Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ...

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ತ್ವರಿತ ನೀರಿನ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ13 Nov 2023 8:56 PM IST
share
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ತ್ವರಿತ ನೀರಿನ ವ್ಯವಸ್ಥೆ

ಮಂಗಳೂರು, ನ.13: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ತ್ವರಿತವಾಗಿ ನೀರು ಪೂರೈಕೆ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಈ ಮೊದಲು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್‌ಗಳಿಗೆ ಕೇವಲ 8- 10 ನಿಮಿಷಗಳಲ್ಲಿ ನೀರು ತುಂಬಬಹುದಾಗಿದೆ.

ಹಿಂದೆ ಸರಿಸುಮಾರು 15 ರಿಂದ 20 ನಿಮಿಷಗಳನ್ನು ತೆಗೆದುಕೊಳ್ಳುತ್ತಿತ್ತು, ಆದರೆ ರೈಲುಗಳು ಕೇವಲ 8 ರಿಂದ 10 ನಿಮಿಷಗಳ ನಿಗದಿತ ನಿಲುಗಡೆ ಸಮಯವನ್ನು ಹೊಂದಿದ್ದವು. ಇದರಿಂದಾಗಿ ರೈಲಿನಲ್ಲಿ ನೀರಿನ ಅಲಭ್ಯತೆಯ ಬಗ್ಗೆ ಹಲ ವಾರು ದೂರುಗಳು ಬಂದವು.

ಯೋಜನೆಯ ಬಗ್ಗೆ : ನೀರು ಪೂರೈಕೆ ಸಮಸ್ಯೆಯನ್ನು ಬಗೆಹರಿಸಲು, ಸಂಶೋಧನೆ ಮತ್ತು ವಿನ್ಯಾಸ ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ ) ಸಿಎಎಂಟಿಇಸಿಎಚ್ (ಸೆಂಟರ್ ಫಾರ್ ಅಡ್ವಾನ್ಸ್‌ಡ್ ಮೆಂಟೆನೆನ್ಸ್ ಟೆಕ್ನಾಲಜಿ) ಇದರ ಗ್ವಾಲಿಯರ್ ಘಟ ಕವು ಕ್ವಿಕ್ ವಾಟರ್ರಿಂಗ್ ಸಿಸ್ಟಮ್‌ನ್ನು ಪರಿಚಯಿಸಿತು. ಸೆ. 20 ನೇ 2023 ರಂದು ಸ್ಥಾಪಿಸಲಾಯಿತು. ಈ ನೂತನ ವ್ಯವಸ್ಥೆ ಯಲ್ಲಿ ಸಾಂಪ್ರದಾಯಿಕ ನಾಲ್ಕು ಇಂಚಿನ ಪೈಪ್‌ಗಳ ಬದಲಿಗೆ ಆರು ಇಂಚು ವ್ಯಾಸದ ಪೈಪ್‌ಗಳು. ಶಕ್ತಿ ಶಾಲಿ ಯಾದ ಮೋಟಾರುಗಳು, ನೀರಿನ ಸರಬರಾಜನ್ನು ಸಮರ್ಥವಾಗಿ ನಿರ್ವಹಿಸಲು ಸೂಪರ್‌ವೈಸರಿ ಕಂಟ್ರೋಲ್ ಮತ್ತು ಡೇಟಾ ಅಕ್ವಿಸಿಷನ್ (ಎಸ್‌ಸಿಎಡಿಎ) ಗಣಕೀಕೃತ ವ್ಯವಸ್ಥೆ ಇರುತ್ತದೆ.

ಹೊಸ ವ್ಯವಸ್ಥೆಯ ಅನುಕೂಲಗಳು: ತ್ವರಿತ ನೀರಿನ ವ್ಯವಸ್ಥೆಯು ಸಾಂಪ್ರದಾಯಿಕ ವ್ಯವಸ್ಥೆಗಿಂತ ಉತ್ತಮವಾಗಿದ್ದು, ಕೇವಲ 8-10 ನಿಮಿಷಗಳಲ್ಲಿ ರೆಲಿನ ಎಲ್ಲಾಕೋಚ್‌ಗಳನ್ನು ನೀರಿನಿಂದ ತುಂಬಿಸಬಹುದು, ಈ ಹಿಂದೆ ನೀರು ತುಂಬಿಸಲು 15 ರಿಂದ 20 ನಿಮಿಷ ಕಾಯಬೇಕಾಗಿತ್ತು. ಇದೀಗ ಗಮನಾರ್ಹ ಸುಧಾರಣೆಯಾಗಿದೆ. ಇದು ನೀರಿನ ಒತ್ತಡ ಅಥವಾ ನಿಗದಿತ ಸಮಯಕ್ಕೆ ಧಕ್ಕೆಯಾಗದಂತೆ ಏಕಕಾಲದಲ್ಲಿ ರೈಲುಗಳಿಗೆ ನೀರನ್ನು ಒದಗಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Tags

Quick
share
ವಾರ್ತಾಭಾರತಿ
ವಾರ್ತಾಭಾರತಿ
Next Story
X