Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ)...

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ16 Aug 2025 12:05 AM IST
share
  • ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ
  • ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿನೂತನ ಕಾರ್ಯಕ್ರಮ

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ, ಮುಹಿಯುದ್ದೀನ್ ಜುಮ್ಮಾ ಮಸೀದಿ ಬೊಳ್ಳೂರು ಇದರ ಆಶ್ರಯದಲ್ಲಿ, ಕೆ.ಎಂ.ಸಿ ಅಸ್ಪತ್ರೆ ಮಂಗಳೂರು ಇವರ ಜಂಟಿ ಸಹಾಭಾಗಿತ್ವದಲ್ಲಿ, ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಹಳೆಯಂಗಡಿ ಹಾಗೂ ಫ್ರೆಂಡ್ಸ್ ಕ್ರಿಕೆಟರ್ಸ್ ಇಂದಿರಾನಗರ ಇವರ ಸಹಯೋಗದೊಂದಿಗೆ "ಬೃಹತ್ ರಕ್ತದಾನ ಶಿಬಿರವು' ಬೊಳ್ಳೂರಿನ ಮುಹಿಯದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ಶುಕ್ರವಾರ ನಡೆಯಿತು.

ಆಗಸ್ಟ್ 15ರ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೊಳ್ಳೂರು ಮಸೀದಿಯ ಖತೀಬರಾದ 'ಮೊಹಮ್ಮದ್ ಶರೀಫ್ ಅರ್ಷಾದಿ ಅವರು " ಒಂದು ಜೀವ ಉಳಿಸುವ ನೆಲೆಯಲ್ಲಿ ದಾನಗಳಲ್ಲೇ ರಕ್ತದಾನ ಬಹಳ ಪ್ರಮುಖವಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು, ಇಂತಹ ಮಹತ್ವಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಕ್ರಿಯಾಶೀಲತೆ ಅತ್ಯಂತ ಶ್ರೇಷ್ಠ ಮತ್ತು ಸಮಾಜಕ್ಕೆ ಮಾದರಿಯಾದ ಒಂದು ಚಿಂತನೆ" ಎಂದರು.

ಮಾನವ ರಕ್ತದಾನ ಮಾಡುವುದರಿಂದ ಹೃದಯಾಘಾತ, ಮದುಮೇಹ ನಂತಹ ಅನೇಕ ಖಾಯಿಲೆಗಳನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಹಾಗೂ ಹಳೆ ರಕ್ತ ದೇಹದಿಂದ ಹೋಗಿ ಕೆಲವೇ ದಿನಗಳಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ವೈದ್ಯರಾದ ಡಾಕ್ಟರ್ ವಸಂತ್ ಅವರು ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ರಿಲಯನ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಆರಿಶ್ ನವರಂಗ್, ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಬಿ.ಎಂ ಮೊಹಮ್ಮೆದ್, ಹಳೆಯಂಗಡಿ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾದ ನಾಗೇಶ್ ಬಂಗೇರ, ಫ್ರೆಂಡ್ಸ್ ಕ್ರಿಕೆಟರ್ಸ್ ಇಂದಿರಾನಗರ ಅಧ್ಯಕ್ಷರಾದ ಹಸೈನಾರ್, ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಝೀಜ್ ಐ.ಎ.ಕೆ ಹಾಗು ಅಕ್ಬರ್ ಬೊಳ್ಳೂರು ಉಪಸ್ಥಿತರಿದ್ದರು.

ಜಾತಿ ಧರ್ಮ ಲಿಂಗ ಭೇದವಿಲ್ಲದೆ ಪರಿಸರದ ಎಲ್ಲರೂ ಸೇರಿ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಒಟ್ಟು 75 ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರೊಂದಿಗೆ ಜೀವದಾನಿಗಳಾದರು.

ಕಾರ್ಯಕ್ರಮದಲ್ಲಿ ರಿಲಯನ್ಸ್ ನ ಸದಸ್ಯರಾದ ಕಲಂದರ್ ಕೌಶಿಕ್ , ಶಮೀಮ್, ಫಾರೂಕ್, ಮಮ್ತಾಜ್, ರಿಯಾಜ್, ಇಲ್ಯಾಸ್, ಮೊಹಮ್ಮದ್ ಆಲಿ, ಭಾವ, ಅಕ್ಷಾಂ, ಅಶ್ರಫ್, ಸಲ್ವಾನ್, ಇಮ್ರಾನ್, ಕಲಂದರ್, ಸುಹೈಲ್ ಹಾಗು ಇನ್ನಿತರ ಸದಸ್ಯರು ಹಾಜರಿದ್ದರು.

ಇಕ್ಬಾಲ್ ಎಂ.ಎ. ಕಾರ್ಯಕ್ರಮ ನಿರೂಪಿಸಿ, ಅಬ್ದುಲ್ ಮುಬಾರಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X