Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.21-22 ರಂದು ರೋಶನಿ ನಿಲಯದಲ್ಲಿ...

ಫೆ.21-22 ರಂದು ರೋಶನಿ ನಿಲಯದಲ್ಲಿ ಸಿಂಟಿಲ್ಲ-2025 ರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ17 Feb 2025 11:48 AM IST
share
ಫೆ.21-22 ರಂದು ರೋಶನಿ ನಿಲಯದಲ್ಲಿ ಸಿಂಟಿಲ್ಲ-2025 ರಾಷ್ಟ್ರೀಯ ಸಮ್ಮೇಳನ

ಮಂಗಳೂರು: “ಸ್ನಾತಕೋತ್ತರ ಪದವಿ ಕೌನ್ಸಿಲಿಂಗ್ ವಿಭಾಗ, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ “PERCEPTIO Crafting Reality with the Mind's Eye” ಎಂಬ ವಿಷಯಾಧಾರಿತ ರಾಷ್ಟ್ರೀಯ ಸಮ್ಮೇಳನ ಸಿಂಟಿಲ್ಲ 2025 ಅನ್ನು ಫೆಬ್ರವರಿ 21 ಮತ್ತು 22ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ“ ಎಂದು ಹೆಚ್ ಓಡಿ ಡಾ.ರೋಜಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

SCINTILLA 2025 ಪ್ರಮುಖ ಅಂಶಗಳು:

ತಾಂತ್ರಿಕ ಅಧಿವೇಶನಗಳು ಮಾಧ್ಯಮ ಪ್ರಭಾವ, ಮಾನಸಿಕ ಆರೋಗ್ಯ, ಗುರುತು ಮತ್ತು ಮಾರ್ಕೆಟಿಂಗ್ ಗ್ರಹಿಕೆಗಳ ಬಗ್ಗೆ ಚರ್ಚೆಗಳು, ಶೋಧ ಪತ್ರ ಪ್ರಸ್ತುತಿ, “ತಂತ್ರಜ್ಞಾನ ಮಾನವ ಗ್ರಹಿಕೆಗೆ ಇರುವ ಪ್ರಭಾವ,” “ಮಾಯೆಯ ಗ್ರಹಿಕೆ,” “ಸಾಮಾಜಿಕ ಪಾಂಗತ ಮತ್ತು ಗ್ರಹಿಕೆ” ಮೊದಲಾದ ಉಪ ಶೀರ್ಷಿಕೆಗಳ ಮೇಲೆ ಸಂಶೋಧನಾ ಪ್ರಬಂಧಗಳು. ಸ್ಪರ್ಧೆಗಳು - ರಚನಾತ್ಮಕತೆ ಮತ್ತು ಬೌದ್ಧಿಕ ಚಟುವಟಿಕೆಗಳನ್ನು ಉತ್ತೇಜಿಸುವ ಅವಕಾಶ.

ಶೋಧಪತ್ರ ಆಹ್ವಾನ:

ಶೋಧಕರು ಮತ್ತು ವಿದ್ಯಾರ್ಥಿಗಳು ಜನವರಿ 7, 2025ರೊಳಗಾಗಿ 250 ಪದಗಳ ಸಂಕ್ಷಿಪ್ತ ಸಾರಾಂಶವನ್ನು ಕಳುಹಿಸುವುದು. ಫೆಬ್ರವರಿ 7 2025ರೊಳಗಾಗಿ ಅಂಗೀಕರಿಸಲಾದ ಸಂಪೂರ್ಣ ಪೇಪರ್ ಅನ್ನು ನಿಗದಿತ ಶೈಲಿಯಲ್ಲಿ ಸಲ್ಲಿಸಬೇಕು.

ನೋಂದಣಿ ವಿವರಗಳು:

ವಿದ್ಯಾರ್ಥಿಗಳು: 600 ರೂ.

ಸಂಶೋಧನಾರ್ಥಿಗಳು: 700 ರೂ.

ಉಪನ್ಯಾಸಕರು: 900 ರೂ.

ಸಂಪರ್ಕ ಮಾಹಿತಿ:

sswmscscintilla@gmail.com

ಸಂಯೋಜಕರು:

ಥಾನಿ ಅನ್ವರ್ (+91 97318 32553)

ಡಾ.ವಿಲ್ಲಿ ಫ್ರಾನ್ಸಿಸ್ (+91 75589 40907)

ವಿದ್ಯಾರ್ಥಿ ಸಂಯೋಜಕರು:

ಅಲಿಮಾಬಾಜಿ (+91 94818 43622)

(+91 63660 53080)

ಈ ವರ್ಷ ಎಂ ಆರ್ ಪಿ ಎಲ್ ಜೊತೆಪಾಲುದಾರಿಕೆಯಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದು, ಮಾನಸಿಕ ಆರೋಗ್ಯ, ಮನಃಶಾಸ್ತ್ರ ಮತ್ತು ಗ್ರಹಿಕೆಯ ಅಧ್ಯಯನದಲ್ಲಿ ಬೌದ್ಧಿಕ ಚರ್ಚೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಡಾ.ಮೀನಾ ಮೊಂತೇರೋ, ಡಾ.ಸೆಬಸ್ಟಿಯನ್ ಕೆ.ವಿ., ಥಾನಿ ಅನ್ವರ್, ಅಲಿಮಾಬಾಜಿ, ಮಿತ್ರಾ, ಸ್ವಾಲಿಹಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X