Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ತ ಪಬ್ಲಿಕ್ ಪರೀಕ್ಷೆ ಫಲಿತಾಂಶ; 98%...

ಸಮಸ್ತ ಪಬ್ಲಿಕ್ ಪರೀಕ್ಷೆ ಫಲಿತಾಂಶ; 98% ಉತ್ತೀರ್ಣ

▶️ದ.ಕ ಜಿಲ್ಲೆಯಲ್ಲಿ 15 ಮಂದಿಗೆ ಟಾಪ್ ಪ್ಲಸ್ ▶️ಸೇ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ15 March 2025 2:44 PM IST
share
ಸಮಸ್ತ ಪಬ್ಲಿಕ್ ಪರೀಕ್ಷೆ  ಫಲಿತಾಂಶ; 98% ಉತ್ತೀರ್ಣ

ಮಂಗಳೂರು: ಪ್ರತಿಷ್ಠಿತ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 2025 ಫೆಬ್ರವರಿ 7,8,9 ದಿನಾಂಕಗಳಲ್ಲಿ ನಡೆಸಿದ ಜನರಲ್ ಮದರಸ ಹಾಗೂ 21,22,23 ದಿನಾಂಕದಲ್ಲಿ ನಡೆಸಿದ ಸ್ಕೂಲ್ ಸಿಲಬಸ್ ಮದರಸಗಳ ಪಬ್ಲಿಕ್ ಪರೀಕ್ಷೆ ಫಲಿತಾಂಶಗಳು ಪ್ರಕಟಗೊಂಡಿದೆ.

ಭಾರತ ಮತ್ತು ವಿದೇಶಗಳ ಮದರಸಗಳ ಐದು, ಏಳು,ಹತ್ತು ಮತ್ತು ಪ್ಲಸ್ ಟು ತರಗತಿಗಳಲ್ಲಿ ನೋಂದಣಿ ಮಾಡಿದ 2,68,921 ವಿದ್ಯಾರ್ಥಿಗಳಲ್ಲಿ 2,65,395 ಮಂದಿ ಭಾಗವಹಿಸಿದ್ದು 2,60,256 ಉತ್ತೀರ್ಣರಾಗಿ 98.6% ಫಲಿತಾಂಶ ಬಂದಿದೆ.

ಕೇರಳದ ಚೇಳಾರಿ ಕೇಂದ್ರಸ್ಥಾನವಾಗಿ ಕಾರ್ಯಾಚರಿಸುತ್ತಿರುವ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಕೇರಳ ಹೊರತಾಗಿ ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ಜಾರ್ಖಂಡ್, ತೆಲಂಗಾಣ ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಂಚಲ ರಾಜ್ಯಗಳು, ಪಾಂಡಿಚೇರಿ, ಅಂಡಮಾನ್, ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಗಳು, ಯುಎಇ, ಒಮಾನ್, ಬಹರೈನ್, ಕತ್ತರ್, ಸೌದಿ ಅರೇಬಿಯಾ , ಕುವೈತ್, ಮಲೇಷ್ಯಾ ವಿದೇಶ ರಾಷ್ಟ್ರಗಳ 10948 ಮದರಸಗಳು ಅಂಗೀಕೃತಗೊಂಡಿದ್ದು ಪ್ರಸ್ತುತ ಮದರಸಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ www. samastha.info http//result.samastha.info ವೆಬ್ ಸೈಟ್ ನಲ್ಲಿ ಲಭ್ಯವಿದೆ.

ಜಿಲ್ಲೆಗೆ 96.92% ಫಲಿತಾಂಶ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿಯಾದ ವ್ 9,174 ವಿದ್ಯಾರ್ಥಿಗಳ ಪೈಕಿ 9065 ಮಂದಿ ಪರೀಕ್ಷೆಯಲ್ಲಿ ಭಾಗವಹಿಸಿದ್ದು 8,786 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 96.92 ತೇರ್ಗಡೆ ಹೊಂದುವ ಮೂಲಕ ಉತ್ತಮ ಫಲಿತಾಂಶ ದಾಖಲಾಗಿದೆ.

15 ಮಂದಿಗೆ ಟಾಪ್ ಪ್ಲಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ವಿದ್ಯಾರ್ಥಿಗಳು ಟಾಪ್ ಪ್ಲಸ್ ಸ್ಥಾನದೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸುಳ್ಯ ರೇಂಜ್ ಅಡ್ಕ ಮುರ್ಷಿದುತುಲ್ಲಾಬ್ ಮದರಸದ ಫಾತಿಮಾ ಫರಹ, ಅರಂಬೂರು ಹಿದಾಯಿತುಲ್ ಇಸ್ಲಾಂ ಮದರಸದ ಶನ್ಝ ಫಾತಿಮಾ ಹಾಗೂ ಫಾತಿಮಾ ಶಿಫಾನ, ಮಂಡೆಕೋಲು ಕುವ್ವತುಲ್ ಇಸ್ಲಾಂ ಮದರಸದ ಫಾತಿಮಾ ಶಹಮ, ವಿಟ್ಲ ರೇಂಜ್ ಮರಕ್ಕಣಿ ಮಹದನುಲ್ ಉಲೂಮ್ ಮದರಸದ ಆಯಿಶಾ ಬಸರಿಯ,ಕಲ್ಲಡ್ಕ ರೇಂಜ್ ಕೆ.ಸಿ ರೋಡು ನೂರುಲ್ ಉಲೂಮ್ ಮದರಸದ ಅಬೂಬಕ್ಕರ್ ಇಶಾನ್ ಹಾಗೂ ಖದೀಜಾ ಮನ್ಹಾ , ಮಾಡನ್ನೂರು ರೇಂಜ್ ಪಾಳ್ಯತ್ತಡ್ಕ ತರ್ಬಿಯತುಲ್ ಅನಾಮ್ ಮದರಸದ ಸಫಾ ಹನೀನ್ ಹಾಗೂ ಶಝನ, ಕೂರ್ನಡ್ಕ ರೇಂಜ್ ಚಾಪಳ್ಳ ಹಿದಾಯತುಲ್ ಇಸ್ಲಾಂ ಮದರಸದ ಆಯಿಶತ್ ಇಹ್ಸಾನ, ಉಪ್ಪಿನಂಗಡಿ ರೇಂಜ್ ಕರಾಯ ಹಿದಾಯತುಲ್ ಇಸ್ಲಾಮ್ ಮದರಸದ ಆಯಿಶಾ ಅಫ್ರ, ಕಡಬ ರೇಂಜ್ ಮುಈನುಲ್ ಇಸ್ಲಾಂ ಕಡಬ ಮದರಸದ ಸುಹೈಮ, ಲಿಬಾ ಫಾತಿಮಾ, ಆಯಿಶಾ ಶಿಫಾ, ಬಾಂಬಿಲ ರೇಂಜ್ ನೆಲ್ಲಿಗುಡ್ಡೆ ಹಯಾತುಲ್ ಇಸ್ಲಾಂ ಮದರಸದ ಆಫಿಯಾ ಎಂಬೀ ವಿದ್ಯಾರ್ಥಿಗಳು ಟಾಪ್ ಪ್ಲಸ್ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಸೇ ಪರೀಕ್ಷೆ

ಒಂದು ವಿಷಯದಲ್ಲಿ ಮಾತ್ರ ಗೈರು ಹಾಜರಿ ಅಥವಾ ಅನುತ್ತೀರ್ಣರಾದವರಿಗೆ 2025 ಏಪ್ರಿಲ್ 13 ರಂದು ಆಯಾ ಡಿವಿಷನ್ ಕೇಂದ್ರಗಳಲ್ಲಿ ನಡೆಯುವ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಭಾಗವಹಿಸಬಹುದು.www.samastha.info ವೆಬ್‌ಸೈಟಿನಲ್ಲಿ ಮದರಸ ಲಾಗಿನ್ ಮಾಡಿ ಮಾರ್ಚ್ 18ರಿಂದ 25 ತನಕ 240 ರೂ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕಾಗಿದೆ.

ಮರು ಮೌಲ್ಯಮಾಪನ

ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಅವಕಾಶವಿದ್ದು ಪ್ರತಿ ವಿಷಯಕ್ಕೆ 100ರೂ ಶುಲ್ಕ ಪಾವತಿಸಿ ಸಮಸ್ತ ವೆಬ್ ಸೈಟಿನಲ್ಲಿ ಮದರಸ ಲಾಗಿನ್ ಮಾಡಿ ಮಾರ್ಚ್ 18ರಿಂದ 25 ತನಕ ಅರ್ಜಿ ಸಲ್ಲಿಸಬಹುದು ಎಂದು ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಪರವಾಗಿ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X