Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಒಎಫ್ ಪರೀಕ್ಷೆ: ಲೂರ್ಡ್ಸ್ ಸೆಂಟ್ರಲ್...

ಎಸ್‌ಒಎಫ್ ಪರೀಕ್ಷೆ: ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳಿಂದ ಸಾಧನೆ

ವಾರ್ತಾಭಾರತಿವಾರ್ತಾಭಾರತಿ19 July 2023 10:04 PM IST
share
ಎಸ್‌ಒಎಫ್ ಪರೀಕ್ಷೆ: ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳಿಂದ ಸಾಧನೆ

ಮಂಗಳೂರು, ಜು.19: ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನ ಎಸ್‌ಒಎಫ್ ಪರೀಕ್ಷೆಯಲ್ಲಿ ನಗರದ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

ಎಸ್‌ಒಎಫ್ ಶೈಕ್ಷಣಿಕ ಸಂಸ್ಥೆಯಾಗಿದ್ದು, ಶಾಲಾ ಮಕ್ಕಳಲ್ಲಿ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಎಸ್‌ಒಎಫ್ ಒಲಿಂಪಿಯಾಡ್‌ ನಲ್ಲಿ ಮೊದಲ ಹಂತದಲ್ಲಿ ಶಾಲೆಯ 597 ವಿದ್ಯಾರ್ಥಿಗಳು ಭಾಗವಹಿಸಿದ್ದು, 40 ವಿದ್ಯಾರ್ಥಿಗಳು ದ್ವಿತೀಯ ಹಂತಕ್ಕೆ ಸ್ಪರ್ಧಿಸಿದ್ದಾರೆ. ಅವರಲ್ಲಿ ಆಹಾನ್ ಅಮಿನ್(1ನೇ ತರಗತಿ) - ಚಿನ್ನದ ಪದಕದೊಂದಿಗೆ ಅಂತರ್‌ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್, ಜ್ಯೋತಿ ದೀಪ್ತಾ ಕುಂದು (3 ನೇ ತರಗತಿ) ಅಂತರ್‌ ರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ತೃತೀಯ ರ‍್ಯಾಂಕ್, ಆನ್ವಿ ಅಮೋಲ್ ಭೋಸಲೆ(3ನೇ ತರಗತಿ) ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಲಯ ಮಟ್ಟದ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ. ಸಾಯಿ ಪ್ರತೀಕ್ಷಾ ಕಾರ್ತಿಕೇಯನ್ (12 ನೇ ತರಗತಿ) ತ್ರಿಷಿಕಾ (2ನೇ ತರಗತಿ) ವಲಯ ಪುರಸ್ಕಾರ, ಮೆರಿಟ್ ಪ್ರಮಾಣ ಪತ್ರ ಮತ್ತು ಗಿಫ್ಟ್ ವೋಚರ್‌ಗಳನ್ನು ಪಡೆದರು.

ರಿಶನ್ ಫೆರ್ನಾಂಡಿಸ್ (9ನೇ ತರಗತಿ), ಲಾರೆನ್ ಮರಿಯನ್ ಪತ್ರಾವೊ (9ನೇ ತರಗತಿ), ಜೇನ್ ವಿನಿಟಿಯ ವಿ.ಮೊರಾಸ್ (9ನೇ ತರಗತಿ), ಅರ್ಜುನ್ ಕುಮಾರ್ (11ನೇ ತರಗತಿ)ಮತ್ತು ಪಾರವಿ (3ನೇ ತರಗತಿ) ಅವರು ಈ ಪರೀಕ್ಷೆಯಲ್ಲಿ ವಲಯ ಶ್ರೇಷ್ಠತೆಯ ಪ್ರಮಾಣ ಪತ್ರವನ್ನು ಪಡೆದರು. ಎಸ್‌ಒಎಫ್ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ಗಾಗಿ ಅತ್ಯುತ್ತಮ ಜಿಲ್ಲಾ ಶಿಕ್ಷಕರ ಪ್ರಶಸ್ತಿಯನ್ನು ಶಾಲಾ ಶಿಕ್ಷಕಿ ಎಂ.ಎಸ್. ಪದ್ಮಶ್ರೀ ಭಟ್ ಪಡೆದು ಶ್ರೇಷ್ಟ ಸಾಧನೆ ಮಾಡಿದ್ದಾರೆ ಎಂದು ವಿದ್ಯಾಸಂಸ್ಥೆಯ ಪ್ರಕಟನೆ ತಿಳಿಸಿದೆ.

Tags

Examination
share
ವಾರ್ತಾಭಾರತಿ
ವಾರ್ತಾಭಾರತಿ
Next Story
X