Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್...

ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್ ಟ್ರಸ್ಟ್‌ಗೆ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ12 Aug 2024 7:00 PM IST
share
ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್ ಟ್ರಸ್ಟ್‌ಗೆ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ, ಆ.12: ಬಂಟ್ವಾಳ ತಾಲೂಕಿನ ಇರ್ವತ್ತೂರು ಪದವಿನಲ್ಲಿ ಅನಿವಾಸಿ ಉದ್ಯಮಿ ನಾಸಿರ್ ಹುಸೈನ್ ಕಲಾಬಾಗಿಲು, ಸಮಾಜ ಸೇವಕ, ಎಸ್.ಪಿ.ರಫೀಕ್ ಅವರ ಸಾರಥ್ಯದಲ್ಲಿ ಯಶಸ್ವಿ ಚಾರಿಟೇಬಲ್ ಟ್ರಸ್ಟ್(ರಿ)ಗೆ ಚಾಲನೆ ನೀಡಲಾಯಿತು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅರ್ಹರಿಗೆ ನೆರವು ನೀಡುವ ಉದ್ದೇಶದಿಂದ ಯಶಸ್ವಿ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಲಾಗಿದೆ. ಟ್ರಸ್ಟ್‌ನ ಪ್ರಥಮ ಸಭೆ ಆ.9ರಂದು ಇರ್ವತ್ತೂರಿನ ಎಸ್.ಪಿ.ಕಾಟ್ಟೇಜ್‌ನಲ್ಲಿ ಬಿ.ಜೆ.ಎಂ ಇರ್ವತ್ತೂರು ಪದವು ಮಸೀದಿಯ ಖತೀಬರಾದ ಉಮರ್ ಮದನಿಯವರ ದುಆ ಮತ್ತು ರಫಿಕ್ ಮದನಿಯವರ ಹಿತವಚನಗಳೊಂದಿಗೆ ನಡೆಯಿತು.

ಸಭೆಯಲ್ಲಿ 2024-2027ರ ಅವಧಿಗೆ ಪ್ರಥಮ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಗಿದ್ದು, ಗೌರವ ಅಧ್ಯಕ್ಷರಾಗಿ ನಾಸಿರ್ ಹುಸೈನ್ ಕಲಾಬಾಗಿಲು, ಗೌರವ ಸಲಹೆಗಾರರಾಗಿ ಅಮೀನ್ ಪಂಜೋಡಿ ಮತ್ತು ಎಸ್.ಪಿ.ಸಲೀಂ, ಅಧ್ಯಕ್ಷರಾಗಿ ಎಸ್.ಪಿ.ರಫೀಕ್, ಉಪಾಧ್ಯಕ್ಷರಾಗಿ ಮುಹಮ್ಮದ್ ಝಹೀರ್, ಫರೀದ್ ಅಹ್ಮದ್ ಎಡ್ತೂರ್, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಕಲಾಬಾಗಿಲು, ಉಪಕಾರ್ಯದರ್ಶಿಯಾಗಿ ನಿಸಾರ್ ಬಿ.ಎಸ್.ನಗರ, ಕೋಶಾಧಿಕಾರಿಯಾಗಿ ನಯಾಝ್ ಕಲಾಬಾಗಿಲು, ಟ್ರಸ್ಟ್‌ನ ಸದಸ್ಯರಾಗಿ ಅಬ್ದುಲ್ ರಝಾಕ್ ಕಲಾಬಾಗಿಲು, ಸುಲೈಮಾನ್ ಅಗಲೋಡಿ, ಹಾಮದ್ ಅಗಲೋಡಿ, ಹಂಝ ಅಗಲೋಡಿ, ಪಿ.ಎಷ್.ಅಬ್ಬಾಸ್‌ಇರ್ವತ್ತೂರು ಪದವು, ಅಶ್ರಫ್ ಸುಪಾರಿ ಇರ್ವತ್ತೂರು ಪದವು, ಮನ್ಸೂರ್ ಇರ್ವತ್ತೂರು ಪದವು, ಎಸ್.ಎಮ್.ವಸೀಂ ವಾಮದ ಪದವು, ಝಾಕಿರ್ ಹುಸೈನ್, ನಿಸಾರ್ ಅಹ್ಮದ್‌ ಮಾಸ್ಟರ್ ಇರ್ವತ್ತೂರು ಪದವು, ಝಹೀರ್ ಇರ್ವತ್ತೂರು ಪದವು, ಅಝರ್ ಪಂಜೋಡಿ, ಝಮೀರ್ ಇರ್ವತ್ತೂರು ಪದವು ಇವರು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಅನಿವಾಸಿ ಉದ್ಯಮಿ ನಾಸಿರ್ ಕಲಾಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದೀಕ್ ಕಲಾಬಾಗಿಲು ಸ್ವಾಗತಿಸಿದರು. ನಿಸಾರ್ ಬಿ.ಎಸ್.ನಗರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X