Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.7ರಂದು ಪ್ರೈಡ್ ಆಫ್ ಕೆನರಾ: ಟೂ ಸನ್...

ಆ.7ರಂದು ಪ್ರೈಡ್ ಆಫ್ ಕೆನರಾ: ಟೂ ಸನ್ ಆಫ್ ಇಂಡಿಯಾ, ಫಾ. ಜೆರೊಮ್ ಡಿ ಸೋಜ’ ಕೃತಿ

ವಾರ್ತಾಭಾರತಿವಾರ್ತಾಭಾರತಿ5 Aug 2023 6:36 PM IST
share
ಆ.7ರಂದು ಪ್ರೈಡ್ ಆಫ್ ಕೆನರಾ: ಟೂ ಸನ್ ಆಫ್ ಇಂಡಿಯಾ, ಫಾ. ಜೆರೊಮ್ ಡಿ ಸೋಜ’ ಕೃತಿ

ಮಂಗಳೂರು, ಆ.5: ಪ್ರೊ.ಎಡ್ಮಂಡ್ ಫ್ರಾಂಕ್ ರಚಿಸಿದ ‘‘ ಪ್ರೈಡ್ ಆಫ್ ಕೆನರಾ: ಟೂ ಸನ್ ಆಫ್ ಇಂಡಿಯಾ, ಫಾ. ಜೆರೊಮ್ ಡಿ ಸೋಜ’ ಕೃತಿ ಆ.7 ರಂದು ಮಧ್ಯಾಹ್ನ 3:00 ಗಂಟೆಗೆ ಬಿಡುಗಡೆಯಾಗಲಿದೆ ಎಂದು ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ವಂ.ಡಾ. ಪ್ರವೀಣ್ ಮಾರ್ಟಿಸ್ ಎಸ್‌ಜೆ ತಿಳಿಸಿದರು.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೈಂಟ್ ಅಲೋಶಿಯಸ್ ಪ್ರಕಾಶನ ಪ್ರಕಟಿಸಿದ ಇಂಗ್ಲಿಷ್‌ನಲ್ಲಿರುವ ಕೃತಿಯನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಂಗಳೂರಿನ ಬಿಷಪ್ ವಂ.ಡಾ. ಪೀಟರ್ ಪಾಲ್ ಸಲ್ದಾನ್ಹಾ ಬಿಡುಗಡೆ ಗೊಳಿಸಲಿರುವರು ಎಂದು ಮಾಹಿತಿ ನೀಡಿದರು.

ಕೃತಿಯು ಕೊಂಕಣಿ ಮತ್ತು ಕನ್ನಡದಲ್ಲಿ ಮುಂದೆ ಪ್ರಕಟಗೊಳ್ಳಲಿದೆ ಎಂದು ವಂ.ಡಾ. ಪ್ರವೀಣ್ ಮಾರ್ಟಿಸ್ ಎಸ್‌ಜೆ ತಿಳಿಸಿದರು.

ಸಂತ ಅಲೋಶಿಯೆಸ್ ಸಂಸ್ಥೆಗಳ ರೆಕ್ಟರ್ ವಂ.ಮೆಲ್ವಿನ್ ಜೆ. ಪಿಂಟೊ ಎಸ್‌ಜೆ, ಅಪೋಸ್ಟ್ಲಿಕ್ ಕಾರ್ಮೆಲ್ ಕರ್ನಾಟಕ ಪ್ರಾಂತ್ಯದ ಮುಖ್ಯಸ್ಥೆ ವಂ.ಸಿಸ್ಟರ್ ಮರಿಯಾ ಶಮಿತಾ ಎಸಿ, ರೆ.ಫಾ. ಸಿಲ್ವೆಸ್ಟರ್ ಡಿ’ಕೋಸ್ತಾ ಮೂಲ್ಕಿ ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್‌ನ ಧರ್ಮಗುರು ವಂ. ಸಿಲ್ವೆಸ್ಟರ್ ಡಿ ಕೋಸ್ತಾ, ಜೆರೋಮ್ ಸಂಬಂಧಿ ಎಡ್ವಿನ್ ಡಿ ಸೋಜ ಮುಲ್ಕಿ ಕೃತಿ ಬಿಡುಗಡೆ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿರುವರು.

ಫಾ. ಜೆರೋಮ್ ಡಿ ಸೋಜ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಜನಿಸಿದ್ದರು. ಮೂಲ್ಕಿಯ ಸರಕಾರಿ ಬೋರ್ಡ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪಡೆದ ಅವರು ಬಳಿಕ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ ವನ್ನು ಪಡೆದರು. ತಮ್ಮ ಉನ್ನತ ಶಿಕ್ಷಣವನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು, ತಿರುಚ್ಚಿಯ ಸೈಂಟ್ ಜೋಸೆಫ್ ಕಾಲೇಜು ಮತ್ತು ಚೆನ್ನೈನ ಪ್ರೆಸಿಡೆನ್ಸಿ ಕಾಲೇಜುಗಳಲ್ಲಿ ಮುಂದುವರಿಸಿದ್ದರು.

ಫಾ. ಜೆರೋಮ್ ಅವರು ಭಾರತದ ಸಂವಿಧಾನ ಸಭೆಯ ಸದಸ್ಯರಾಗಿದ್ದರು. ಭಾರತೀಯ ಸಂವಿಧಾನದ ವಾಸ್ತುಶಿಲ್ಪಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತದ ಸಂವಿಧಾನದ ಮೂಲ ಪ್ರತಿಗೆ ಸಹಿ ಹಾಕಿದವರು. ಐವತ್ತರ ದಶಕಗಳಲ್ಲಿ ಅಲ್ಪ ಸಂಖ್ಯಾ ತರ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳ ಕುರಿತ ಚರ್ಚೆಗಳಲ್ಲಿ . ಜೆರೋಮ್ ಡಿ ಸೋಜ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮಾರ್ಟಿಸ್ ವಿವರಿಸಿದರು.

ಫಾ. ಜೆರೋಮ್ ಅವರು 1952ರವರೆಗೆ ಮೊದಲ ಮಧ್ಯಂತರ ಸಂಸತ್ತಿನ ಸದಸ್ಯರೂ ಆಗಿದ್ದರು. 1949 ರಿಂದ 1957 ರವರೆಗೆ ನಾಲ್ಕು ಬಾರಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಭಾರತೀಯ ನಿಯೋಗದ ಸದಸ್ಯರಾಗಿ ಅವರು ನೇಮಕ ಗೊಂಡಿದ್ದರು. ಅವರ ಜನ್ಮ ಶತಮಾನೋತ್ಸವ ವರ್ಷವಾಗಿರುವ 1997ರಲ್ಲಿ ಭಾರತ ಸರಕಾರವು 2 ರೂ. ಮುಖಬೆಲೆಯ ಸ್ಮರಣಾರ್ಥ ಅಂಚೆ ಚೀಟಿಯನ್ನು ಹೊರತರುವ ಮೂಲಕ ಅವರನ್ನು ಗೌರವಿಸಿತ್ತು.

ಸುದ್ದಿಗೋಷ್ಠಿಯಲ್ಲಿ ಕೃತಿಯ ಲೇಖಕರಾದ ಪ್ರೊ. ಎಡ್ಮಂಡ್ ಫ್ರಾಂಕ್, ಎಚ್.ಎಂ.ಪೆರ್ನಾಲ್, ಡಾ.ರೊನಾಲ್ಡ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X