Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುನ್ನಿ ಕೋ ಆರ್ಡಿನೇಶನ್‌ನಿಂದ ಪ್ರೊ...

ಸುನ್ನಿ ಕೋ ಆರ್ಡಿನೇಶನ್‌ನಿಂದ ಪ್ರೊ ಆ್ಯಕ್ಟಿಫ್ ಪ್ರತಿನಿಧಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ17 July 2023 10:32 PM IST
share
ಸುನ್ನಿ ಕೋ ಆರ್ಡಿನೇಶನ್‌ನಿಂದ ಪ್ರೊ ಆ್ಯಕ್ಟಿಫ್ ಪ್ರತಿನಿಧಿ ಸಮಾವೇಶ

ಮಂಗಳೂರು,ಜು.17:ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸೆಸ್ಸೆಫ್ ಸಂಘಟನೆಗಳನ್ನು ಒಳಗೊಂಡ ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ರೆನ್ ಸಮಿತಿಯಿಂದ ರವಿವಾರ ಅಡ್ಯಾರ್ ಕಣ್ಣೂರಿನ ಅಲ್ ಮರ್ಕಝುಲ್ ಇಸ್ಲಾಮಿಯಲ್ಲಿ ಪ್ರೊ ಆ್ಯಕ್ಟಿಫ್ -2023 ಪ್ರತಿನಿಧಿ ಸಮಾವೇಶ ಜರಗಿತು.

ಸಮಿತಿಯ ಅಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ನಾವೂರು ಅಧ್ಯಕ್ಷತೆ ವಹಿಸಿದ್ದರು. ಸೈಯದ್ ಇಸಾಕ್ ತಂಳ್ ಕಣ್ಣೂರು ದುಆಗೈದರು. ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ರೆನ್ ಅಧ್ಯಕ್ಷ ವಿಎ ಮುಹಮ್ಮದ್ ಸಖಾಫಿ ವಳವೂರು ಉದ್ಘಾಟಿಸಿದರು.

‘ಸಂಘ ಶಕ್ತಿ’ ವಿಷಯದಲ್ಲಿ ಬಶೀರ್ ಮದನಿ ಅಲ್ ಕಾಮಿಲ್ ಕುಳೂರು, ‘ನಮ್ಮ ಮುಂದಿನ ಹೆಜ್ಜೆ’ ವಿಷಯದಲ್ಲಿ ಯಾಕೀಬ್ ಸಅದಿ ಅಲ್ ಅಫ್ಳಲಿ, ‘ ಸಂಘಟನೆ ಮತ್ತು ಆರ್ಥಿಕತೆ’ ವಿಷಯದಲ್ಲಿ ಸಿಎಚ್ ಮುಹಮ್ಮದಲಿ ಸಖಾಫಿ ಅಶ್ಹರಿಯ್ಯಾ ತರಗತಿ ನಡೆಸಿದರು.

ಸುನ್ನಿ ಸಂಘಟನೆಗಳ ಪದಾಧಿಕಾರಿಗಳಾದ ಸತ್ತಾರ್ ಸಖಾಫಿ ಅಡ್ಯಾರ್ ಪದವು, ಮುಹಮ್ಮದ್ ಅಶ್ರಫ್ ಫಾಳಿಲಿ ಅಮ್ಮೆಮ್ಮಾರ್, ಅಬ್ದುಲ್ ರಹಿಮಾನ್, ಬಿಎ ಅಬ್ದುಲ್ ಸಲೀಂ ಅಡ್ಯಾರ್, ಎಪಿ ಇಸ್ಮಾಯಿಲ್ ಅಡ್ಯಾರ್ ಪದವು ಮಾತನಾಡಿದರು.

ಕೆಎಚ್‌ಕೆ ಕರೀಂ ಹಾಜಿ ಅಡ್ಯಾರ್, ನವಾಝ್ ಸಖಾಫಿ ಅಡ್ಯಾರ್ ಪದವು, ಮನ್ಸೂರ್ ಮದನಿ ವಳವೂರು, ಅಹ್ಮದ್ ಬಶೀರ್ ಪಂಜಿಮೊಗರು, ಅಬ್ಬಾಸ್ ಹಾಜಿ ಬಿಜೈ, ಕೆಎಚ್ ಬಾವಾ ಕಾವೂರು, ಇಕ್ಬಾಲ್ ವಳವೂರು, ಖಲಂದರ್ ಪಾಂಡೇಶ್ವರ, ಅಬ್ದುಲ್ ಹಮೀದ್ ಬೆಂಗರೆ, ಆದಂ ಸಲಾಂ ತುಂಬೆ, ಅಬ್ಬುಲ್ ಖಾದರ್ ಕಾವೂರು, ಉನೈಸ್ ಪೆರಿಮಾರ್, ಹಸನ್ ಪಾಂಡೇಶ್ವರ, ಜಬ್ಬಾರ್ ಕಣ್ಣೂರು, ಕೆಸಿ ಸುಲೈಮಾನ್ ಮುಸ್ಲಿಯಾರ್ ಉಪಸ್ಥಿತರಿದ್ದರು.

ಕೋ ಆರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಸ್ವಾಗತಿಸಿದರು. ನಝೀರ್ ಲುಲು ವಳವೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X