Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ನಲ್ಲಿ ರಂಗುರಂಗಿನ ರಂಗೋತ್ಸವ :...

ಸುರತ್ಕಲ್ ನಲ್ಲಿ ರಂಗುರಂಗಿನ ರಂಗೋತ್ಸವ : ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ10 Nov 2025 7:06 PM IST
share
ಸುರತ್ಕಲ್ ನಲ್ಲಿ ರಂಗುರಂಗಿನ ರಂಗೋತ್ಸವ : ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ರವಿವಾರ ಜರಗಿತು.

ಕಾರ್ಯಕ್ರಮವನ್ನು ಮಂಬೈ ವಿ.ಕೆ‌. ಸಮೂಹ ಸಂಸ್ಥೆಯ ಚೆಯರ್ ಮ್ಯಾನ್ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.

ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ವೇಳೆ ತುಳು ರಂಗಭೂಮಿ ಮತ್ತು ಚಲನಚಿತ್ರಕಲಾವಿದ ನವೀನ್ ಡಿ. ಪಡೀಲ್ ಅವರಿಗೆ ಅತಿಥಿಗಳು ರಂಗಚಾವಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು‌.

ವೇದಿಕೆಯಲ್ಲಿ ಮಧ್ಯಗುತ್ತು ಕರುಣಾಕರ ಎಂ.ಶೆಟ್ಟಿ, ಉದ್ಯಮಿ ಗಿರೀಶ್ ಎಂ.ಶೆಟ್ಟಿ, ಡಾ.ಸಂಜೀವ ದಂಡೆಕೇರಿ, ಕಿಶೋರ್ ಡಿ.ಶೆಟ್ಟಿ, ಕರ್ನೂರು ಮೋಹನ್ ರೈ, ವಸಂತ ಶೆಟ್ಟಿ, ಈಶ್ವರ್ ಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ತಡಂಬೈಲ್, ಭವಾನಿ ಶಂಕರ್ ಶೆಟ್ಟಿ ಬಾಳ, ರಮೆಶ್ ಶೆಟ್ಟಿ ಸುಭಾಷಿತನಗರ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಎಂ. ದೇವಾನಂದ ಶೆಟ್ಟಿ, ಸುಧಾಕರ ಎಸ್. ಪೂಂಜ, ಉಲ್ಲಾಸ್ ಆರ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರೂಪಿಸಿದರು. ಬಳಿಕ ರಂಗುರಂಗಿನರಂಗೋತ್ಸವ ಹಾಸ್ಯ ಕಾರ್ಯಕ್ರಮ‌ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X