Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೂಡಿಟ್ಟ ಹಣದ ಡಬ್ಬವನ್ನೇ ಸಮಸ್ತ ಸಹಾಯ...

ಕೂಡಿಟ್ಟ ಹಣದ ಡಬ್ಬವನ್ನೇ ಸಮಸ್ತ ಸಹಾಯ ಹಸ್ತ ಫಂಡಿಗೆ ಹಸ್ತಾಂತರಿಸಿದ ಶಾಹಿಲ್

3ನೇ ಬಾರಿಗೆ ಈ ರೀತಿ ಮಾಡಿ ಮಾದರಿಯಾದ ಬಂಗೇರಕಟ್ಟೆ ಮದ್ರಸದ ಹಳೆ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ15 Jan 2025 7:02 PM IST
share
ಕೂಡಿಟ್ಟ ಹಣದ ಡಬ್ಬವನ್ನೇ ಸಮಸ್ತ ಸಹಾಯ ಹಸ್ತ ಫಂಡಿಗೆ ಹಸ್ತಾಂತರಿಸಿದ ಶಾಹಿಲ್

ಬೆಳ್ತಂಗಡಿ : ತಾಲೂಕಿನ ಬಂಗೇರಕಟ್ಟೆ ಮದ್ರಸದ ಹಳೇ ವಿದ್ಯಾರ್ಥಿ ಮುಹಮ್ಮದ್ ಶಾಹಿಲ್ ಬಂಗೇರಕಟ್ಟೆ ಅವರು ತನ್ನ ತಂದೆ ತಾಯಿ ನೀಡಿದಂತಹ ಹಣವನ್ನು ಡಬ್ಬದಲ್ಲಿ ಹಾಕಿ ಅದನ್ನು ತಾನು ಕಲಿತ ಬಂಗೇರಕಟ್ಟೆ ಮದ್ರಸ ಸದರ್ ಉಸ್ತಾದರ ಮೂಲಕ 3ನೇ ಬಾರಿಗೆ ʼಬಹು ಸಮಸ್ತ ಸಹಾಯ ಹಸ್ತ ಫಂಡಿಗೆ ಹಸ್ತಾಂತರಿಸಿʼ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ

ಕಳೆದೆರಡು ವರ್ಷವೂ ಇದೇ ರೀತಿ ಈ ವಿದ್ಯಾರ್ಥಿ ತಾನು ಕೂಡಿಟ್ಟ ಹಣವನ್ನು ಸಮಸ್ತ ಸಹಾಯ ಹಸ್ತ ಫಂಡಿಗೆ ಹಸ್ತಾಂತರಿಸಿ ತಾನೊಂದು ಹಾಫಿಳ್ ಆಗಬೇಕು ಎಂದು ಆಸೆಪಟ್ಟಿದ್ದರು.

ಇದೀಗ ಆ ಆಸೆ ಸಾಫಲ್ಯ ಎಂಬಂತೆ ಕರ್ನಾಟಕದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಕೆಐಸಿ ಕುಂಬ್ರದಲ್ಲಿ ಹಾಫಿಳ್ ವಿದ್ಯಾರ್ಥಿಯಾಗಿ ಸೇರ್ಪಡೆಗೊಂಡು ಎರಡು ಜುಝ್ಹ್ ಪೂರ್ತಿಯಾಗಿ ಕಂಠಪಾಠ ಮಾಡಿಕೊಂಡು ಹಾಫಿಳ್ ವಿದ್ಯಾರ್ಥಿಯಾಗಿ ಮುಂದುವರಿಯುತ್ತಿದ್ದಾರೆ.

ಈ ಒಂದು ಪುಣ್ಯ ಕಾರ್ಯ ನಡೆಸಲು ಈ ವಿದ್ಯಾರ್ಥಿ ಗೆ ಪ್ರೋತ್ಸಾಹ ಸಹಕರಾ ನೀಡಿದ್ದು ಅವರ ತಂದೆ ಸಮಸ್ತದ ಸಕ್ರಿಯ ಕಾರ್ಯಕರ್ತ SKSSF ದ.ಕ ಈಸ್ಟ್ ಜಿಲ್ಲಾ ವಿಖಾಯ ಕನ್ವೀನರ್ ಖಾದರ್ ಬಂಗೇರಕಟ್ಟೆ ಅವರು.

ವಿದ್ಯಾರ್ಥಿಯ ಈ ಕಾರ್ಯಕ್ಕೆ SKSBV ನೂರುಲ್ ಹುದಾ ಮದ್ರಸ ಬಂಗೇರಕಟ್ಟೆ ಕಮೀಟಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

Tags

money
share
ವಾರ್ತಾಭಾರತಿ
ವಾರ್ತಾಭಾರತಿ
Next Story
X