Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿನ್ ಕೋಡ್ ಸಮಸ್ಯೆಗಳನ್ನು ಸರಿಪಡಿಸಲು...

ಪಿನ್ ಕೋಡ್ ಸಮಸ್ಯೆಗಳನ್ನು ಸರಿಪಡಿಸಲು ಡಿವೈಎಫ್ಐ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 July 2025 12:00 AM IST
share
ಪಿನ್ ಕೋಡ್ ಸಮಸ್ಯೆಗಳನ್ನು ಸರಿಪಡಿಸಲು ಡಿವೈಎಫ್ಐ ಒತ್ತಾಯ

ಮಂಗಳೂರು: ಉಳ್ಳಾಲ ತಾಲ್ಲೂಕು ರಚನೆಯಾದ ಬಳಿಕ ತಾಲ್ಲೂಕಿನ ವಿವಿಧೆಡೆ ಪಿನ್ ಕೋಡ್ ಸಮಸ್ಯೆಗಳು ಉಂಟಾಗಿದ್ದು, ಇವುಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಮೊಂಟೆಪದವು ಘಟಕ ಉಳ್ಳಾಲ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.

ನರಿಂಗಾನ ಗ್ರಾಮಕ್ಕೆ ಒಳಪಟ್ಟ ಪಿನ್ ಕೋಡ್ ಸಮಸ್ಯೆಗಳು ಕಳೆದ ಕೆಲವು ವರ್ಷಗಳಿಂದ ಕಾಡುತ್ತಿದ್ದು, ಉಳ್ಳಾಲ ತಾಲ್ಲೂಕು ರಚನೆಯಾದ ಬಳಿಕ ಪ್ರಸ್ತುತ ಇರುವ ಪಿನ್ ಕೋಡ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅಂಚೆ ಮೂಲಕ ಅಥವಾ ಬೇರೆ ರೀತಿಯ ಪತ್ರ ರವಾನೆ ಹಾಗೂ ಇತರೆ ವಹಿವಾಟುಗಳಿಗೆ ಸದರಿ ಪಿನ್ ಕೋಡ್ ಬಳಸಿದರೆ ಯಥಾತ್ ಪ್ರದೇಶ ಅಥವಾ ವಿಳಾಸ ಹೊರತು ಪಡಿಸಿ ಬೇರೆ ಬೇರೆ ಪ್ರದೇಶಗಳಿಗೆ / ಅಂಚೆ ಕಛೇರಿಗಳಿಗೆ (ಇತರ ಪಿನ್ ಕೋಡ್ ವ್ಯಾಪ್ತಿಗಳಿಗೆ) ಹೋಗಿ ತುಂಬಾ ತಡವಾಗಿ ಬರುತ್ತಿರುತ್ತವೆ. ಅಲ್ಲದೇ ಸ್ಥಳೀಯ ಅಂಚೆಪೇದೆಗಳನ್ನು ನಿರಂತರ ಸಂಪರ್ಕಿಸಬೇಕಾದ ಪರಿಸ್ಥಿತಿಯೂ ಉಂಟಾಗುತ್ತದೆ. ಇದರಿಂದ ಈ ಪ್ರದೇಶದ ಜನರಿಗೆ ಅಂಚೆ ವ್ಯವಸ್ಥೆಯು ಇದ್ದೂ ಇಲ್ಲದಂತಾಗಿರುತ್ತದೆ ಎಂದು ಡಿವೈಎಫ್ಐ ಆರೋಪಿಸಿದೆ.

ಅಲ್ಲದೇ ಇಲ್ಲಿ ಸ್ಥಳೀಯವಾಗಿ ಆಧಾರ್ ಆಧುನೀಕರಿಸಲು (ಅಪ್ಡೇಟ್) ಕೂಡಾ ಸಾಧ್ಯವಾಗುತ್ತಿಲ್ಲ. ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಸಾರ್ವಜನಿಕರು ತಾಲ್ಲೂಕು ಕಛೇರಿಗೆ ತೆರಳಿ ವಿಚಾರಿಸಿದರೆ ತಾಲ್ಲೂಕು ಕಛೇರಿಯಲ್ಲೂ ಅಪ್ಡೇಟ್ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಉತ್ತರ ಸಿಗುತ್ತವೆ. ಈವೆಲ್ಲ ವಿಷಯಗಳನ್ನು ಸ್ಥಳೀಯ ಗ್ರಾಮ ಪಂಚಾಯತ್ ಸಭೆಗಳಲ್ಲೂ ಪ್ರಸ್ತಾಪಿಸಿ ಚರ್ಚಗೆ ಒಳಪಡಿಸಿದ್ದರೂ, ಇನ್ನು ಕೂಡಾ ಈ ಸಮಸ್ಯೆಗಳನ್ನು ಸರಿಪಡಿಸಲು ಯಾವುದೇ ಅಧಿಕಾರಿಯೂ ಕೂಡಾ ಮುಂದೆ ಬಂದಿರುವುದಿಲ್ಲ. ಉಳ್ಳಾಲ ತಾಲ್ಲೂಕು ರಚನೆಯಾಗುವ ಮುಂಚೆ ಈ ಸಮಸ್ಯೆಗಳಿಲ್ಲದಿದ್ದೂ, ಕೆಲವು ಸಮಯಗಳಿಂದ ಪ್ರಸ್ತುತ ಸಮಸ್ಯೆಗಳಿಂದ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದೆ.

ಡಿವೈಎಫ್ಐ ನಿಯೋಗದಲ್ಲಿ ಮುಖಂಡರಾದ ರಝಾಕ್ ಮೊಂಟೆಪದವು, ಸಿರಾಜ್ ಬಿ.ಎಮ್, ಶಫೀಕ್ ಮರಿಕ್ಕಳ, ಶಾಹಿದ್ ಮೊಂಟೆಪದವು ಇತರರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X