Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಯೋಮೆಟ್ರಿಕ್ ಹೆಸರಲ್ಲಿ ವಿದ್ಯಾರ್ಥಿವೇತನ...

ಬಯೋಮೆಟ್ರಿಕ್ ಹೆಸರಲ್ಲಿ ವಿದ್ಯಾರ್ಥಿವೇತನ ವಂಚಿಸುವ ಕ್ರಮ ಖಂಡನೀಯ: ಎಸ್.ಐ.ಓ

ವಾರ್ತಾಭಾರತಿವಾರ್ತಾಭಾರತಿ25 Aug 2023 10:58 AM IST
share
ಬಯೋಮೆಟ್ರಿಕ್ ಹೆಸರಲ್ಲಿ ವಿದ್ಯಾರ್ಥಿವೇತನ ವಂಚಿಸುವ ಕ್ರಮ ಖಂಡನೀಯ: ಎಸ್.ಐ.ಓ

ಮಂಗಳೂರು: ವಿದ್ಯಾರ್ಥಿವೇತನ ಅಕ್ರಮದ ನೆಪದಲ್ಲಿ ಎನ್.ಎಸ್.ಪಿ (NSP) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಂಡಲ್ಲಿ ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರಾಗುತ್ತಾರೆ ಎನ್ನುವುದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಎಂದು ಎಸ್.ಐ.ಓ ಜಿಲ್ಲಾ ಘಟಕ ಅಧ್ಯಕ್ಷರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈ ಪ್ರಕರಣದಲ್ಲಿ ಅನಗತ್ಯವಾಗಿ ವಿದ್ಯಾರ್ಥಿಗಳನ್ನು ಎಳೆದು ತಂದು ಅರ್ಹ ಅಭ್ಯರ್ಥಿಗಳನ್ನು ವಿದ್ಯಾರ್ಥಿವೇತನದಿಂದ ವಂಚನೆಗೊಳಿಸುವ ಷಡ್ಯಂತ್ರ ಹೊಂದಿದೆ ಎಂಬುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ವಿದ್ಯಾರ್ಥಿಗಳ ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳುವ ಕ್ರಮವು ಅನಗತ್ಯವಾಗಿ ವಿದ್ಯಾರ್ಥಿಗಳನ್ನು ತೊಂದರೆಗೆ ಇಡು ಮಾಡಿದೆ, ಇಡೀ ಪ್ರಕರಣದಲ್ಲಿ ಆರೋಪ ಹೊತ್ತುಕೊಂಡಿರುವ ಶಿಕ್ಷಣ ಸಂಸ್ಥೆಗಳ ಪರಿಶೀಲನೆ ನಡೆಸಿದ ಮೇಲೆಯೇ ಸಕ್ರಮವಿರುವ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕು ಎನ್ನುವುದು ಅವೈಜ್ಞಾನಿಕವಾದುದು‌, ಇದು ತೀರಾ ದುರುದ್ದೇಶದಿಂದ ಕೂಡಿದ ನಿರ್ಧಾರವಾಗಿದೆ.

ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ವಿದ್ಯಾರ್ಥಿಗಳು ಆಯಾ ಕಾಲೇಜುಗಳಲ್ಲಿ ದೃಢೀಕರಣ ಮಾಡಿಕೊಳ್ಳಲು ಸರ್ವರ್ ಸಮಸ್ಯೆ ಎದುರಾಗುತ್ತಿದ್ದು, ಇನ್ನೂ ಅನೇಕ ವಿದ್ಯಾರ್ಥಿಗಳು ದೃಢೀಕರಣ ಮಾಡಿಕೊಂಡಿಲ್ಲ. ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು ಅಗಸ್ಟ್ 25ನೇ ತಾರಿಖಿನ ವರೆಗೆ ಅಂತಿಮ ದಿನಾಂಕವನ್ನು ನಿಗದಿಗೊಳಿಸಿದ್ದು, ರಾಜ್ಯದಲ್ಲಿ ಅಂದಾಜು 3,69,000 ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳಬೇಕು ಎಂದು ಎಸ್.ಎಮ್.ಎಸ್ ಸಂದೇಶ ರವಾನೆ ಆಗಿದೆ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾಹಿತಿ ಪ್ರಕಾರ ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ 50 ಸಾವಿರ ಸಹ ದಾಟಿಲ್ಲ, ಈಗಿರುವಾಗ ನಾಳೆಯೇ ಕೊನೆಯ ದಿನಾಂಕವಾಗಿದ್ದು, ಒಂದೇ ವೇಳೆ ದಿನಾಂಕ ವಿಸ್ತರಣೆ ಆಗದೆ ಇದ್ದಲ್ಲಿ ರಾಜ್ಯದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ಹೊರಗುಳಿಯಲಿದ್ದಾರೆ. ಇದು ಅತ್ಯಂತ ಗಂಭೀರ ಸಂಗತಿಯಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವನ್ನು ಪೊರೈಸಲು ಮತ್ತು ಉನ್ನತ ಶಿಕ್ಷಣದ ಕಲಿಕೆಗೆ ಉತ್ತೇಜನ ನೀಡಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ಅಡಿಯಲ್ಲಿ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಸಹಾಯದಿಂದ ತಮ್ಮ ವ್ಯಾಸಂಗವನ್ನು ಪೂರ್ಣಗೊಳಿಸುತ್ತಿದ್ದರು, ಇದೀಗ ಕೇಂದ್ರ ಸರ್ಕಾರವು ಈ ಪ್ರಕರಣದ ನೆಪದಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿದೆ, ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ಈ ಹಿಂದಿನ ವರ್ಷ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸಹ ನಿಲ್ಲಿಸಿ, ಅದಕ್ಕಾಗಿ ಆರ್ಟಿಇ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿತ್ತು, ಇದರಿಂದ ದೇಶದ ಕೋಟಿಗಟ್ಟಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ಕುಂಠಿತಗೊಂಡಿದೆ.ಈ ಹಗರಣವನ್ನು ಮುಂದಿಟ್ಟುಕೊಂಡು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿವೇತನ ನೀಡುವುದು ತಡವಾಗಬಾರದು ಅಥವಾ ಈ ನೆಪದಲ್ಲಿ ಯೋಜನೆ ನಿಲ್ಲಿಸಕೂಡದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕೇಂದ್ರ ಸರ್ಕಾರವು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಿಸಿ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಅಥವಾ ಈ ಬಯೋಮೆಟ್ರಿಕ್ ದೃಢೀಕರಣ ಕ್ರಮವನ್ನು ಈ ಬಾರಿಗೆ ಮಾತ್ರ ನಿಲ್ಲಿಸಿ, ಮುಂದಿನ ವರ್ಷದ ಅರ್ಜಿ ಸಲ್ಲಿಕೆ ಅವಧಿಯಲ್ಲಿ ಕಡ್ಡಾಯಗೊಳಿಸಬಹುದು ಎಂದು ಎಸ್.ಐ.ಓ ಆಗ್ರಹಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X