Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಇಇ ಮೈನ್, ಬಿ.ಆರ್ಕ್, ಕೆಸಿಇಟಿ...

ಜೆಇಇ ಮೈನ್, ಬಿ.ಆರ್ಕ್, ಕೆಸಿಇಟಿ ಪರೀಕ್ಷೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ24 May 2025 10:37 PM IST
share
ಜೆಇಇ ಮೈನ್, ಬಿ.ಆರ್ಕ್, ಕೆಸಿಇಟಿ ಪರೀಕ್ಷೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್

ಮಂಗಳೂರು ,ಮೇ 24: 2025ನೇ ಸಾಲಿನ ಎನ್ ಟಿ ಎ ಅಖಿಲ ಭಾರತ ಮಟ್ಟದಲ್ಲಿ ನಡೆಸಿರುವ ಜೆಇಇ ಮೈನ್ -2025 ಬಿ.ಆರ್ಕ್ ಪರೀಕ್ಷೆಯಲ್ಲಿ ಶಕ್ತಿ ಪದವಿ ಪ ಪೂ ಕಾಲೇಜಿನ ಅಭಿನ್ ಕೃಷ್ಣ ಪಿ.ಎಸ್. 2316 ರ್ಯಾಂಕ್ ಮತ್ತು ಹರ್ಷೆಂದ್ರ ದಿಗಂಬರ ನಾಕ್ 4085 ರ್ಯಾಂಕ್ ನೊಂದಿಗೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಅಖಿಲ ಭಾರತ ಮಟ್ಟದ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಆರ್ಕಿಟೆಕ್ಚರ್ ಸೀಟಿಗೆ ಅರ್ಹತೆಯನ್ನು ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (ಸಿಇಟಿ)-2025ರ ಪರೀಕ್ಷೆಯಲ್ಲಿ ರಾಜ್ಯದ ಒಟ್ಟು ಪರೀಕ್ಷೆ ಬರೆದಿರುವ 3,11,000 ವಿದ್ಯಾರ್ಥಿಗಳಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು 8900 ಒಳಗಡೆಯ ರ್ಯಾಂಕ್‌ನ್ನು ಮತ್ತು 25 ವಿದ್ಯಾರ್ಥಿಗಳು 20,000 ಒಳಗಡೆಯ ರ್ಯಾಂಕನ್ನು ಪಡೆಯುವುದರ ಮೂಲಕ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ಶಕ್ತಿ ಪಪೂ ಕಾಲೇಜಿನ ವಿಜ್ಞಾನ ವಿಭಾಗದ ಅನುರಾಗ್ ಆರ್. ನಾಕ್ ಪಶು ವೈದ್ಯಕೀಯದಲ್ಲಿ ರಾಜ್ಯಕ್ಕೆ 236 ನೇ ರ್ಯಾಂಕ್ , ಅಶ್ವಥ್ ಅಜಿತ್ ಪೈ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ 1408 ನೇ ರ್ಯಾಂಕ್,ಆದಿತ್ಯ ಬಿ.ಫಾರ್ಮ ದಲ್ಲಿ 3352ನೇ ರ್ಯಾಂಕ್, ಸಮುದ್ಯತಾ ಪಶು ವೈದ್ಯಕೀಯದಲ್ಲಿ 3713 ನೇ ರ್ಯಾಂಕ್, ತನುಜ್ ಇಂಜಿನಿಯರಿಂಗ್ ವಿಭಾಗದ ಸಿಇಟಿಯಲ್ಲಿ 4,416ನೇ ರ್ಯಾಂಕ್, ಅಭಿಜ್ಞಾ ಬಿ.ಎಸ್ಸಿ. ಕೃಷಿ ವಿಜ್ಞಾನ ವಿಭಾಗದಲ್ಲಿ 4,458ನೇ ರ್ಯಾಂಕ್, ಕರುಣ ವಿ ಹಿರೇಗೌಡರ್ ಪಶು ವೈದ್ಯಕೀಯದಲ್ಲಿ 4479 ನೇ ರ್ಯಾಂಕ್, ಅರ್ಪಿತಾ ಸಂತೋಷ್ ಕುಬಕಡ್ಡಿ ಬಿ.ಎಸ್ಸಿ. ಕೃಷಿ ವಿಜ್ಞಾನ ವಿಭಾಗದಲ್ಲಿ 4,701ನೇ ರ್ಯಾಂಕ್, ಹೃತ್ವಿಕ್ ಗೌಡ ಪಶು ವೈದ್ಯಕೀಯದಲ್ಲಿ 5714 ನೇ ರ್ಯಾಂಕ್, ನಾಗಾವರ್ಷಿನಿ ಕೆ.ಆರ್. ಬಿ.ಎಸ್ಸಿ. ಕೃಷಿ ವಿಜ್ಞಾನ ವಿಭಾಗದಲ್ಲಿ 7372ನೇ ರ್ಯಾಂಕ್,ಕಿಶನ್ ಗೌಡ ಇಂಜಿನಿಯರಿಂಗ್ ನಲ್ಲಿ 7751ನೇ ರ್ಯಾಂಕ್,ಮನ್ವಿತ್ ಕಾಂಚನ್ ಕೃಷಿ ವಿಜ್ಞಾನ ವಿಭಾಗದಲ್ಲಿ 8446ನೇ ರ್ಯಾಂಕ್, ರಕ್ಷಿತಾ ಎಲ್ ಪೈ ಇಂಜಿನಿಯರಿಂಗ್ ವಿಭಾಗದಲ್ಲಿ 8823ನೇ ರ್ಯಾಂಕ್ ಪಡೆದಿರುತ್ತಾರೆ.

ರ್ಯಾಂಕ್ ಗಳಿಸಿರುವ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಆಡಳಿತಾಧಿಕಾರಿ ಡಾ.ಕೆ.ಸಿ. ನಾಕ್, ಕಾರ್ಯದರ್ಶಿ ಸಂಜೀತ್ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿರುವುದಾಗಿ ಸಂಸ್ಥೆಯ ಪ್ರಕಟನೆ ತಿಳಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X