Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೆನ್‌ ಪಾಯಿಂಟ್‌ ಕ್ರಿಕೆಟ್‌: ಎಮಾರ್‌...

ಪೆನ್‌ ಪಾಯಿಂಟ್‌ ಕ್ರಿಕೆಟ್‌: ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್‌, ಅಟ್ಯಾಕರ್ಸ್‌ ರನ್ನರ್‌-ಅಪ್‌

ವಾರ್ತಾಭಾರತಿವಾರ್ತಾಭಾರತಿ29 Jan 2026 12:01 AM IST
share
ಪೆನ್‌ ಪಾಯಿಂಟ್‌ ಕ್ರಿಕೆಟ್‌: ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್‌, ಅಟ್ಯಾಕರ್ಸ್‌ ರನ್ನರ್‌-ಅಪ್‌

ಕಾಸರಗೋಡು: ಸಾಮಾಜಿಕ ಹೋರಾಟ, ಕಾರ್ಯಾಗಾರ, ಬಡವರಿಗೆ ವೈದ್ಯಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಸಮಾಜ ಸೇವೆಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ‘ಪೆನ್‌ ಪಾಯಿಂಟ್‌ ಸ್ನೇಹ ವೇದಿಕೆ’ ಆಯೋಜಿಸಿದ 5ನೇ ಆವೃತ್ತಿಯ ಕ್ರಿಕೆಟ್‌ ಫೆಸ್ಟ್‌ನಲ್ಲಿ ಎಮಾರ್‌ ಸ್ಟ್ರೈಕರ್ಸ್‌ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಟ್ಯಾಕರ್ಸ್‌ ತಂಡ ರನ್ನರ್‌-ಅಪ್‌ ಸ್ಥಾನ ಪಡೆದುಕೊಂಡಿತು.

ಕೇರಳದ ಕಾಸರಗೋಡು ಜಿಲ್ಲೆಯ ಲಾರ್ಡ್ಸ್‌ ಮೈದಾನದಲ್ಲಿ ಈ ಬಾರಿ ಟೂರ್ನಿ ನಡೆಯಿತು. ನ್ಯಾಯವಾದಿ ಅಶ್ರಫ್‌ ಕನ್ಯಾರಕೋಡಿ ಮಾಲಕತ್ವದ, ಸಾಬಿತ್‌ ಕುಂಬ್ರ ನಾಯಕತ್ವದ ಎಮಾರ್‌ ಸ್ಟ್ರೈಕರ್ಸ್‌ ತಂಡ ಟೂರ್ನಿಯುದ್ದಕ್ಕೂ ಪ್ರಾಬಲ್ಯ ಸಾಧಿಸಿ, ಅಧಿಕಾರಯುತವಾಗಿ ಕಿರೀಟ ಮುಡಿಗೇರಿಸಿಕೊಂಡಿತು. ಈ ಹಿಂದಿನ ಆವೃತ್ತಿಗಳಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ್ದ ಹಕೀಮ್‌ ಪದಡ್ಕ ಮಾಲಕತ್ವದ, ರಾಝಿಕ್ ಬಿ.ಎಂ. ನಾಯಕತ್ವದ ಅಟ್ಯಾಕರ್ಸ್‌ ತಂಡ ಈ ಬಾರಿ ಅತ್ಯಾಕರ್ಷಕ ಆಟದ ಮೂಲಕ ಗಮನ ಸೆಳೆಯುವುದರ ಜೊತೆಗೆ, ಫೈನಲ್‌ ಕೂಡಾ ಪ್ರವೇಶಿಸಿತು. ಆದರೆ ಫೈನಲ್‌ನಲ್ಲಿ ಎಮಾರ್‌ ತಂಡದ ವಿರುದ್ಧ ವೀರೋಚಿತ ಸೋಲು ಕಂಡು ರನ್ನರ್‌-ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಟೂರ್ನಿಯಲ್ಲಿ ಈ ಬಾರಿ ಒಟ್ಟು 6 ತಂಡಗಳು ಪಾಲ್ಗೊಂಡವು. ಎಮಾರ್‌ ಸ್ಟ್ರೈಕರ್ಸ್‌, ಅಟ್ಯಾಕರ್ಸ್‌ ಜೊತೆಗೆ ಅಶ್ರಫ್‌ ನಟ್ಟಿಬೈಲ್‌ ಮಾಲಿಕತ್ವದ ಗೋಲ್ಡನ್‌ ಯಾರ್ಕರ್ಸ್‌, ಕಳೆದೆರಡು ಬಾರಿ ಚಾಂಪಿಯನ್‌ ಆಗಿದ್ದ ಉದ್ಯಮಿ ಇರ್ಫಾನ್‌ ಕನ್ಯಾರಕೋಡಿ ಮಾಲಿಕತ್ವದ ಬ್ಲೂ ಹಂಟರ್ಸ್‌, ಅಶ್ರಫ್ ಕಟ್ಟದಪಡ್ಪು ಮಾಲಕತ್ವದ ಚಾಲೆಂಜರ್ಸ್‌, ನೂರುದ್ದೀನ್‌ ಬಪ್ಪಳಿಗೆ ಒಡೆತನದ ಸ್ಪೋರ್ಟ್ಸ್‌ವರ್ಲ್ಡ್‌ ಕಿಂಗ್ಸ್‌ ತಂಡಗಳ ನಡುವೆ ರೋಚಕ ಪೈಪೋಟಿ ಏರ್ಪಟ್ಟಿತು.

ಲೀಗ್‌ ಹಂತದಲ್ಲಿ ಎಮಾರ್‌ ಅಗ್ರಸ್ಥಾನಿಯಾದರೆ, ಅಟ್ಯಾಕರ್ಸ್‌ 2ನೇ ಸ್ಥಾನ ಪಡೆದುಕೊಂಡಿತು. ಚಾಲೆಂಜರ್ಸ್‌, ಬ್ಲೂ ಹಂಟರ್ಸ್‌ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದುಕೊಂಡಿತು. ಯಾರ್ಕರ್ಸ್‌ ತಂಡ 5ನೇ, ಸ್ಪೋರ್ಟ್ಸ್‌ವರ್ಲ್ಡ್‌ ಕಿಂಗ್ಸ್‌ 6ನೇ ಸ್ಥಾನಕ್ಕೆ ತೃಪ್ತಿಪಟ್ಟು ಗುಂಪು ಹಂತದಲ್ಲೇ ಹೊರಬಿದ್ದವು.

ಎಮಾರ್‌ ಸ್ಟ್ರೈಕರ್ಸ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಲು ಪ್ರಮುಖ ಪಾತ್ರ ವಹಿಸಿದ ಸ್ಟಾರ್‌ ಆಟಗಾರ ಶಬೀರ್‌ ರೆಂಜ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಫೈನಲ್‌ನ ಪಂದ್ಯಶ್ರೇಷ್ಠ ಪ್ರಶಸ್ತಿ ಸಾಬಿತ್‌ ಕುಂಬ್ರ ಪಾಲಾಯಿತು.

ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ:

ಸರಣಿ ಶ್ರೇಷ್ಠ: ಶಬೀರ್‌ ರೆಂಜ

ಶ್ರೇಷ್ಠ ಆಲ್ರೌಂಡರ್‌: ಶಿಹಾಬ್‌ ಉಬಾರ್‌

ಶ್ರೇಷ್ಠ ಬ್ಯಾಟ್ಸ್‌ಮನ್‌: ಜಮಾಲ್‌ ಕಲ್ಲಡ್ಕ

ಆರೆಂಜ್‌ ಕ್ಯಾಪ್‌: ಸಿಯಾಬ್‌ ಪಟ್ನ

ಶ್ರೇಷ್ಠ ಬೌಲರ್‌: ಸಾಬಿತ್‌ ಕುಂಬ್ರ

ಪರ್ಪಲ್‌ ಕ್ಯಾಪ್‌: ಅಲ್ಫಾನ್‌ ಅಹ್ಮದ್‌

ಶ್ರೇಷ್ಠ ಕ್ಯಾಚ್‌: ಸರ್ಫು ವಳಾಲ್‌

ಶ್ರೇಷ್ಠ ಫೀಲ್ಡರ್‌: ಶರೀಫ್ ಕಡಬ

ಶ್ರೇಷ್ಠ ವಿಕೆಟ್‌ ಕೀಪರ್‌: ತನ್ಸೀಫ್‌ ಬಿ.ಎಂ.

ಫೈನಲ್‌ನ ಪಂದ್ಯಶ್ರೇಷ್ಠ: ಸಾಬಿತ್‌ ಕುಂಬ್ರ.

Tags

Pen PointCricketEmaarStrikerschampions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X