Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ. 5,6 : CITU 18ನೇ ದ.ಕ.ಜಿಲ್ಲಾ...

ಅ. 5,6 : CITU 18ನೇ ದ.ಕ.ಜಿಲ್ಲಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 Oct 2025 12:21 PM IST
share
ಅ. 5,6 : CITU 18ನೇ ದ.ಕ.ಜಿಲ್ಲಾ ಸಮ್ಮೇಳನ

ಮಂಗಳೂರು: ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ಕನಿಷ್ಟ ಕೂಲಿ,ಪಿಂಚಣಿ ಸಾಮಾಜಿಕ ಭದ್ರತೆಗಾಗಿ,ಜಿಲ್ಲೆಯ ಸೌಹಾರ್ದತಾ ಪರಂಪರೆಯ ಉಳಿವಿಗಾಗಿ ಎಂಬ ಘೋಷವಾಕ್ಯದೊಂದಿಗೆ ಕೇಂದ್ರ ಕಾರ್ಮಿಕ ಸಂಘಟನೆಯಾದ CITUನ 18ನೇ ದ.ಕ.ಜಿಲ್ಲಾ ಸಮ್ಮೇಳನವು ಅಕ್ಟೊಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಬೋಳಾರದಲ್ಲಿರುವ ಎಸ್ ಕೆ ಟೈಲ್ ವರ್ಕರ್ಸ್ ಯೂನಿಯನ್ ನ ಸಭಾಂಗಣದಲ್ಲಿ ಜರುಗಲಿದೆ.

ಮೊದಲ ದಿನವಾದ ಅಕ್ಟೋಬರ್ 5ರಂದು ಬೆಳಿಗ್ಗೆ 10ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭವು ಜರುಗಲಿದ್ದು,ಉದ್ಘಾಟನೆಯನ್ನು CITU ರಾಜ್ಯ ಉಪಾಧ್ಯಕ್ಷರಾದ ಡಾ.ಕೆ.ಪ್ರಕಾಶ್ ರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ CITU ರಾಜ್ಯ ಕಾರ್ಯದರ್ಶಿಗಳಾದ ಎನ್ ಪ್ರತಾಪ್ ಸಿಂಹರವರು ಭಾಗವಹಿಸಲಿದ್ದಾರೆ. CITU ದ.ಕ.ಜಿಲ್ಲಾಧ್ಯಕ್ಷರಾದ ಜೆ ಬಾಲಕೃಷ್ಣ ಶೆಟ್ಟಿಯವರು ಪ್ರಾರಂಭದಲ್ಲಿ ಧ್ವಜಾರೋಹಣಗೈಯ್ಯುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದ ಬಳಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಲಿರುವರು. ಸಮ್ಮೇಳನ ನಡೆಯುವ ಸ್ಥಳಕ್ಕೆ ಕಾಂ. ಗಂಗಯ್ಯ ಅಮೀನ್ ವೇದಿಕೆಯೆಂದೂ,ಕಾಂ. ರತ್ನಾಕರ ಶೆಣೈ ನಗರವೆಂದು ನಾಮಕರಣ ಮಾಡಲಾಗಿದೆ.

ಎರಡು ದಿನಗಳ ಕಾಲವೂ ಪ್ರತಿನಿಧಿ ಅಧಿವೇಶನ ನಡೆಯಲಿದ್ದು, ಜಿಲ್ಲೆಯಾದ್ಯಂತ ವಿವಿಧ ವಿಭಾಗದ ಕಾರ್ಮಿಕ ಸಂಘಟನೆಗಳಿಂದ ಆಯ್ಕೆಯಾಗಿ ಬರುವ 200ಕ್ಕೂ ಮಿಕ್ಕಿದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕಾರ್ಮಿಕ ವರ್ಗದ ಮೇಲೆ ಆಳುವ ವರ್ಗಗಳು ನಡೆಸಿರುವ ದಾಳಿಗಳು, ಅದನ್ನೆದುರಿಸಿದ ಕಾರ್ಮಿಕರ ಹೋರಾಟಗಳು ಹಾಗೂ ಮುಂದಿನ ಸವಾಲುಗಳ ಬಗ್ಗೆ ಕರಡು ವರದಿ ಮಂಡನೆಯಾಗಲಿದ್ದು,ಬಳಿಕ ಚರ್ಚೆಗಳು ನಡೆಯಲಿದೆ.

ಮುಂದಿನ ಮೂರು ವರ್ಷಗಳ ಕಾಲ ದ.ಕ.ಜಿಲ್ಲೆಯಲ್ಲಿ ಬಲಿಷ್ಠ ಕಾರ್ಮಿಕ ಚಳುವಳಿಯನ್ನು ಕಟ್ಟಲು ಹಾಗೂ ಜಿಲ್ಲೆಯ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಧೃಢವಾದ ಪ್ರತಿಜ್ಞೆಯನ್ನು ಸಮ್ಮೇಳನವು ಕೈಗೊಳ್ಳಲಿದೆ.ಇದಕ್ಕೆ ಸಂಬಂಧಿಸಿದ ಹಲವಾರು ನಿರ್ಣಯಗಳನ್ನು ಕೂಡ ಕೈಗೊಳ್ಳಲಿದೆ. ಬಳಿಕ ನೂತನ ನಾಯಕತ್ವವನ್ನು ಸಮ್ಮೇಳನವು ಆಯ್ಕೆಗೊಳಿಸಲಿದೆ. ಅಕ್ಟೋಬರ್ 6ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವು ಜರುಗಲಿದೆ ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X