Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಸ್ನಾತಕೋತ್ತರ ಪಠ್ಯಕ್ರಮ...

ಮಂಗಳೂರು| ಸ್ನಾತಕೋತ್ತರ ಪಠ್ಯಕ್ರಮ ಪರಿಷ್ಕರಣೆ: ವಿವಿ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ18 July 2025 6:17 PM IST
share
ಮಂಗಳೂರು| ಸ್ನಾತಕೋತ್ತರ ಪಠ್ಯಕ್ರಮ ಪರಿಷ್ಕರಣೆ: ವಿವಿ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ

ಮಂಗಳೂರು, ಜು. 18: ವಿಜ್ಞಾನ ಮತ್ತು ತಂತ್ರಜ್ಞಾನ, ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ತರಗತಿ ಗಳಿಗೆ ಪ್ರವೇಶಾತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪಠ್ಯಕ್ರಮಗಳ ಪರಿಷ್ಕಣೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2025-26ನೆ ಸಾಲಿನ ಪ್ರಥಮ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಮಾಡಲಾಯಿತು.

ಸ್ನಾತಕೋತ್ತರ ಕಾರ್ಯಕ್ರಮಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹಾಗೂ ನಿರ್ವಹಿಸುವ ಸಂಬಂಧ ರಚಿಸಲಾಗಿರುವ ಅಧ್ಯಯನ ಮಂಡಳಿಯಲ್ಲಿ ಪಠ್ಯಕ್ರಮ ಪರಿಷ್ಕರಣೆಗೆ ಸಲ್ಲಿಕೆಯಾಗಿತ್ತು. ಈ ಬಗ್ಗೆ ಜುಲೈ 1ರಿಂದ 3ರವರೆಗೆ ನಡೆದ ವಿಜ್ಞಾನ ಮತ್ತು ತಂತ್ರಜ್ಞಾನ, ಕಲಾ ಮತ್ತು ವಾಣಿಜ್ಯ ನಿಕಾಯಗಳ ಸಭೆಯಲ್ಲಿ ಈ ಪರಿಷ್ಕೃತ ಪಠ್ಯಕ್ರಮಗಳನ್ನು ಸಲ್ಲಿಕೆಯಾಗಿದ್ದು, ತಿದ್ದುಪಡಿಗಳನ್ನು ಸೂಚಿಸಿ ಅನುಮೋದನೆ ಪಡೆಯಲಾಗಿದೆ. ಅದರಂತೆ ಮೂರು ನಿಕಾಯಗಳ ಒಟ್ಟು 24 ವಿಷಯಗಳಿಗೆ ಸಂಬಂಧಿಸಿ ಪಠ್ಯಕ್ರಮ ಪರಿಷ್ಕರಣೆಗೊಳಿಸಲಾಗಿದೆ ಎಂದು ಪ್ರೊ. ಧರ್ಮ ಸಭೆಗೆ ತಿಳಿಸಿದರು.

ಪರಿಷ್ಕೃತ ಪಠ್ಯಕ್ರಮಗಳ ವಿವರ

ಕಲಾ ನಿಕಾಯ

*ಸ್ನಾತಕೋತ್ತರ ಕನ್ನಡ ಕಾರ್ಯಕ್ರಮದ ನಾಲ್ಕನೆ ಸೆಮಿಸ್ಟರ್‌ನ ಹೊಸ ಕೋರ್ಸ್.

*ಮಹಿಳಾ ಅಧ್ಯಯನ ಕೇಂದ್ರದ ವತಿಯಂದ ನಡೆಸಲಾಗುವ ಮುಕ್ತ ಆಯ್ಕೆ ಕೋರ್ಸ್.

*ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ

*ಪಿಜಿ ಡಿಪ್ಲೊಮಾ ಇನ್ ಮೆಟೇರಿಯಲ್ ಆಯನ್ಸ್ ಹೊ ಕಾರ್ಯಕ್ರಮ.

* ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕಾರ್ಯಕ್ರಮ.

*ಡಿಪ್ಲೊಮಾ ಇನ್ ಫೈರ ಆ್ಯಂಡ್ ಇಂಡಸ್ಟ್ರಿಯಲ್ ಸೇಫ್ಟಿ ಕಾರ್ಯಕ್ರಮ.

*ರಸಾಯನಶಾಸ್ತ್ರ ಪಿಚಎಚ್ ಕಾರ್ಯಕ್ರಮದ ಕೋರ್ಸ್ ವರ್ಕ್.

*ಸ್ನಾತಕೋತ್ತರ ಪ್ರಾಣಿಶಾಸ್ತ್ರ ಕಾರ್ಯಕ್ರಮ.

*ಸ್ನಾತಗೋತ್ತರ ಮನಶಾಸ್ತ್ರ ಕಾರ್ಯಕ್ರಮ.

*ಸ್ನಾತಕೋತ್ತರ ಜೀವರಸಾಯನಶಾಸ್ತ್ರ ಕಾರ್ಯಕ್ರಮ.

*ಸ್ನಾತಕೋತ್ತ ಜೈವಿಕ ತ್ಂರಜ್ಞಾನ ಕಾರ್ಯಕ್ರಮ

*ಸ್ನಾತಕತ್ತೋರ ಸಸ್ಯಶಾಸ್ತ್ರ ಕಾರ್ಯಕ್ರಮ.

*ಸ್ನಾತಕೋತ್ತರ ಫುಡ್ ಆ್ಯಂಡ್ ನ್ಯೂಟ್ರಿಶಿಯನ್ ಕಾರ್ಯಕ್ರಮ.

*ಸ್ನಾತಕೋತ್ತರ ಜಿಯೋ- ಇನ್ಫಾರ್ಮೆಟಿಕ್ಸ್ ಕಾರ್ಯಕ್ರಮ.

* ಸ್ನಾತಕೋತ್ತರ ಸಾಗರ ಭೂ ವಿಜ್ಞಾನ ಕಾರ್ಯಕ್ರಮ.

* ಸ್ನಾತಕೋತ್ತರ ಸಾಗರ ಭೂ ವಿಜ್ಞಾನ ಕಾರ್ಯಕ್ರಮ.

* ಸ್ನಾತಕೋತ್ತರ ಸೂಕ್ಷ್ಮಾಣು ಜೀವ ವಿಜ್ಞಾನ ಕಾರ್ಯಕ್ರಮ.

* ಬಿ.ಎಸ್.ಎಲ್.ಪಿ. ಪದವಿ ಕಾರ್ಯಕ್ರಮ.

*ಸ್ನಾತಕೋತ್ತರ ಕಂಪಯೂಟರ್ ಸಾಯನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಕಾರ್ಯಕ್ರಮ.

* ಸ್ನಾತಕೋತ್ತರ ಇಲೆಕ್ಟ್ರಾನಿಕ್ಸ್ ಮತ್ತು ಸೈಬರ್ ಸೆಕ್ಯುರಿಟಿ ಕಾರ್ಯಕ್ರಮ.

* ಸ್ನಾತಕೋತ್ತರ ಕೈಗಾರಿಕಾ ರಸಾಯನಶಾಸ್ತ್ರ ಕಾರ್ಯಕ್ರಮ.

ವಾಣಿಜ್ಯ ನಿಕಾಯ

*ಸ್ನಾತಕೋತ್ತರ ವ್ಯವಹಾರ ಆಡಳಿ (ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್‌ಮೆಂಟ್) ಕಾರ್ಯಕ್ರಮ.

*ಸ್ನಾತಕೋತ್ತರ ವಾಣಿಜ್ಯ ಕಾರ್ಯಕ್ರಮದ ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್

*ಸ್ನಾತಕೋತ್ತರ ವಾಣಿಜ್ಯ (ಎಚ್.ಆರ್.ಡಿ) ಕಾರ್ಯಕ್ರಮದ ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್

*ಸ್ನಾತಕೋತ್ತರ ವ್ಯವಹಾರ ಆಡಳಿತ ಕಾರ್ಯಕ್ರಮ ತೃತಿಯ ಮತ್ತು ಚತುರ್ಥ ಸೆಮಿಸ್ಟರ್ ಹೊಸ ಸಾಫ್ಟ್ ಕೋರ್ ಕೋರ್ಸ್‌ಗಳ ಪಠ್ಯ ಕ್ರಮಗಳನ್ನು ಪರಿಷ್ಕರಣೆಗೊಳಿಸಲಾಗಿದೆ.

ಇದೇ ವೇಳೆ ರಾಜ್ಯ ಶಿಕ್ಷಣ ನೀತಿ ಆಯೋಗದ ಮಾರ್ಗಸೂಚಿಯನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ, ನಿಕಾಯ, ಕಲಾ ನಿಕಾಯ, ವಾಣಿಜ್ಯ ನಿಕಾಯಗಳ ವ್ಯಾಪ್ತಿಗೊಳಪಡುವ ಪದವಿ ಕಾರ್ಯಕ್ರಮಗಳ ಪಠ್ಯಕ್ರಮಗಳಿಗೆ ಅನುಮೋದನೆ ನೀಡಲಾಯಿತು.

ಸ್ನಾತಕೋತ್ತರ ಕಾರ್ಯಕ್ರಮಗಳ ವಿದ್ಯಾರ್ಥಿ ಪ್ರವೇಶಾರ್ಹತೆ ತಿದ್ದುಪಡಿಗೆ ಅನುಮೋದನೆ

ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲವಾಗುವಂತೆ ಹಾಗೂ ಹೆಚ್ಚಿನ ವಿದ್ಯಾ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಲಕ್ಕೆ ತಕ್ಕಂತೆ ತಿದ್ದುಪಡಿಯ ಅಗ್ಯವಾಗಿದೆ. ಅದರಂತೆ ಮಂಗಳೂರು ವಿವಿಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯಯ ಸಭೆಯಲ್ಲಿ ಅನುಮೋದನೆ ಪಡೆದಿರುವ ತಿದ್ದುಪಡಿಯನ್ನು ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದಿಸುವುದಾಗಿ ಕುಲಪತಿ ತಿಳಿಸಿದರು.

ಸಭೆಯಲ್ಲಿ ಕುಲಸಚಿವರಾದ (ಪರೀಕ್ಷಾಂಗ) ದೇವೇಂದ್ರಪ್ಪ, (ಹಣಕಾಸು) ಸಂಗಪ್ಪ ಉಪಸ್ಥಿತರಿದ್ದರು.

ಪದವಿ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೆ ಸಾಲಿನಿಂದ ಪ್ರಮಾಣ ಪತ್ರಗಳ ನೀಡುವಿಕೆಯಲ್ಲಿ ವಿಳಂಬವಾಗಿತ್ತು. ಈಗಾಗಲೇ ಪದವಿ ತರಗತಿಗಳಿಗೆ ಸಂಬಂಧಿಸಿ 13570 ಅಂಕಪಟ್ಟಿ ಆಯಾ ಕಾಲೇಜು ಗಳಿಗೆ ಕಳುಹಿಸಲಾಗಿದ್ದು, ಸುಮಾರು 5000 ವಿದ್ಯಾರ್ಥಿಗಳ ಅಂಕಪಟ್ಟಿ ಕೆಲ ತಾಂತ್ರಿಕ ದೋಷದ ಕಾರಣ ಬಾಕಿಯಾಗಿವೆ. ಪಿಜಿ ವಿಭಾಗದಲ್ಲಿ 1637 ಮಂದಿಗೆ ಅಂಕಪಟ್ಟಿ ಒದಗಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.

"2025-26ನೆ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ತರತಿಗಳನ್ನು ಆಗಸ್ಟ್ 2ನೆ ವಾರದೊಳಗೆ ಆರಂಭಿಸಲು ಚಿಂತಿಸಲಾಗಿದೆ. ರಾಜ್ಯ ಸರಕಾರದಿಂದ ಏಕರೂಪದ ವೇಳಾಪಟ್ಟಿ ಹಾಗೂ ಪಠ್ಯಕ್ರಮ ಅನುಸರಣೆಯ ಸೂಚನೆಯನ್ನೂ ಎದುರು ನೋಡಲಾಗುತ್ತಿದೆ. ಪ್ರಸಕ್ತ ಸಾಲಿನ ಪದವಿ ಹಾಗೂ ಸ್ನಾತ ಕೋತ್ತರ ಪದವಿ ತರಗತಿಗಳ ಪರೀಕ್ಷೆಗಳು ಜುಲೈನಲ್ಲಿ ಪೂರ್ಣಗೊಳ್ಳಲಿವೆ. ಪದವಿ ತರಗತಿಗಳ 6ನೆ ಸೆಮಿಸ್ಟರ್‌ನ ಫಲಿತಾಂಶವನ್ನು ಆದಷ್ಟು ಶೀಘ್ರದಲ್ಲಿ ಘೋಷಿಸಲು ಪ್ರಯತ್ನಗಳು ನಡೆಯುತ್ತಿವೆ".

- ಪ್ರೊ. ಪಿ.ಎಲ್. ಧರ್ಮ, ಕುಲಪತಿ, ಮಂಗಳೂರು ವಿವಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X