Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಲಕ್ಕಾಡ್ ವಿಭಾಗದ ರೈಲು ಬಳಕೆದಾರರ ಸಲಹಾ...

ಪಾಲಕ್ಕಾಡ್ ವಿಭಾಗದ ರೈಲು ಬಳಕೆದಾರರ ಸಲಹಾ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ19 Aug 2023 7:56 PM IST
share
ಪಾಲಕ್ಕಾಡ್ ವಿಭಾಗದ ರೈಲು ಬಳಕೆದಾರರ ಸಲಹಾ ಸಮಿತಿ ಸಭೆ

ಮಂಗಳೂರು, ಆ.19: ರೈಲು ಪ್ರಯಾಣಿಕರೊಂದುಗೂಡಿ ಉಜ್ವಲ ಭವಿಷ್ಯವನ್ನು ರಚಿಸುವುದು’ ಎಂಬ ಧ್ಯೇಯ ವಾಕ್ಯ ದೊಂದಿಗೆ, ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲು ಬಳಕೆದಾರರ ಸಲಹಾ ಸಮಿತಿಯ 162ನೇ ಸಭೆ ಶುಕ್ರವಾರ ಪಾಲಕ್ಕಾಡ್‌ನ ಡಿಆರ್‌ಎಂ ಕಚೇರಿಯಲ್ಲಿ ನಡೆಯಿತು.

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಮುಕುಂದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಭಾಗದ ಬಳಕೆದಾರರ ಸಲಹಾ ಸಮಿತಿಯ ಸದಸ್ಯ ಹಾಗೂ ಪಶ್ಚಿಮ ಕರಾವಳಿ ರೈಲು ಯಾತ್ರಿಕರ ಸಂಘದ ಅಧ್ಯಕ್ಷ ಹನುಮಂತ ಕಾಮತ್ ಸಭೆ ಯಲ್ಲಿ ಭಾಗವಹಿಸಿ ಪಾಲಕ್ಕಾಡ್ ವಿಭಾಗದಡಿ ಬರುವ ಮಂಗಳೂರು ಪ್ರದೇಶದ ಹಲವು ಬೇಡಿಕೆ ಹಾಗೂ ಸಮಸ್ಯೆಗಳನ್ನು ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಪ್ರತೀ ಶನಿವಾರ ಸಂಜೆಯ ವೇಳೆ ಮಂಗಳೂರು ಸೆಂಟ್ರಲ್‌ನ ಪ್ಲಾಟ್‌ಫಾರ್ಮ್ 2ರಲ್ಲಿ ರೈಲು ನಿಲ್ಲಿಸಲು ಸ್ಥಳಾವಕಾಶ ಇರುವುದರಿಂದ, ಅದರ ಸದುಪಯೋಗ ಪಡೆದುಕೊಂಡು, ವಾರಕ್ಕೊಮ್ಮೆ ಯಶವಂತಪುರ ಜಂಕ್ಷನ್‌ನಿಂದ ಮಂಗಳೂರು ಜಂಕ್ಷನ್‌ವರೆಗೆ ಸಂಚಾರ ನಡೆಸುವ ಹಗಲು ರೈಲನ್ನು, ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವುದು ಹಾಗು ಮರುದಿನ (ರವಿವಾರ) ಬೆಳಗ್ಗೆ 6:40ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮಂಗಳೂರು ಜಂಕ್ಷನಿಗೆ 6:55ಕ್ಕೆ ತಲುಪಿ ಪ್ರಸ್ತುತ ಇರುವ ವೇಳಾಪಟ್ಟಿಯಂತೆ ತನ್ನ ಮುಂದಿನ ಪ್ರಯಾಣವನ್ನು ಮುಂದುವರಿಸುವಂತೆ ಮಾಡಬೇಕು ಎಂದು ಹನುಮಂತ ಕಾಮತ್ ಒತ್ತಾಯಿಸಿದರು.

ಮಂಗಳೂರು ಸೆಂಟ್ರಲ್‌ನಲ್ಲಿ ಹೊಸ 4 ಮತ್ತು 5ನೇ ಪ್ಲಾಟ್‌ಫಾರಂಗಳ ಕಾರ್ಯಾಚರಣೆ ಆರಂಭಿಸಬೇಕು. ಕೊಂಕಣ ಮತ್ತು ಬೆಂಗಳೂರು-ಮಂಗಳೂರು ಮಾರ್ಗಗಳಲ್ಲಿ ಹೆಚ್ಚು ರೈಲುಗಳನ್ನು ಆರಂಭಿಸಬೇಕು. ಹೊಸ ಪ್ಲಾಟ್ ಫಾರಂ ಆದ ಬಳಿಕ ಮಂಗಳೂರು ಸೆಂಟ್ರಲ್‌ನಿಂದ ಕರ್ನಾಟಕ ಭಾಗಗಳಿಗೆ ಹೊಸ ರೈಲು ಗಾಡಿಗಳನ್ನು ಆರಂಭಿಸಬೇಕು. ಮಂಗಳೂರುನಿಂದ ದಕ್ಷಿಣ ದಿಕ್ಕಿಗೆ (ಕೇರಳ ಹಾಗೂ ತಮಿಳುನಾಡು) ಹೊಸ ರೈಲುಗಳನ್ನು ಆರಂಭಿಸುವುದಿದ್ದರೆ ಅಂತಹ ರೈಲುಗಳನ್ನು ಮಂಗಳೂರು ಜಂಕ್ಷನ್‌ನಿಂದ ಆರಂಭಿಸಬೇಕು ಎಂದು ಸಲಹೆ ನೀಡಿದರು.

ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ರೈಲುಗಳ ಆಗಮನ/ನಿರ್ಗಮನದ ಮಾಹಿತಿಯನ್ನು ಹಾಗು ರೈಲು ಯಾವ ಪ್ಲಾಟ್ ಫಾರ್ಮ್‌ನಲ್ಲಿ ನಿಲ್ಲುತ್ತದೆ ಎಂಬ ಮಾಹಿತಿ ಒದಗಿಸಲು ಡಿಜಿಟಲ್ ಕೋಚ್ ಡಿಸ್ಪ್ಲೇ ಬೋರ್ಡ್ ವ್ಯವಸ್ಥೆ ಮಾಡಬೇಕು. ಮಂಗಳೂರು ಸೆಂಟ್ರಲ್‌ನಲ್ಲಿ ಹೆಚ್ಚುವರಿ ರೈಲುಗಳು ತಂಗಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ 5ನೇ ಪ್ಲಾಟ್‌ಫಾರ್ಮ್ ಹಳಿಯ ಪಕ್ಕ ಇನ್ನೊಂದು ಹೆಚ್ಚುವರಿ ಸ್ಟೇಬಲಿಂಗ್ ಲೈನ್ (ತಂಗುವ ಹಳಿ) ಅಳವಡಿಸಬೇಕು. ಮಂಗಳೂರು ಸೆಂಟ್ರಲ್‌ನ ಬೇ ಲೈನ್ ಪ್ಲಾಟ್‌ಫಾರ್ಮ್‌ನ ಈಗಿರುವ ಉದ್ದವನ್ನು ಹೆಚ್ಚಿಸಿ 16 ಕೋಚ್‌ನ ರೈಲುಗಳು ತಂಗುವ ಸಾಮರ್ಥ್ಯಕ್ಕೆ ಏರಿಸ ಬೇಕು. ಮಂಗಳೂರು ಸೆಂಟ್ರಲ್‌ನ 2/3ನೇ ಪ್ಲಾಟ್‌ಫಾರ್ಮ್‌ನಲ್ಲಿರುವ ಶೌಚಾಲಯವನ್ನು ದುರಸ್ತಿಯ ಸಲುವಾಗಿ ಮುಚ್ಚಲಾ ಗಿವೆ. ಅದನ್ನು ಸಾರ್ವಜನಿಕ ಬಳಕೆಗಾಗಿ ಮತ್ತೆ ತೆರೆಯುಬೇಕು ಇತ್ಯಾದಿ ಬೇಡಿಕೆಯನ್ನು ಹನುಮಂತ ಕಾಮತ್ ಸಭೆಯ ಮುಂದಿಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X