂರು, ನವಾಝ್ ಬಿ.ಸಿ. ರೋಡು, ಜೌಹರ್ ಉರುಮನೆ, ಜಲೀಲ್ ಶಾನ್, ಅಝೀಝ್ ಸೋಂಪಾಡಿ, ಇಸ್ಮಾಯೀಲ್ ತಿಂಗಳಾಡಿ, ಮುಹಮ್ಮದ್ ಪಳ್ಳತ್ತೂರು, ಮುಹಮ್ಮದ್ ರೆಡ್ ಟಾಗ್, ಬದ್ರುಲ್ ಮುನೀರ್ ಫೈಝಿ ಆಯ್ಕೆಯಾದರು. ಚುನಾವಣಾ ಅಧಿಕಾರಿಗಳಾಗಿ ಯಹ್ಯಾ ಕೊಡ್ಲಿಪೇಟೆ, ಶರೀಫ್ ಕೊಡ್ನೀರ್ ಕಾರ್ಯನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X