Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಸುಲ್ತಾನ್ ಡೈಮಂಡ್ಸ್‌ ಆ್ಯಂಡ್...

ಪುತ್ತೂರು: ಸುಲ್ತಾನ್ ಡೈಮಂಡ್ಸ್‌ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ವ್ರಜಾಭರಣ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ20 Aug 2025 11:17 PM IST
share
ಪುತ್ತೂರು: ಸುಲ್ತಾನ್ ಡೈಮಂಡ್ಸ್‌ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ವ್ರಜಾಭರಣ ಪ್ರದರ್ಶನ

ಪುತ್ತೂರು: ಆಭರಣಗಳ ಉತ್ತಮ ಸಂಗ್ರಹವನ್ನು ಸುಲ್ತಾನ್ ಡೈಮಂಡ್ಸ್‌ ಆ್ಯಂಡ್ ಗೋಲ್ಡ್ ಹೊಂದಿದೆ. ಡೈಮಂಡ್ಸ್‌ ಸಂಗ್ರಹ ಮೈನವಿರೇಳಿಸುವಂತೆ ಮಾಡುತ್ತದೆ. ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಲಭಿಸುವಂತಾಗಲಿ ಎಂದು ತುಳು ಚಿತ್ರ ನಟಿ ಧನ್ಯಾ ಪೂಜಾರಿ ಹೇಳಿದರು.

ಪುತ್ತೂರು ಏಳ್ಮುಡಿಯ ಸುಲ್ತಾನ್ ಡೈಮಂಡ್ಸ್‌ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ದಕ್ಷಿಣ ಭಾರತದ ಪ್ರೀಮಿಯರ್ ವ್ರಜಾಭರಣ ಪ್ರದರ್ಶನ ವಿಶ್ವ ವಜ್ರ ಡೈಮಂಡ್ ಎಕ್ಸಿಬ್ಯುಷನ್ ಉದ್ಘಾಟಿಸಿ, ವಿವಿಧ ನಮೂನೆಯ ಆಭರಣಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಹೆಲ್ತ್ ಆ್ಯಂಡ್ ಸ್ಯಾನಿಟರಿ ಇನ್ಪೆಕ್ಟರ್ ಆಯಿಶಾ ಪೆರ್ನೆ ಮಾತನಾಡಿ ಹೊಸ ಹೊಸ ಆಭರಣಗಳನ್ನು ಸುಲ್ತಾನ್ ಪರಿಚಯಿಸುತ್ತಿದೆ. ನಿತ್ಯ ಬಳಕೆಯ ಸಂಗ್ರಹವನ್ನು ಗ್ರಾಹಕರಿಗೆ ನೀಡುತ್ತಿದೆ. ಮೊದಲು ಸುಲ್ತಾನ್ ಗಾಗಿ ಮಂಗಳೂರಿಗೆ ಹೋಗಬೇಕಾಗಿದ್ದು, ಈಗ ಪುತ್ತೂರಿನಲ್ಲಿರುವುದು ಸಂತಸದ ವಿಚಾರ ಎಂದರು.

ಮುಸ್ಲಿಂ ಸಂಯುಕ್ತ ಜನರಲ್ ಸೆಕ್ರೆಟರಿ ಎಲ್. ಟಿ. ರಝಾಕ್ ಹಾಜಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಸಾರಾ ಪರ್ಲಡ್ಕ, ದರ್ಬೆ ಗ್ಲಾಮ್ ಸ್ಟುಡಿಯೋದ ದಿವ್ಯಾ ಸಂತೋಷ್ ರೈ, ಲಸ್ರಾದೋ ಮೆಟಲ್ ಮಾರ್ಟ್ ಜಸಿಂತಾ ಫೆರ್ನಾಂಡೀಸ್, ಬ್ರ್ಯಾಂಚ್ ಮ್ಯಾನೇಜರ್ ಬಾಬು, ಮ್ಯಾನೇಜರ್ ರಹಾವತ್, ಮಾರ್ಕೆಟಿಂಗ್ ಮ್ಯಾನೇಜರ್ ಹಮ್ರಾಝ್, ಮ್ಯಾನೇಜರ್ ಸಾಧಿಕ್ ಉಪಸ್ಥಿತರಿದ್ದರು. ಶ್ರೀಮಾ ಕಾರ್ಯಕ್ರಮ ನಿರೂಪಿಸಿದರು.

ವಜ್ರ ಆಭರಣದ ಸಂಗ್ರಹ

ವಿಶ್ವ ವಜ್ರ ಕಾರ್ಯಕ್ರಮದಲ್ಲಿ ಯು.ಎಸ್., ಬೆಲ್ಜಿಯಂ, ಟ್ರೆಡಿಷನಲ್, ಟರ್ಕಿ, ಮಿಡಲ್ ಈಸ್ಟ್, ಪ್ರೆಂಚ್, ಇಟಲಿ, ಪ್ರಾನ್ಸ್, ಸಿಂಗಾಪುರ ದ ಪ್ರಮಾಣೀಕೃತ ವಜ್ರದ ಆಭರಣ ಸಂಗ್ರಹಗಳನ್ನು ಪ್ರದರ್ಶಿಸಲಾಗುತ್ತಿದೆ. ಸೆ.5ರವರೆಗೆ ಡೈಮಂಡ್ ಕ್ಯಾರೆಂಟ್ ಗೆ ಪ್ಲಾಟ್ 8ಸಾವಿರ ರಿಯಾಯಿತಿಯನ್ನು ಪಡೆಯಬಹುದಾಗಿದೆ.

ವಿವಿಧ ವಿನ್ಯಾಸ:

ಸಾಲಿಟೇರ್ ಕಲೆಕ್ಷನ್, ಸಾಂಪ್ರದಾಯಿಕ ಕ್ಲೋಸ್ ಸೆಟ್ಟಿಂಗ್ ಸಂಗ್ರಹ, ತನ್ಮಾನಿಯಾ ಸಂಗ್ರಹಗಳು, ವಧುವಿನ ವಜ್ರ ಆಭರಣ ಸಂಗ್ರಹಗಳು, ಕತ್ತರಿಸದ ವಜ್ರಗಳು ಮತ್ತು ರೂಬಿ ಎಮರಾಲ್ಡ್ ರತ್ನದ ಸಂಗ್ರಹಗಳಿದೆ. ಕೈಗೆಟಕುವ ದೈನಂದಿನ ಉಡುಗೆ ವಜ್ರದ ಸಂಗ್ರಹವನ್ನು ಹೊಂದಿದೆ. ಲೈಟ್ ವೈಟ್ ಡೈಮಂಡ್ ನೆಕ್ಲೇಸ್ ಗಳು, ಲೈಟ್ ವೇಟ್ ಡೈಮಂಡ್ ಬ್ಯಾಂಗಲ್, ಡೈಮಂಡ್ ರಿಂಗ್ ಗಳು ಲೈಟ್ ವೇಟ್ ಸಂಗ್ರಹಗಳಲ್ಲಿ ಲಭ್ಯವಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X