Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 24ರಿಂದ ಸಮಸ್ತ ಪಬ್ಲಿಕ್ ಪರೀಕ್ಷೆ:...

ಜ. 24ರಿಂದ ಸಮಸ್ತ ಪಬ್ಲಿಕ್ ಪರೀಕ್ಷೆ: ದ.ಕ ಜಿಲ್ಲೆಯಲ್ಲಿ 10,586 ಪರೀಕ್ಷಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ22 Jan 2026 8:10 PM IST
share
ಜ. 24ರಿಂದ ಸಮಸ್ತ ಪಬ್ಲಿಕ್ ಪರೀಕ್ಷೆ: ದ.ಕ ಜಿಲ್ಲೆಯಲ್ಲಿ 10,586 ಪರೀಕ್ಷಾರ್ಥಿಗಳು
ಜ. 23ರಂದು ಮಾಹಿತಿ ಶಿಬಿರ

ಮಂಗಳೂರು, ಜ.22: ಪ್ರಸಕ್ತ (2025-26ನೇ) ಸಾಲಿನ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದ ಜನರಲ್ ವಿಭಾಗ ಮದ್ರಸದ 5,7,10,12 ತರಗತಿಗಳ ಪಬ್ಲಿಕ್ ಪರೀಕ್ಷೆಗಳು ಮೂರು ಹಂತಗಳಲ್ಲಿ ನಡೆಯಲಿದೆ. ಭಾರತದಲ್ಲಿ ಜ.24ರಿಂದ ಪ್ರಾರಂಭವಾಗಲಿದೆ. ವಿದೇಶ ರಾಷ್ಟ್ರಗಳಲ್ಲಿ ಜ.23 ಮತ್ತು 24ರಂದು ಹಾಗೂ ಸ್ಕೂಲ್ ಸಿಲೆಬಸ್ ಪ್ರಕಾರದ ಮದ್ರಸಗಳಲ್ಲಿ ಎಪ್ರಿಲ್ 4,5ರಂದು ನಡೆಯಲಿದೆ.

ಅರಬಿಕ್ ಕ್ಯಾಲೆಂಡರ್ ಪ್ರಕಾರ ಶವ್ವಾಲ್‌ನಲ್ಲಿ ಪ್ರಾರಂಭಗೊಂಡು ಶಅಬಾನ್‌ನಲ್ಲಿ ಕೊನೆಗೊಳ್ಳುವ ಮದ್ರಸಗಳು ಜನರಲ್ ವಿಭಾಗವಾಗಿದ್ದು, ಶಾಲಾ ಕ್ರಮದಂತೆ ಜೂನ್‌ನಲ್ಲಿ ಆರಂಭಗೊಂಡು ಮಾರ್ಚ್‌ಗೆ ಕೊನೆಗೊಳ್ಳುವ ಮದ್ರಸಗಳು ಸ್ಕೂಲ್ ಸಿಲಬಸ್ ಮದ್ರಸಗಳಾಗಿರುತ್ತದೆ.

*ದ.ಕ. ಜಿಲ್ಲೆಯಲ್ಲಿ 10,586 ಪರೀಕ್ಷಾರ್ಥಿಗಳು: ಜಿಲ್ಲೆಯಲ್ಲಿ ಪರೀಕ್ಷೆಗಾಗಿ 469 ಸೆಂಟರ್‌ಗಳನ್ನು ನಿಗದಿಪಡಿ ಸಲಾಗಿದ್ದು ಐದನೇ ತರಗತಿಯಲ್ಲಿ 5,486 ವಿದ್ಯಾರ್ಥಿಗಳು, ಏಳನೇ ತರಗತಿಯಲ್ಲಿ 3,660 ವಿದ್ಯಾರ್ಥಿಗಳು, ಹತ್ತನೇ ತರಗತಿಯಲ್ಲಿ 1,320 ವಿದ್ಯಾರ್ಥಿಗಳು, ಪ್ಲಸ್‌ಟು ತರಗತಿಯಲ್ಲಿ 120 ವಿದ್ಯಾರ್ಥಿಗಳ ಸಹಿತ ಒಟ್ಟು 10,586 ಪರೀಕ್ಷಾರ್ಥಿಗಳಿದ್ದಾರೆ.

*ಶುಕ್ರವಾರ ಮೂರು ಗಂಟೆಗೆ ಮಾಹಿತಿ ಶಿಬಿರ: ಜಿಲ್ಲೆಯಲ್ಲಿ ಮಂಗಳೂರು, ಮೂಡುಬಿದಿರೆ, ಮಿತ್ತಬೈಲು, ದೇರಳಕಟ್ಟೆ, ಕಲ್ಲಡ್ಕ, ಪುತ್ತೂರು, ಉಪ್ಪಿನಂಗಡಿ, ಸುಳ್ಯ ಸಹಿತ ಎಂಟು ಡಿವಿಷನ್ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ವಿಭಾಗಗಳಲ್ಲಿ ಯಥಾಕ್ರಮವಾಗಿ ಹನೀಫ್ ಮುಸ್ಲಿಯಾರ್ ಬೋಳಂತೂರು, ಅಬ್ದುಲ್ ಹಮೀದ್ ದಾರಿಮಿ ಕಕ್ಕಿಂಜೆ, ಮುಸ್ತಫಾ ಫೈಝಿ ಮಲಪ್ಪುರಂ, ಮುಹಮ್ಮದ್ ದಾರಿಮಿ ಕಾಸರಗೋಡು, ಕಾಸಿಂ ಮುಸ್ಲಿಯಾರ್ ಮಠ, ಮುಫತ್ತಿಸ್ ಉಮರ್ ದಾರಿಮಿ ಸಾಲ್ಮರ, ಹಂಝ ಫೈಝಿ ಕಣ್ಣೂರು, ಉಮರುಲ್ ಫಾರೂಕ್ ದಾರಿಮಿ ತೆಕ್ಕಾರು ಪರೀಕ್ಷಾ ಅಧೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಪಬ್ಲಿಕ್ ಪರೀಕ್ಷೆಗೆ ಮೇಲ್ವಿಚಾರಕರಾಗಿ ತೆರಳಬೇಕಾದವರಿಗೆ ಪರೀಕ್ಷೆ ಪೂರ್ವವಾಗಿ ಮಾಹಿತಿ ಶಿಬಿರವು ಆಯಾ ವಿಭಾಗೀಯ ಕೇಂದ್ರಗಳಲ್ಲಿ ಜ.23ರ ಅಪರಾಹ್ನ 3ಕ್ಕೆ ನಡೆಯಲಿದೆ ಎಂದು ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

publicexams
share
ವಾರ್ತಾಭಾರತಿ
ವಾರ್ತಾಭಾರತಿ
Next Story
X