Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಜೆಎಂ ಮುಡಿಪು ರೇಂಜ್ : ಮುಅಲ್ಲಿಮ್...

ಎಸ್‌ಜೆಎಂ ಮುಡಿಪು ರೇಂಜ್ : ಮುಅಲ್ಲಿಮ್ ಮೆಹರ್‌ಜಾನ್ ಸಮಾಪ್ತಿ

ವಾರ್ತಾಭಾರತಿವಾರ್ತಾಭಾರತಿ4 Nov 2025 2:37 PM IST
share
ಎಸ್‌ಜೆಎಂ ಮುಡಿಪು ರೇಂಜ್ : ಮುಅಲ್ಲಿಮ್ ಮೆಹರ್‌ಜಾನ್ ಸಮಾಪ್ತಿ

ಮುಡಿಪು : ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ಅಂಗೀಕೃತ ಮದ್ರಸಗಳಲ್ಲಿ ಕಲಿಸುತ್ತಿರುವ ಅಧ್ಯಾಪಕರಲ್ಲಿ ಅಡಗಿರುವ ಸೂಕ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ನಡೆಸುತ್ತಿರುವ ಮುಅಲ್ಲಿಮ್ ಮೆಹರ್ಜಾನ್ ಇದರ ಮುಡಿಪು ರೇಂಜ್ ಮಟ್ಟದ ಸ್ಪರ್ಧಾ ಕಾರ್ಯಕ್ರಮವು ಮುನವ್ವಿರುಲ್ ಇಸ್ಲಾಂ ಸೆಕೆಂಡರಿ ಮದ್ರಸ ಸಭಾಂಗಣದಲ್ಲಿ ನಡೆಯಿತು.

ಸ್ಥಳೀಯ ಜಮಾಅತ್ ಉಪಾಧ್ಯಕ್ಷರಾದ ಹಾಜಿ ಮುಸ್ತಫಾ ಬದ್ರಿಯಾರವರು ಧ್ವಜಾರೋಹಣಗೈದರು. ಉದ್ಘಾಟನಾ ಸಮಾರಂಭವು ಅಬೂಬಕರ್ ಸಅದಿ ಕಡ್ವಾಯಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಳೀಯ ಮುದರ್ರಿಸ್ ಅಬ್ದುಲ್ ರಹ್ಮಾನ್ ಸಖಾಫಿರವರು ಪ್ರಾರ್ಥನೆಗೆ ನೇತೃತ್ವ ನೀಡಿದರು. ಎಸ್‌ಜೆಎಂ ದಕ್ಷಿಣ ಕನ್ನಡ ಸೌತ್ ಜಿಲ್ಲಾಧ್ಯಕ್ಷರಾದ ಯಾಕೂಬ್ ಲತೀಫಿರವರು ಸಭೆಯನ್ನು ಉದ್ಘಾಟಿಸಿದರು. ಎಸ್‌ಎಂಎ ಮುಡಿಪು ರೀಜಿನಲ್ ಅಧ್ಯಕ್ಷರಾದ ಅಬೂಬಕರ್ ಹಾಜಿ ಮದ್ಯನಡ್ಕ, ಕೋಶಾಧಿಕಾರಿ ಯೂಸುಫ್ ಇರಾಮೂಲೆ ಮಾತನಾಡಿದರು. ಝೈನುಲ್ ಆಬಿದ್ ನಈಮಿ ಇರಾಮೂಲೆ ಸ್ವಾಗತಿಸಿ, ಅಬ್ದುಲ್ ರಹ್ಮಾನ್ ಸಖಾಫಿ ಮುದುಂಗಾರು ಧನ್ಯವಾದ ಸಲ್ಲಿಸಿದರು.

ಮುಡಿಪು ರೇಂಜ್ ವ್ಯಾಪ್ತಿಯಲ್ಲಿರುವ 15 ಮದ್ರಸಗಳ 50ರಷ್ಟು ಅಧ್ಯಾಪಕರು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಹೈಝೋನ್ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಎಂಕೆಎಂ ಹನೀಫ್ ಕಾಮಿಲ್ ಸಖಾಫಿ ಅಲ್ ಅರ್ಶದಿ ಹಾಗೂ ಗ್ರೌಂಡ್ ಝೋನ್ ವಿಭಾಗದಲ್ಲಿ ಟಾಪ್ ಸ್ಕೋರರ್ ಆಗಿ ಮುಹಮ್ಮದ್ ಅನ್ಸಾರ್ ಸಖಾಫಿಯವರು ವ್ಯಕ್ತಿಗತ ಚಾಂಪಿಯನ್‌ಗಳಾಗಿ ಮೂಡಿ ಬಂದರು.

ಸಮಾರೋಪ ಸಮಾರಂಭವು ರೇಂಜ್ ಅಧ್ಯಕ್ಷರಾದ ಮೊಯ್ದೀನ್ ಕಾಮಿಲ್ ಸಖಾಫಿರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೆಬಿ ಅಬ್ದುಲ್ ರಹ್ಮಾನ್ ಮದನಿ ದುಆ ಮಾಡಿದರು.SJM ದ.ಕ ಸೌತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಸಅದಿರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಎಂಎ ಮುಡಿಪು ರೀಜಿನಲ್ ಪ್ರಧಾನ ಕಾರ್ಯದರ್ಶಿ ಎಂಕೆಎಂ ಹನೀಫ್ ಕಾಮಿಲ್ ಸಖಾಫಿ ಕಾಯಾರ್, ಮುಫತ್ತಿಷ್ ಅಬೂಬಕರ್ ಸಿದ್ದೀಕ್ ಮಿಸ್ಬಾಹಿ, ಉಮರ್ ಅಮ್ಜದಿ ಕುಕ್ಕಿಲ ಮಾತನಾಡಿದರು.

ರೇಂಜ್ ಪ್ರಧಾನ ಕಾರ್ಯದರ್ಶಿ ಹಾರಿಸ್ ಅಬ್ದುಲ್ಲಾ ಹನೀಫೀ ಇರಾಮೂಲೆ ಸ್ವಾಗತಿಸಿದರು. ಮುಹಮ್ಮದ್ ಸಲೀತ್ ಹಿಮಮಿ ಕಾಮಿಲ್ ಸಖಾಫಿ ಧನ್ಯವಾದ ಸಲ್ಲಿಸಿದರು. ಸಿದ್ದೀಕ್ ಸಅದಿ ಮಧ್ಯನಡ್ಕ, ಮುಹಮ್ಮದ್ ಹನೀಫ್ ಕಾಮಿಲ್ ಸಖಾಫಿ ಪರಪ್ಪು ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X