Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.17ರಿಂದ ‘ಜಾಗತಿಕ ಮೆರಿಟೈಮ್ ಇಂಡಿಯಾ...

ಅ.17ರಿಂದ ‘ಜಾಗತಿಕ ಮೆರಿಟೈಮ್ ಇಂಡಿಯಾ ಸಮ್ಮಿತ್ 2023’ ಸಮಾವೇಶ ಪೂರ್ವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 Aug 2023 11:12 PM IST
share
ಅ.17ರಿಂದ ‘ಜಾಗತಿಕ ಮೆರಿಟೈಮ್ ಇಂಡಿಯಾ ಸಮ್ಮಿತ್ 2023’ ಸಮಾವೇಶ ಪೂರ್ವ ಕಾರ್ಯಕ್ರಮ

ಮಂಗಳೂರು, ಆ.20: ನದೆಹಲಿಯ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 17ರಿಂದ 19ವರೆಗೆ ನಡೆಯಲಿರುವ ‘ಜಾಗತಿಕ ಮೆರಿಟೈಮ್ ಇಂಡಿಯಾ ಸಮ್ಮಿತ್ 2023’ ಶೃಂಗಸಭೆಯ ಭಾಗವಾಗಿ ಕರ್ಟನ್ ರೈಸರ್ (ಸಮಾವೇಶ ಪೂರ್ವ) ಕಾರ್ಯಕ್ರವು ರವಿವಾರ ಪಣಂಬೂರು ಬಿಡಿಎಸ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ನವಮಂಗಳೂರು ಬಂದರು ಸೇರಿದಂತೆ ದೇಶದ ಎಲ್ಲಾ ಬಂದರುಗಳನ್ನು ಆತ್ಮನಿರ್ಭರ ಮಾಡಲು ಕೇಂದ್ರ ಸರಕಾರ ಉತ್ಸುಕವಾಗಿದ್ದು, ಉದ್ಯಮಿಗಳು ಕೇಂದ್ರ ಸರಕಾರದೊಂದಿಗೆ ಕೈಜೋಡಿಸಬೇಕೆಂದರು.

ಅಭಿವೃದ್ಧಿಯ ದೃಷ್ಟಿಯಿಂದ ಕೊಂಕಣ ರೈಲ್ವೆಯನ್ನು ನೈರುತ್ಯ ರೈಲ್ವೆಯ ಜೊತೆ ವಿಲೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರ ರೈಲ್ವೆ ಸಚಿವ ಅಶ್ವನಿ ವೈಷ್ಣವ್ ಅವರ ಜೊತೆ ಕೂಡ ಈ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ನುಡಿದ ಅವರು, ಬಂದರುಗಳನ್ನು ಆತ್ಮನಿರ್ಭರಗೊಳಿಸಲು ಜಾಗತಿಕ ಮೆರಿಟೈಮ್ ಇಂಡಿಯಾ ಸಮ್ಮಿತ್ 2023 ಸಹಕಾರಿಯಾಗಲಿದೆ ಎಂದು ನುಡಿದರು.

ಪ್ರಸ್ತುತ ಕೊಂಕಣ ರೈಲ್ವೆಯು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಪ್ಲಾಟ್‌ಫಾರ್ಮ್‌ಗಳ ವಿಸ್ತರಣೆ, ಹೆಚ್ಚುವರಿ ನಿಲ್ದಾಣಗಳು ಸಿಗುತ್ತಿಲ್ಲ. ಈ ವಿಭಾಗದಲ್ಲಿ ರೈಲುಗಳಲ್ಲಿ ಭದ್ರತೆಯ ಕೊರತೆಯೂ ಇದೆ. ಆದ್ದರಿಂದ ಕೊಂಕಣ ರೈಲ್ವೆಯನ್ನು ನೈರುತ್ಯ ರೈಲ್ವೆಯ ಜೊತೆಗೆ ವಿಲೀನಗೊಳಿಸಬೇಕು ಅಥವಾ ಕೊಂಕಣ ರೈಲ್ವೆಗೆ ಹಣ ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವರ ಎದುರು ಬೇಡಿಕೆ ಮುಂದಿಡಲಾಗಿದೆ ಎಂದು ಅವರು ನುಡಿದರು.

ಕಾರ್ಯಕ್ರಮವನ್ನು ಕೇಂದ್ರದ ಬಂದರು, ಪ್ರವಾಸೋದ್ಯಮ, ಒಳನಾಡು ಜಲಸಾರಿಗೆ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನವಮಂಗಳೂರು ಬಂದರು ಪ್ರಾಧಿಕಾರ ಅಧ್ಯಕ್ಷ ಡಾ.ಎ.ವಿ.ರಮಣ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ ಸಿಎಲ್, ಶ್ರೀನಿವಾಸ್‌ ವಿದ್ಯಾಸಂಸ್ಥೆಯ ಕುಲಪತಿ ಡಾ. ಸಿಎ ಎ. ರಾಘವೇಂದ್ರ ರಾವ್‌, ಪ್ರವೀಣ್‌ ಕಲ್ಭಾವಿ ಮೊದಲಾದವರು ಉಪಸ್ಥಿತರಿದ್ದರು.

Tags

conference
share
ವಾರ್ತಾಭಾರತಿ
ವಾರ್ತಾಭಾರತಿ
Next Story
X