Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಪ್ರೈಡ್ ಆಫ್ ಕೆನರಾ, ಟ್ರೂ ಸನ್ ಆಫ್...

‘ಪ್ರೈಡ್ ಆಫ್ ಕೆನರಾ, ಟ್ರೂ ಸನ್ ಆಫ್ ಇಂಡಿಯಾ, ಫಾ.ಜೆರೋಮ್ ಡಿಸೋಜ’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 Aug 2023 8:59 PM IST
share
‘ಪ್ರೈಡ್ ಆಫ್ ಕೆನರಾ, ಟ್ರೂ ಸನ್ ಆಫ್ ಇಂಡಿಯಾ, ಫಾ.ಜೆರೋಮ್ ಡಿಸೋಜ’ ಕೃತಿ ಬಿಡುಗಡೆ

ಮಂಗಳೂರು, ಆ.7: ಸಂತ ಅಲೋಶಿಯಸ್ ಪ್ರಕಾಶನ ಹೊರತಂದಿರುವ ‘ಪ್ರೈಡ್ ಆಫ್ ಕೆನರಾ, ಟ್ರೂ ಸನ್ ಆಫ್ ಇಂಡಿಯಾ, ಫಾ.ಜೆರೋಮ್ ಡಿಸೋಜ’ ಕೃತಿ ಬಿಡುಗಡೆ ಕಾರ್ಯಕ್ರಮವು ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತದ ಬಿಷಪ್ ಪೀಟರ್ ಪೌಲ್ ಸಲ್ಡಾನ ಒಂದು ಪ್ರದೇಶದ ಶ್ರೇಷ್ಠ ವ್ಯಕ್ತಿತ್ವಗಳನ್ನು ತಿಳಿಯವುದೆಂದರೆ ಅಲ್ಲಿನ ಸಾಂಸ್ಕೃತಿಕ ಖಜಾನೆಯನ್ನು ಅರಿಯುವುದಕ್ಕೆ ಸಮಾನ ವಾಗಿದೆ. ಜೆರೋಮ್ ಒಂದು ಪೆನ್ಸಿಲ್‌ನಂತೆ ಇದ್ದರು. ಒಳ್ಳೆಯದನ್ನೇ ಮಾಡಿದ ಅವರು ಪದೇ ಪದೇ ತಮ್ಮನ್ನು ಮೊನಚು ಗೊಳಿಸುತ್ತ ಸಮಾಜಕ್ಕೆ ಅನುಕೂಲ ಆಗುವಂತೆ ಮಾಡಿಕೊಳ್ಳುತ್ತಿದ್ದರು. ನಾಡಿಗೆ ಗೌರವ ತಂದುಕೊಟ್ಟ ಅವರನ್ನು ಹೊರಜಗತ್ತಿಗೆ ತಿಳಿಸುವ ಅಗತ್ಯವಿತ್ತು. ಆ ಕಾರ್ಯ ಈ ಕೃತಿಯ ಮೂಲಕವಾಗಿದೆ ಎಂದರು.

ಭಾರತದ ಸಂವಿಧಾನ ರಚನಾ ಸಮಿತಿಯ ಸದಸ್ಯರೂ ಆಗಿದ್ದ ಜೆರೋಮ್ ಉತ್ಕೃಷ್ಟ ದೇಶಭಕ್ತರಾಗಿದ್ದರು. ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹೊರಾಡಿದ್ದರು. ಅವರ ಬದುಕಿನಲ್ಲಿ ನಡೆದ ಅನೇಕ ಕುತೂಹಲಕಾರಿ ಘಟನಾವಳಿಗಳಿಗೆ ಈ ಪುಸ್ತಕ ಕನ್ನಡಿ ಹಿಡಿದಿದೆ. ಇದನ್ನು ಓದುವ ಮೂಲಕ ಸಂವಿಧಾನದೊಳಗೆ ಪ್ರವೇಶಿಸಲು ಅವಕಾಶವಾಗುತ್ತದೆ ಎಂದು ಬಿಷಪ್ ಹೇಳಿದರು.

ಮುಲ್ಕಿ ಚರ್ಚ್‌ನ ಧರ್ಮಗುರು ಸಿಲ್ವಸ್ಟರ್ ಡಿಕೋಸ್ತ ಮಾತನಾಡಿ ಮುಲ್ಕಿಯ ಬಹುತೇಕ ಮಂದಿಗೆ ಫಾದರ್ ಜೆರೋಮ್ ಅವರ ಬಗ್ಗೆ ಗೊತ್ತಿಲ್ಲ. ಹೀಗಾಗಿ ಈ ಪುಸ್ತಕ ಪ್ರಕಟಿಸಿರುವುದು ಶ್ಲಾಘನೀಯ ಎಂದರು.

ಲೇಖಕ, ಕಾಲೇಜಿನ ಪ್ರೊಫೆಸರ್ ಎಡ್ಮಂಡ್ ಫ್ರಾಂಕ್ ಮಾತನಾಡಿ ಜೆರೋಮ್ ಅವರ ಬದುಕಿನ ಮಹತ್ವದ ಘಟನೆಗಳೆಲ್ಲದಕ್ಕೂ ಆಗಸ್ಟ್ ಸಾಕ್ಷಿಯಾಗಿದೆ. ಈ ತಿಂಗಳಲ್ಲೇ ಕೃತಿ ಬಿಡುಗಡೆಯಾಗಿರುವುದು ಕಾಕತಾಳೀಯ ಎಂದು ಹೇಳಿದರು.

ಕರ್ನಾಟಕ ಧರ್ಮಪ್ರಾಂತದ ಅಪೋಸ್ಟೊಲಿಕ್ ಕಾರ್ಮೆಲ್ ಸಿಸ್ಟರ್ ಮರಿಯಾ ಶಮಿತಾ, ಜೆರೋಮ್ ಡಿಸೋಜ ಅವರ ಮರಿ ಮೊಮ್ಮಗ ಎಡ್ವಿನ್ ಡಿಸೋಜ, ಕಾಲೇಜಿನ ಪ್ರಾಂಶುಪಾಲ ಫಾ.ಪ್ರವೀಣ್ ಮಾರ್ಟಿಸ್, ಪ್ರಕಾಶನದ ಸಂಚಾಲಕ ಆಲ್ವಿನ್ ಡೇಸಾ, ನಿರ್ದೇಶಕಿ ವಿದ್ಯಾ ವಿ. ಡಿಸೋಜ ಹಾಗೂ ಪತ್ರಕರ್ತ ರೊನಾಲ್ಡ್ ಫರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X