Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಮಾರಕಾಸ್ತ್ರಗಳಿಂದ ಯುವಕನ...

ಪುತ್ತೂರು: ಮಾರಕಾಸ್ತ್ರಗಳಿಂದ ಯುವಕನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ7 Nov 2023 10:09 AM IST
share
ಪುತ್ತೂರು: ಮಾರಕಾಸ್ತ್ರಗಳಿಂದ ಯುವಕನ ಹತ್ಯೆ

ಪುತ್ತೂರು: ಪೇಟೆಯ ಹೊರ ವಲಯದ ನೆಹರು ನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಯುವಕನೋರ್ವನ ಹತ್ಯೆ ನಡೆಸಿದೆ.

ಹತ್ಯೆಗೀಡಾದ ಯುವಕನನ್ನು ಅಕ್ಷಯ್ ಕಲ್ಲೇಗ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸದಸ್ಯನಾಗಿದ್ದ.

ಘಟನೆಗೆ ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬ್ತು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ.

ಅಕ್ಷಯ್ ಮೃತದೇಹ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ. ಇನ್ನೋರ್ವ ತಲೆಮರೆಸಿಕೊಂಡಿದ್ದ ಆರೋಪಿ ಮಂಜುನಾಥ್ ಯಾನೆ ಮಂಜ ಎಂಬಾತನನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.

ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ

ಪುತ್ತೂರು ಪೇಟೆಯಲ್ಲಿ ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ ಇದಾಗಿದೆ. ಕಳೆದ ಅಗಸ್ಟ್ ತಿಂಗಳ ಕೊನೆ ವಾರದಲ್ಲಿ ಪ್ರೇಮಿಯೊಬ್ಬ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮುಂಭಾಗ ಯುವತಿಯನ್ನು ಚೂರಿ ಇರಿದು ಹತ್ಯೆ ಮಾಡಿದ್ದ . 4 ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಠಾಣೆಯ ಮುಂಭಾಗ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರನ್ನು ತಡ ರಾತ್ರಿ ಚೂರಿ ಇರಿದು ಹತ್ಯೆ ಮಾಡಲಾಗಿತ್ತು.

Tags

Puttur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X