Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಯುನೈಟೆಡ್ ಎಂಪವರ್ ಮೆಂಟ್...

ಉಳ್ಳಾಲ: ಯುನೈಟೆಡ್ ಎಂಪವರ್ ಮೆಂಟ್ ಅಸೋಸಿಯೇಶನ್ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ26 July 2025 3:55 PM IST
share
ಉಳ್ಳಾಲ: ಯುನೈಟೆಡ್ ಎಂಪವರ್ ಮೆಂಟ್ ಅಸೋಸಿಯೇಶನ್ ಮಹಾಸಭೆ

ಉಳ್ಳಾಲ: ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್, ಉಳ್ಳಾಲ ವಲಯ ಸಮಿತಿಯ ವಾರ್ಷಿಕ ಮಹಾಸಭೆ ತೊಕ್ಕೊಟ್ಟು ಖಾಸಗಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಹುನೈನ್ ಹುಸೇನ್ ದುಆ ನೆರವೇರಿಸಿದರು.

ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್ ನ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿ ಮಂಗಳೂರು ರಿಯಾಝ್ ಸ್ವಾಗತಿಸಿದರು. ವಲಯ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಾಗರ್ ಅಧ್ಯಕ್ಷತೆ ವಹಿಸಿದ್ದರು

ರಾಜ್ಯ ಸಮಿತಿ ಸದಸ್ಯ ಫಯಾಝ್ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ದಿಕ್ಸೂಚಿ ಭಾಷಣ ಮಾಡಿದರು.

ಬಳಿಕ ಉಳ್ಳಾಲ ವಲಯ ನೂತನ ಕಾರ್ಯಕಾರಿ ಸಮಿತಿಯನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಕೆಎಂಕೆ ಮಂಜನಾಡಿ, ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಾಗರ್, ಉಪಾಧ್ಯಕ್ಷರಾಗಿ ನಾಸಿರ್ ಅಹ್ಮದ್ ಸಾಮಣಿಗೆ, ಅಬೂಬಕರ್ ಸಿದ್ದೀಕ್, ರಶೀದ್ ಕೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ರಿಯಾಝ್, ಕಾರ್ಯದರ್ಶಿಗಳಾಗಿ ಸುಲೈಮಾನ್ ಫುರ್ಕಾನಿ ಕಲ್ಲಾಪು, ಶರೀಫ್ ಯು.ಬಿ., ಹುನೈನ್ ಹುಸೇನ್, ಕೋಶಾಧಿಕಾರಿಯಾಗಿ ಮುಹಮ್ಮದ್ ರಿಯಾಝ್ ಹಳೆಕೋಟೆ, ಸಂಘಟನಾ ಕಾರ್ಯದರ್ಶಿಗಳಾಗಿ ರಹ್ಮಾನ್ ಎಂ.ಸಿ., ಇಸ್ಮಾಯೀಲ್ ಕಿನ್ಯ, ತಮೀಮ್ ಉಳ್ಳಾಲ, ಅಬ್ದಾಸ್ ಕೆ.ಸಿ.ರೋಡ್, ಸ್ಪರ್ಧಾ ಆಯ್ಕೆ ಸಮಿತಿಯ ಸದಸ್ಯರಾಗಿ ನಝೀರ್ ಅಲ್ಫಾ, ಫಯಾಝ್ ಪಟ್ಲ, ಇಮ್ತಿಯಾಝ್ ಉಳ್ಳಾಲ ,ಮಾಧ್ಯಮ ಕಾರ್ಯದರ್ಶಿ ಯಾಗಿ ರಿಶಾನ್ ಹಳೆಕೋಟೆ ಸಲಹಾ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್, ಮನ್ಸೂರ್ ಅರ್ಕಾಣ, ಶರೀಫ್ ಪಾಂಡೇಲ್ ಪಕ್ಕ, ಅಶ್ಫಾಕ್ ಇನೋಳಿ, ಅಶ್ರಫ್ ಆಝಾದ್ ನಗರ, ಮಿಸ್ಬಾ ಅಳೇಕಲ್ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X